ತಾವರೆಕೆರೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ

ವಿಜಯ ದರ್ಪಣ ನ್ಯೂಸ್…. ತಾವರೆಕೆರೆಯಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ ಪೊಲೀಸ್ ಠಾಣೆ ಹಾಗೂ ತಾವರೆಕೆರೆ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾವರೆಕೆರೆ ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ತಾವರೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಗ್ರಾಮದ ಪ್ರಮುಖ … Read more

ಬೆಂಗಳೂರಿನ ಯುವ ಆವಿಷ್ಕಾರಕರು ಸ್ಯಾಮ್‌ಸಂಗ್ Solve for Tomorrow Top 40ರಲ್ಲಿ ಸ್ಥಾನ, AI ಆಧಾರಿತ ಕ್ರೀಡೆ ಮತ್ತು ಆರೋಗ್ಯ ಪರಿಹಾರಗಳ ಅನ್ವೇಷಣೆ

ವಿಜಯ ದರ್ಪಣ ನ್ಯೂಸ್….. ಬೆಂಗಳೂರಿನ ಯುವ ಆವಿಷ್ಕಾರಕರು ಸ್ಯಾಮ್‌ಸಂಗ್ Solve for Tomorrow Top 40ರಲ್ಲಿ ಸ್ಥಾನ, AI ಆಧಾರಿತ ಕ್ರೀಡೆ ಮತ್ತು ಆರೋಗ್ಯ ಪರಿಹಾರಗಳ ಅನ್ವೇಷಣೆ ● ಕರ್ನಾಟಕದ ಮೂರು ತಂಡಗಳು ತುರ್ತು ಸಂದರ್ಭಗಳಲ್ಲಿ ರಕ್ತದ ತಾಪಮಾನ ನಿರ್ವಹಣೆ, ಸುಲಭವಾಗಿ ಲಭ್ಯವಾಗುವ ಆರೋಗ್ಯ ಮೇಲ್ವಿಚಾರಣೆ ಮತ್ತು ತಳಮಟ್ಟದ ಕ್ರೀಡೆಗಳಲ್ಲಿ ಹೆಚ್ಚಿನ ಪಾರದರ್ಶಕತೆಗಾಗಿ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅನ್ವೇಷಿಸುತ್ತಿವೆ ● ರಾಷ್ಟ್ರೀಯ Top 40 ತಂಡಗಳಲ್ಲಿ ಅರ್ಧಕ್ಕಿಂತ ಹೆಚ್ಚಿನವು Tier 2 ಮತ್ತು Tier 3 ನಗರಗಳಿಂದ … Read more

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ ಆಗಸ್ಟ್ 27 ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದಷ್ಟಕರ ಎಂದು ವಿಷಾದಿಸಿ ಅಭಿಪ್ರಾಯ ವ್ಯಕ್ತಪಡಿಸಿದರು ಜಾತಿ ವ್ಯವಸ್ಥೆ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು. ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕಾಗಿ ಸೃಷ್ಟಿ ಮಾಡಿದರು. ಜಾತಿ ವ್ಯವಸ್ಥೆ ಹೋಗಬೇಕಾದರೆ … Read more

ಎಚ್ಚರಿಕೆ, ಒಮ್ಮೆ ಯೋಚಿಸಿ ಮುಂದುವರಿಯಿರಿ…….

