ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 28 : ನುಲಿಯ ಚಂದಯ್ಯನವರು ತಮ್ಮ ಕಾಯಕ, ಭಕ್ತಿ ಮತ್ತು ಸರಳ ಜೀವನದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ, ಕಾಯಕಕ್ಕೆ ಗೌರವ ನೀಡಬೇಕು ಎಂಬ ಸಂದೇಶವನ್ನು ಸಾರಿದರು. ಜೀವನದಲ್ಲಿ ಶ್ರಮ, ಪ್ರಾಮಾಣಿಕತೆ, ಭಕ್ತಿ ಮತ್ತು ಸಮಾನತೆಗೆ ವಿಶೇಷ ಸ್ಥಾನಮಾನ ನೀಡಿದ್ದರು. … Read more

ರೇಷ್ಮೆ ದಾರದ ಬಂಧ, ಅಣ್ಣ-ತಂಗಿಯ ಅನುಬಂಧ..! ಪ್ರೀತಿ, ಜಗಳ, ಮುನಿಸಿನ ಸಂಗಮ

ವಿಜಯ ದರ್ಪಣ ನ್ಯೂಸ್…… ರೇಷ್ಮೆ ದಾರದ ಬಂಧ, ಅಣ್ಣ-ತಂಗಿಯ ಅನುಬಂಧ..! ಪ್ರೀತಿ, ಜಗಳ, ಮುನಿಸಿನ ಸಂಗಮ   ಲೇಖನ: ಜಯಶ್ರೀ ಜೆ ಅಬ್ಬಿಗೇರಿ  ರಕ್ಷಾ ಬಂಧನ ಎಂದರೆ ಬರೀ ರಾಖಿ ಕಟ್ಟುವುದಷ್ಟೆನಾ? ರಕ್ಷಾ ಬಂಧನದಾಚೆಗಿನ ಅಣ್ಣ ತಂಗಿ, ಅಕ್ಕ ತಮ್ಮ ಸಂಬಂಧಗಳ ಬಿಗಿ ಹಿಡಿತವಿದೆ.. ಆದರೆ  ಬದಲಾದ ಕಾಲ ಘಟ್ಟದಲ್ಲಿ ಚಿಕ್ಕ ಚೊಕ್ಕ ಕುಟುಂಬಗಳಾಗಿ ಮಗುವೊಂದೇ ಸಾಕು ಎಂಬ ನಿರ್ಧಾರಕ್ಕೆ ಬಂದಿರುವುದರಿಂದ ಅಣ್ಣ ತಂಗಿ, ಅಕ್ಕ ತಮ್ಮ ಬಾಂಧವ್ಯದ ಅನುಭವವೇ ಇಲ್ಲದಾಗಿದೆ…  ರಕ್ಷಾಬಂಧನದ ಈ ದಿನದಂದು ಅದರ ಮಹತ್ವದ … Read more

ರಕ್ಷಾಬಂಧನ

ವಿಜಯ ದರ್ಪಣ ನ್ಯೂಸ್…. ರಕ್ಷಾಬಂಧನ ಒಂದು ಕಾಳಜಿಯ ನೋಟ ಒಂದು ಆಶೀರ್ವಾದದ ಸ್ಪರ್ಶ ಒಂದು ನಿಸ್ವಾರ್ಥ ಪ್ರಾರ್ಥನೆ ಸಾಕು ಅವುಗಳನ್ನು ಜೀವನಪೂರ್ತಿ ಹೃದಯದಲ್ಲಿ ಉಳಿಸಿಕೊಳ್ಳಲು ರಕ್ಷಾಬಂಧನ ಕೈಗೆ ಕಟ್ಟುವ ಒಂದು ದಾರವಲ್ಲ ಹೃದಯಕ್ಕೆ ಕಟ್ಟುವ ಒಂದು ನಂಬಿಕೆ ಬಾಲ್ಯದ ಜಗಳಗಳ ನಡುವೆ ಅರಳಿದ ನಗು ಸಣ್ಣ ಸಣ್ಣ ಕೋಪಗಳ ಹಿಂದೆ ಅಡಗಿದ ಮಮತೆ ಒಬ್ಬರ ಕಣ್ಣೀರನ್ನು ಇನ್ನೊಬ್ಬರು ಒರೆಸಿದ ಕ್ಷಣಗಳು ಒಬ್ಬರ ಸಂತೋಷದಲ್ಲಿ ಇನ್ನೊಬ್ಬರು ನಗಿದ ದಿನಗಳು ಇವೆಲ್ಲವೂ ಇಂದು ರಾಖಿಯ ಒಂದು ಗಂಟಿನಲ್ಲಿ ಮತ್ತೆ ಜೀವ … Read more

