ಶಿವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ವಾರ್ಷಿಕ ಮಹಾ ಸಭೆ

ವಿಜಯ ದರ್ಪಣ ನ್ಯೂಸ್…. ಶಿವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ವಾರ್ಷಿಕ ಮಹಾ ಸಭೆ ಶಿವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ವಾರ್ಷಿಕ ಮಹಾ ಸಭೆಯು ಸಂಘದ ಅಧ್ಯಕ್ಷ ಎಸ್ ವಿ ಸುರೇಶ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ ಸಂಘವು ಪ್ರಸ್ತುತ ವರ್ಷ 886690/- ರೂಗಳ ನಿವ್ವಳ ಲಾಭ ಗಳಿಸಿರುವುದು ಹೆಮ್ಮೆಯ ವಿಷಯ ಸಂಘವು ಸ್ವಂತ ಕಟ್ಟಡ ಹೊಂದಿದ್ದು ಬ್ಯಾಂಕ್ ನಲ್ಲಿ  23 ಲಕ್ಷಕ್ಕು ಹೆಚ್ಚು ಹಣ ಉಳಿತಾಯವಿದೆ ನಿತ್ಯ … Read more

ಹಿರಿಯ ಕಾಂಗ್ರೆಸ್ ಮುಖಂಡ ಎಲ್ಐಸಿ ಪ್ರತಿನಿಧಿ ಬಿ ಎಂ ನಾಗರಾಜ್ ದಣಿ ಇನ್ನಿಲ್ಲ

ವಿಜಯ ದರ್ಪಣ ನ್ಯೂಸ್….. ಹಿರಿಯ ಕಾಂಗ್ರೆಸ್ ಮುಖಂಡ ಎಲ್ಐಸಿ ಪ್ರತಿನಿಧಿ ಬಿ ಎಂ ನಾಗರಾಜ್ ದಣಿ ಇನ್ನಿಲ್ಲ ತಾಂಡವಪುರ ಆಗಸ್ಟ್ 25 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಬಂಚಳ್ಳಿ ಹುಂಡಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಎಲ್ಐಸಿ ಪ್ರತಿನಿಧಿ ತಾಂಡವಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮುರವರ ಅಣ್ಣ ಬಿ ಎಂ ನಾಗರಾಜು ದಣಿ … Read more

“2 ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ – 27 ಕೋಟಿಯಲ್ಲಿ 60 ದಿನ ಕಾರ್ಯಾಚರಣೆ: ಸಚಿವ ಚಲುವರಾಯಸ್ವಾಮಿ”

ವಿಜಯ ದರ್ಪಣ ನ್ಯೂಸ್…. “ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ: ಇಂದೇ 3 ಸಮಿತಿಗಳ ರಚನೆ” “2 ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ – 27 ಕೋಟಿಯಲ್ಲಿ 60 ದಿನ ಕಾರ್ಯಾಚರಣೆ: ಸಚಿವ ಚಲುವರಾಯಸ್ವಾಮಿ” ಬೆಂಗಳೂರು, ಆ, 25 ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ವೇಗ ನೀಡಲಾಗಿದ್ದು, *ಒಟ್ಟು ಮೂರು ಸಮಿತಿಗಳನ್ನು ಇಂದು ಸಂಜೆಯೊಳಗೆ ರಚಿಸಲಾಗುವುದು* ಎಂದು ಜಲಸಂಪನ್ಮೂಲ ಸಚಿವ *ಎನ್. ಚಲುವರಾಯಸ್ವಾಮಿ* ಅವರು ಹೇಳಿದರು. ವಿಧಾನಸೌಧದ 3ನೇ ಮಹಡಿಯಲ್ಲಿ … Read more

ಪ್ರಶ್ನೆ ಅಧಾನಿ ಭೇಟಿಯದ್ದಲ್ಲ ಪ್ರಶ್ನೆ ಕಾಂಗ್ರೆಸ್‌ನ ನಿಲುವಿನದ್ದು ,ಅಧಾನಿ ಭೇಟಿ: ಜನರ ಪ್ರಶ್ನೆಗೆ ಸ್ಪಷ್ಟ ಉತ್ತರ ಬೇಕು

