ಜಮೀನಿನ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಿಗ 6 ಲಕ್ಷ 50 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಪೊಲೀಸರಿಂದ ಬಂಧನ
ವಿಜಯ ದರ್ಪಣ ನ್ಯೂಸ್….. ಜಮೀನಿನ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಿಗ 6 ಲಕ್ಷ 50 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಪೊಲೀಸರಿಂದ ಬಂಧನ ಶಿಡ್ಲಘಟ್ಟ : ಜಮೀನಿನ ಖಾತೆ ಮಾಡಿಕೊಡಲು 6 ಲಕ್ಷ 50 ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಜಂಗಮಕೋಟೆ ಹೋಬಳಿಯ ನಾಡಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಲೆಕ್ಕಿಗ ಸಿ.ಮೋಹನ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮದ ಸರ್ವೆ ನಂಬರ್ 298/1ರಲ್ಲಿ … Read more