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ವಿಜಯ ದರ್ಪಣ ನ್ಯೂಸ್…. ರಕ್ಷಾ ಬಂಧನ ಮತ್ತು ಮದರ್ ತೆರೇಸಾ °°°°°°°°°°°°°°°°°°°°°° ಮದರ್‌ ತೆರೇಸಾ – ಆಗಸ್ಟ್ 26, 1910….. ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ ಕೊಲ್ಕತ್ತಾದ ಕುಷ್ಠರೋಗ, ಕ್ಷಯರೋಗ, ಚರ್ಮರೋಗ ಇನ್ನೂ ಏನೇನೋ ಖಾಯಿಲೆಯಿಂದ ಬಳಲುತ್ತಿದ್ದ ಅನಾಥರುಗಳನ್ನು ತಮ್ಮ ಕೈಯ್ಯಾರೆ ಉಪಚರಿಸಿ ಅವರ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟ ಮಾನವೀಯತೆಯ ಶಿಖರ ಮದರ್ ತೆರೆಸಾ………‌..‌.. ಬಿಲ್ ಗೇಟ್ಸ್, ಅಜೀಂ ಪ್ರೇಮ್ಜಿ, ಅಂಬಾನಿ, ಮಾರ್ಕ್ ಜುಕರ್ ಬರ್ಗ್ ಮುಂತಾದವರು … Read more

ಋತುಮಾನದ ಜ್ವರ (ಇನ್ಲ್ಫೂಯೆಂಜಾ) ನಿಯಂತ್ರಣಕ್ಕೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

ವಿಜಯ ದರ್ಪಣ ನ್ಯೂಸ್…. ಋತುಮಾನದ ಜ್ವರ (ಇನ್ಲ್ಫೂಯೆಂಜಾ) ನಿಯಂತ್ರಣಕ್ಕೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ. 27:- ಸಾಮಾನ್ಯವಾಗಿ ಪ್ಲೂ ಎಂದು ಕರೆಯಲಾಗುವ ಋತುಮಾನದ ಜ್ವರ (ಇನ್ಲ್ಫೂಯೆಂಜಾ), ಇನ್ಲ್ಫೂಯೆಂಜಾ ವೈರಸ್ ಗಳಿಂದ ಉಂಟಾಗುವ ಸಾಂಕ್ರಾಮಿಕ ಉಸಿರಾಟದ ಕಾಯಿಲೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ಲ್ಫೂಯೆಂಜಾ ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಜನವರಿಯಿಂದ ಮಾರ್ಚ್ ಮತ್ತು ಜುಲೈನಿಂದ ಸೆಪ್ಟೆಂಬ‌ರ್ ವರೆಗೆ ಹೆಚ್ಚಾಗುತ್ತದೆ. ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಇನ್ನುಯೆಂಜಾವನ್ನು ಪತ್ತೆಹಚ್ಚಲು, ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತಡೆಗಟ್ಟಲು … Read more

ಆಗಸ್ಟ್ 28 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ

ವಿಜಯ ದರ್ಪಣ ನ್ಯೂಸ್… ಆಗಸ್ಟ್ 28 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ.  ಆಗಸ್ಟ್ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಆಗಸ್ಟ್ 28 ರಂದು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖಾ … Read more

ವಿಶೇಷಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ವಿಶೇಷಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್  ಶಿಡ್ಲಘಟ್ಟ : ಸೊಣ್ಣಗಾನಹಳ್ಳಿಯ ವಿಶೇಷಚೇತನ ಮಹಿಳೆ ವೆಂಕಟರತ್ನಮ್ಮ ಅವರು ದ್ವಿಚಕ್ರ ವಾಹನಕ್ಕಾಗಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದರು ತೀವ್ರ ಅಂಗವಿಕಲತೆಯಿಂದಾಗಿ ದೈನಂದಿನ ಓಡಾಟಕ್ಕೂ ತಂದೆ ಹಾಗೂ ಸಹೋದರರ ನೆರವು ಪಡೆಯಬೇಕಾಗಿತ್ತು, ಇದೀಗ ವಾಹನ ದೊರೆತಿರುವುದರಿಂದ ಸ್ವತಂತ್ರವಾಗಿ ಓಡಾಡಲು ಅನುಕೂಲವಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ಸಂತಸ ವ್ಯಕ್ತಪಡಿಸಿದರು. ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ … Read more