ವಿಜಯ ದರ್ಪಣ ನ್ಯೂಸ್…. ಪ್ರಶ್ನೆ ಅಧಾನಿ ಭೇಟಿಯದ್ದಲ್ಲ ಪ್ರಶ್ನೆ ಕಾಂಗ್ರೆಸ್‌ನ ನಿಲುವಿನದ್ದು ,ಅಧಾನಿ ಭೇಟಿ: ಜನರ ಪ್ರಶ್ನೆಗೆ ಸ್ಪಷ್ಟ ಉತ್ತರ ಬೇಕು ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ ವಿರೋಧವೂ ಸಹಜ ಆದರೆ ಒಂದು ರಾಜಕೀಯ ಪಕ್ಷ ಸಾರ್ವಜನಿಕವಾಗಿ ವ್ಯಕ್ತಪಡಿಸುವ ನಿಲುವು ಮತ್ತು ಅದರ ನಾಯಕರು ಅನುಸರಿಸುವ ನಡೆ ನಡುವೆ ಸ್ಪಷ್ಟತೆ ಇರಬೇಕು ಇಲ್ಲದಿದ್ದರೆ ಜನರಲ್ಲಿ ಪ್ರಶ್ನೆಗಳು ಮೂಡುವುದು ಅನಿವಾರ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಹಲವು ವರ್ಷಗಳಿಂದ ಗೌತಮ್ ಅಧಾನಿ ಕುರಿತು ಪ್ರಶ್ನೆಗಳನ್ನು ಎತ್ತುತ್ತಾ … Read more

ಸಮಾಜಸೇವಕ ಮಮತೇಶ್ ಗೌಡ ಅವರ 42ನೇ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್…. ಸಮಾಜಸೇವಕ ಮಮತೇಶ್ ಗೌಡ ಅವರ 42ನೇ ಹುಟ್ಟುಹಬ್ಬ ಆಚರಣೆ ತಾವರೆಕೆರೆ : ಹೊಸಕೋಟೆ ತಾಲೂಕಿನ ಹಲಸಹಳ್ಳಿ ಗ್ರಾಮದ ಸಮಾಜಸೇವಕರು ಹಾಗೂ ಉದ್ಯಮಿಗಳಾದ ಮಮತೇಶ್ ಗೌಡ ಅವರ 42ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಸ್ನೇಹಿತರು ಹಾಗೂ ಅಪಾರ ಸಂಖ್ಯೆಯ ಯುವಕರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಯುವ ಸಮೂಹ ಭಾಗವಹಿಸಿ ಮಮತೇಶ್ ಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ತಮ್ಮ … Read more

ಸಾಂಸ್ಕೃತಿಕ ನೃತ್ಯ ವೈಭವದೊಂದಿಗೆ ನಡೆದ ಕೊಪ್ಪಳ ಜಿಲ್ಲಾ ಉತ್ಸವದ ತಿರುಳುಗನ್ನಡ ಸಾಂಸ್ಕೃತಿಕ ಸಮ್ಮೇಳನ

ವಿಜಯ ದರ್ಪಣ ನ್ಯೂಸ್…. ಸಾಂಸ್ಕೃತಿಕ ನೃತ್ಯ ವೈಭವದೊಂದಿಗೆ ನಡೆದ ಕೊಪ್ಪಳ ಜಿಲ್ಲಾ ಉತ್ಸವದ ತಿರುಳುಗನ್ನಡ ಸಾಂಸ್ಕೃತಿಕ ಸಮ್ಮೇಳನ ಕೊಪ್ಪಳ,: 19ನೇ ಬಾರಿಗೆ ನಗರದ ಸಾಹಿತ್ಯ ಭವನದಲ್ಲಿ ನಡೆದ ಕೊಪ್ಪಳ ಜಿಲ್ಲಾ ಉತ್ಸವದ ತಿಳುಗನ್ನಡ ಸಾಂಸ್ಕೃತಿಕ ಸಮ್ಮೇಳನದವನ್ನ ಶ್ರೀ ಬಿ ಎಸ್ ಪಾಟೀಲ್ ವಿಭಾಗೀಯ ನ್ಯಾಯಾಂಗ ಅಭಿಯೋಜಕರು ಬಳ್ಳಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪರಂಪರೆ ನಿರಂತರವಾಗಿ ರಾಜ್ಯದ ಭೂಪಟದಲ್ಲಿ ರಾರಾಜಿಸುತ್ತಿರಲಿ ನಾಗರಿಕರ ವೇದಿಕೆ ಸರ್ಕಾರದ ಅನುದಾನವನ್ನ ನಿರೀಕ್ಷಿಸದೆ ತನ್ನ ಪಾಡಿಗೆ ತಾನು ಕೆಲಸ ಮಾಡುತ್ತಿರುವುದು ಅಭಿನಂದನೀಯ … Read more