ವಿಜಯ ದರ್ಪಣ ನ್ಯೂಸ್…. ಎಚ್ಚರಿಕೆ, ಒಮ್ಮೆ ಯೋಚಿಸಿ ಮುಂದುವರಿಯಿರಿ……. ಲೇಖನ: ವಿವೇಕಾನಂದ ಎಚ್ ಕೆ  ಬದುಕಿನ ಪಯಣದಲ್ಲಿ ಇದೇ ಕೊನೆಯ ನಿಲ್ಣಾಣವಲ್ಲ ಅಥವಾ ಇದೇ ಅಂತಿಮ ಸತ್ಯವಲ್ಲ……. ಯೂಟ್ಯೂಬ್ ಮತ್ತು ಕೆಲವು ಸಾಮಾಜಿಕ ಜಾಲತಾಣಗಳು……….. ಮಾತು – ಅಭಿಪ್ರಾಯ – ಪ್ರಚೋದನೆ – ಪರಿಣಾಮ – ಸತ್ಯ – ವಾಸ್ತವ – ಭ್ರಮೆ – ಗೊಂದಲಗಳ ನಡುವೆ………. ಸಮೂಹ ಸಂಪರ್ಕ ಮಾಧ್ಯಮಗಳ ಕ್ರಾಂತಿಯಿಂದ ಉಂಟಾಗುತ್ತಿರುವ ತಲ್ಲಣಗಳು ಒಂದೇ ಎರಡೇ…. ಅಬ್ಬಬ್ಬಾ ಎಷ್ಟೊಂದು ಜನರ ಎಂಥೆಂತ ಮಾತಿನ ತುಣುಕುಗಳು….. … Read more

ಶಿರಾ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರ ಆರಾಧನೆ

ವಿಜಯ ದರ್ಪಣ ನ್ಯೂಸ್…. ಶಿರಾ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರ ಆರಾಧನೆ ಶಿರಾ : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಆರ್.ಟಿ. ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 28 ರಿಂದ 31ರ ವರೆಗೆ ಹಮ್ಮಿಕೊಂಡಿದೆ. ಕಾರ್ಯಕ್ರಮಗಳು : ಆರಾಧನೆಯ ಎಲ್ಲಾ ದಿನಗಳಲ್ಲೂ ಬೆಳಗ್ಗೆ ಗುರುರಾಜರ ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ, … Read more

ಮೈಸೂರು ದಸರಾ ಗಜ ಪಯಣಕ್ಕೆ ಅದ್ದೂರಿಯಾಗಿ ಚಾಲನೆ ನೀಡಿದ ಸಚಿವ ಡಾ .ಯತೀಂದ್ರ ಸಿದ್ರಾಮಯ್ಯ 

ವಿಜಯ ದರ್ಪಣ ನ್ಯೂಸ್…. ಮೈಸೂರು ದಸರಾ ಗಜ ಪಯಣಕ್ಕೆ ಅದ್ದೂರಿಯಾಗಿ ಚಾಲನೆ ನೀಡಿದ ಸಚಿವ ಡಾ .ಯತೀಂದ್ರ ಸಿದ್ರಾಮಯ್ಯ  ತಾಂಡವಪುರ ಆಗಸ್ಟ್ 26 ಮೈಸೂರು ದಸರಾ 2026 ರ ಗಜ ಪಯಣಕ್ಕೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಆನೆಗಳಿಗೆ ಪೂಜೆ ಸಲ್ಲಿಸಿ, ಫಲ ತಾಂಬೂಲ ನೀಡಿ ವೀರನಹೊಸಹಳ್ಳಿ ಬಳಿ ಚಾಲನೆ ನೀಡಿದರು. ಸಚಿವ ಡಾ, ಯತೀಂದ್ರ ಸಿದ್ದರಾಮಯ್ಯನವರು ಇದೇ ಮೊದಲ ಬಾರಿಗೆ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಪೂಜಿಸಲ್ಲಿಸಿ … Read more

ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಈದ್ ಮೀಲಾದ್ ಆಚರಣೆ

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಈದ್ ಮೀಲಾದ್ ಆಚರಣೆ ಶಿಡ್ಲಘಟ್ಟ : ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನುಸಡಗರ ಸಂಭ್ರಮದಿಂದ ಮುಸ್ಲೀಮ್ ಭಾಂದವರು ಆಚರಿಸಿದರು. ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಮರು ತಮ್ಮ ಮನೆಗಳಲ್ಲಿ ಸಿಹಿ ಪದಾರ್ಥ ತಯಾರಿಸಿ ಪರಸ್ಪರ ನೆರೆಹೊರೆಯವರಿಗೆ ಹಂಚುತ್ತಾರೆ ,ಪ್ರಮುಖ ಮಸೀದಿ ಹಾಗೂ ದರ್ಗಾಗಳಲ್ಲಿ ದಾನಿಗಳು ಊಟ ಮಾಡಿಸುವುದು ಸಂಪ್ರದಾಯ ,ಇಸ್ಲಾಮಿನ ರಬಿವುಲ್ ಅವ್ವಲ್ ತಿಂಗಳಲ್ಲಿ ಈ ಹಬ್ಬ … Read more

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿ ಮಕ್ಕಳ ಕಲಿಕೆಗೆ ಉತ್ತೇಜನ : ‘ಬೆಸ್ಟ್’ ಸಂಸ್ಥೆಯ ಅಧ್ಯಕ್ಷ ಸಿ.ವಿ.ಲೋಕೇಶ್ ಗೌಡ

ವಿಜಯ ದರ್ಪಣ ನ್ಯೂಸ್….. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿ ಮಕ್ಕಳ ಕಲಿಕೆಗೆ ಉತ್ತೇಜನ :ಬೆಸ್ಟ್’ ಸಂಸ್ಥೆಯ ಅಧ್ಯಕ್ಷ ಸಿ.ವಿ.ಲೋಕೇಶ್ ಗೌಡ ಶಿಡ್ಲಘಟ್ಟ : ಶೈಕ್ಷಣಿಕ ಮಾರ್ಗದರ್ಶನ, ವಿಜ್ಞಾನ ವಿಷಯಗಳ ಸ್ಟೈಡ್ ಪ್ರದರ್ಶನ, ಉಪನ್ಯಾಸ ಕಾರ್ಯಕ್ರಮಗಳು, ಗಿಡ ನೆಡುವಿಕೆ ಹಾಗೂ ಪರಿಸರ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಸ್ಟ್” (ಬೆಟರ್ ಎನ್ವೆರ್ನಮೆಂಟ್ ಫಾ‌ರ್ ಸೋಷಿಯಲ್‌ ಟ್ರಾನ್ಸ್‌ಫರ್ಮೇಶನ್) ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಸಿ.ವಿ. ಲೋಕೇಶ್ ಗೌಡ ತಿಳಿಸಿದರು. “ಬೆಸ್ಟ್” … Read more

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ

ವಿಜಯ ದರ್ಪಣ ನ್ಯೂಸ್….. ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ ಆಗಸ್ಟ್ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಗರಲೆ ಗ್ರಾಮದ ಹಾಲು ಉತ್ಪಾದಕರ ಸಂಘದ 2025- 26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ ಸಂಘದ ಸವಾಂಗಣದಲ್ಲಿ ನಡೆಯಿತು ಸಭೆಯಲ್ಲಿ ಸಂಘದ ಅಧ್ಯಕ್ಷ ಏನ್ ಬಿ ವೀರೇಂದ್ರ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘದ ಹಾಲು ಉತ್ಪಾದಕರು ಸಂಘಕ್ಕೆ ಉತ್ತಮ … Read more

600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ತಯಾರಿಕೆ, ಆರ್‌ & ಡಿ ಘಟಕಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ

ವಿಜಯ ದರ್ಪಣ ನ್ಯೂಸ್….. 600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ತಯಾರಿಕೆ, ಆರ್‌ & ಡಿ ಘಟಕಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ 2 ವರ್ಷಗಳಲ್ಲಿ ಕಾರ್ಯರೂಪಕ್ಕೆ ಬಂದ ಯೋಜನೆ ಮಶೀನ್‌ ಟೂಲ್ಸ್‌ ತಯಾರಿಕೆ ಕ್ಷೇತ್ರದ ದಿಗ್ಗಜ ಕಂಪನಿ 350 ಜನರಿಗೆ ಉದ್ಯೋಗಾವಕಾಶ ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್‌ ಕಂಪನಿಯು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ … Read more