ಮೈಸೂರು ಜಿಲ್ಲೆ ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ, ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲೆ ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ, ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ತಾಂಡವಪುರ ಆಗಸ್ಟ್.27, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೆಳೆಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಮನವಿಗೆ ಸರ್ಕಾರ ಸ್ಪಂದಿಸಿ, ಸಂಬಂಧಿಸಿದಂತೆ ಅಧಿಕಾರಿಗಳಿಗೆ ನೀರು ಬಿಡುಗಡೆ ಮಾಡುವಂತೆ ಸೂಚಿಸಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸಚಿವ ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ … Read more

ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ ಆ.29ಕ್ಕೆ – ರೋಬೋಟ್ ಆನೆ ಮೆರವಣಿಗೆ ವಿಶೇಷ, ಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ ಆ.29ಕ್ಕೆ – ರೋಬೋಟ್ ಆನೆ ಮೆರವಣಿಗೆ ವಿಶೇಷ, ಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟನೆ ತಾಂಡವಪುರ ಆಗಸ್ಟ್.27 :ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ 28ನೇ ಪೀಠಾಧಿಪತಿ ಪರಮಪೂಜ್ಯ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವವು ಆ.29ರ ಶನಿವಾರ ಮೈಸೂರಿನ ಸುತ್ತೂರು ಶ್ರೀಮಠದಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಜೆಎಸ್ಎಸ್ ಮಹಾವಿದ್ಯಾಪೀಠ ಸುದ್ದಿಗಾರರಿಗೆ ತಿಳಿಸಿದೆ. ಪರಮಪೂಜ್ಯ ಶ್ರೀಗಳು 29-08-1916ರಲ್ಲಿ ಜನಿಸಿ, 28-02-1928ರಲ್ಲಿ 12ನೇ ವಯಸ್ಸಿನಲ್ಲಿ ಪಟ್ಟಾಧಿಕಾರ ವಹಿಸಿ … Read more

ಡಾ.ಬಿ.ಆರ್.ಅಂಬೇಡ್ಕರ್ ಭವನವು ವಿದ್ಯಾರ್ಥಿಗಳು ಮತ್ತು ಯುವಜನರ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಅಧ್ಯಯನ ಕೇಂದ್ರವಾಗಿ ಮೇಲ್ದರ್ಜೆಗೆ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್… ಡಾ.ಬಿ.ಆರ್.ಅಂಬೇಡ್ಕರ್ ಭವನವು ವಿದ್ಯಾರ್ಥಿಗಳು ಮತ್ತು ಯುವಜನರ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಅಧ್ಯಯನ ಕೇಂದ್ರವಾಗಿ ಮೇಲ್ದರ್ಜೆಗೆ :ಶಾಸಕ ಬಿ.ಎನ್.ರವಿಕುಮಾ‌ರ್   ಶಿಡ್ಲಘಟ್ಟ : ಬಹು ವರ್ಷಗಳ ಹೋರಾಟದ ಫಲವಾಗಿ ಡಾ.ಅಂಬೇಡ್ಕರ್ ಭವನ ನಿರ್ಮಾಣಗೊಳ್ಳುತ್ತಿದ್ದು ಸದ್ಯ ಮೊದಲ ಮಹಡಿಯ ಛಾವಣಿ ಕಾಮಗಾರಿ ನಡೆಯುತ್ತಿದ್ದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಧಿಕಾರಾವಧಿಯಲ್ಲಿಯೇ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸುವ ಸಂಕಲ್ಪ ಹೊಂದಲಾಗಿದೆ ಎಂದು ಶಾಸಕ ಬಿ.ಎನ್‌.ರವಿಕುಮಾ‌ರ್ ತಿಳಿಸಿದರು. ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆ‌ರ್. ಅಂಬೇಡ್ಕರ್ ಭವನದ ಕಾಮಗಾರಿಯನ್ನು … Read more