ಸ್ಯಾಮ್‌ಸಂಗ್ ಟಿವಿ ಪ್ಲಸ್ ಇಂಡಿಯಾ ೨೦೦ ಚಾನೆಲ್ಗಳಿಗೆ ವಿಸ್ತರಣೆ, ಎನ್ಎಚ್ ಸ್ಟುಡಿಯೋಸ್ ಜತೆ ಪಾಲುದಾರಿಕೆ

ವಿಜಯ ದರ್ಪಣ ನ್ಯೂಸ್…. ಸ್ಯಾಮ್‌ಸಂಗ್ ಟಿವಿ ಪ್ಲಸ್ ಇಂಡಿಯಾ ೨೦೦ ಚಾನೆಲ್ಗಳಿಗೆ ವಿಸ್ತರಣೆ, ಎನ್ಎಚ್ ಸ್ಟುಡಿಯೋಸ್ ಜತೆ ಪಾಲುದಾರಿಕೆ ಬೆಂಗಳೂರು, 25 ಆಗಸ್ಟ್, 2026: ಸ್ಯಾಮ್‌ಸಂಗ್ ಟಿವಿ ಪ್ಲಸ್ ಇಂಡಿಯಾ ತನ್ನ ವಿಷಯಗಳ ಕೊಡುಗೆಯನ್ನು ೨೦೦ ಸ್ಟ್ರೀಮಿಂಗ್ ಟಿವಿ ಚಾನೆಲ್ಗಳಿಗೆ ವಿಸ್ತರಿಸಿದೆ. ಇದರಿಂದ ಭಾರತದಲ್ಲಿನ ಲಕ್ಷಾಂತರ ವೀಕ್ಷಕರಿಗೆ ಇನ್ನಷ್ಟು ಮನರಂಜನೆಯ ಆಯ್ಕೆಗಳು ಲಭ್ಯವಾಗಲಿವೆ. ಈ ವಿಸ್ತರಣೆಯ ಭಾಗವಾಗಿ ಸ್ಯಾಮ್‌ಸಂಗ್ ಟಿವಿ ಪ್ಲಸ್, ಎನ್ಎಚ್ ಸ್ಟುಡಿಯೋಸ್ ಜತೆ ಪಾಲುದಾರಿಕೆ ಮಾಡಿಕೊಂಡು ಆಶೀರ್ವಾದ್ ಟಿವಿ ಮತ್ತು ಥಲೈವರ್ ಹಿಟ್ಸ್ ಎಂಬ … Read more

ಇದಕ್ಕೊಂದು ಪರಿಹಾರ ರೂಪಿಸಬಹುದೇ…… ಅಪರೂಪದ ದುಬಾರಿ ಖಾಯಿಲೆಗಳು……….

ವಿಜಯ ದರ್ಪಣ ನ್ಯೂಸ್….. ಇದಕ್ಕೊಂದು ಪರಿಹಾರ ರೂಪಿಸಬಹುದೇ…… ಅಪರೂಪದ ದುಬಾರಿ ಖಾಯಿಲೆಗಳು………. ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು… ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ.. ” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು … Read more

ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿ.ಕೆ. ಶಿವಕುಮಾರ್

ವಿಜಯ ದರ್ಪಣ ನ್ಯೂಸ್….. ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು, ಆ.24: ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲೇ ವಿಧಾನಸಭೆ ಮತ್ತು … Read more

ಮೈಸೂರಿಗೆ ಆಗಮಿಸಿದ ಸಚಿವ ಟಿ. ರಘುಮೂರ್ತಿ ರವರಿಗೆ ಕಾಂಗ್ರೆಸ್ ಮುಖಂಡರಿಂರ ಅದ್ದೂರಿ ಸ್ವಾಗತ 

ವಿಜಯ ದರ್ಪಣ ನ್ಯೂಸ್….. ಮೈಸೂರಿಗೆ ಆಗಮಿಸಿದ ಸಚಿವ ಟಿ. ರಘುಮೂರ್ತಿ ಅವರಿಗೆ ಕಾಂಗ್ರೆಸ್ ಮುಖಂಡರಿಂರ ಅದ್ದೂರಿ ಸ್ವಾಗತ  ತಾಂಡವಪುರ ಅಕ್ಟೋಬರ್ 24 ನೂತನ ಸಚಿವರಾಗಿ ಪ್ರಥಮ ಬಾರಿಗೆ ಮೈಸೂರಿಗೇ ಆಗಮಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಟಿ. ರಘುಮೂರ್ತಿ ರವರನ್ನು ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು. ಕೆಪಿಸಿಸಿ ಕಾರ್ಯದರ್ಶಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್ ರವರ ನೇತೃತ್ವದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿ … Read more