ಗ್ರಾಮೀಣ ಭಾಗದ ಜನರಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಮೂಡಿಸಬೇಕಾಗಿದೆ: ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ

ವಿಜಯ ದರ್ಪಣ ನ್ಯೂಸ್…. ಗ್ರಾಮೀಣ ಭಾಗದ ಜನರಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಮೂಡಿಸಬೇಕಾಗಿದೆ: ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಸಂಸ್ಕೃತಿಯೊಂದರ ಉಳಿವು ಪ್ರಾದೇಶಿಕ ವೈವಿಧ್ಯತೆಯ ನೆಲೆಯಲ್ಲಿ ತೆರೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಜನರಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಮೂಡಿಸಬೇಕಾಗಿದೆ.. ವೈವಿಧ್ಯಮಯ ಜಾಲತಾಣಗಳ ಜಾಲದಲ್ಲಿ ಸಿಲುಕಿರುವ ಜನಸಮುದಾಯವನ್ನು ನಮ್ಮ ಪರಂಪರೆಯೆಡೆಗೆ ಸೆಳೆಯಬೇಕಾದ್ದು ನಮ್ಮ ಹೊಣೆಯಾಗಬೇಕು ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಅಭಿಪ್ರಾಯ ಪಟ್ಟರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪ್ರತೀ … Read more

ಯಶಸ್ವಿಯಾಗಿ ನಡೆದ ವನ ಮಹೋತ್ಸವ: 120ಕ್ಕೂ ಹೆಚ್ಚು ಹಣ್ಣಿನ ಗಿಡಗಳ ನೆಡುವಿಕೆ

ವಿಜಯ ದರ್ಪಣ ನ್ಯೂಸ್…. ಯಶಸ್ವಿಯಾಗಿ ನಡೆದ ವನ ಮಹೋತ್ಸವ : 120ಕ್ಕೂ ಹೆಚ್ಚು ಹಣ್ಣಿನ ಗಿಡಗಳ ನೆಡುವಿಕೆ ಸಕಲೇಶಪುರ: ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ರೈಲ್ವೆ ಪೊಲೀಸ್ ಇಲಾಖೆಯ ವತಿಯಿಂದ ಸಕಲೇಶಪುರದಲ್ಲಿ ಹಮ್ಮಿಕೊಂಡಿದ್ದ ವನ ಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಕುಡುಗರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 120 ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ನೆಡಲಾಯಿತು.ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF) ಹಾಗೂ ಸೌತ್ ವೆಸ್ಟರ್ನ್ ರೈಲ್ವೆ (SWR), … Read more

ಮಣ್ಣು ಮಾತಾಡಿದಾಗ ಹುಟ್ಟಿದ್ದು ಜಾನಪದ

ವಿಜಯ ದರ್ಪಣ ನ್ಯೂಸ್…. ವಿಶ್ವ ಜಾನಪದ ದಿನದ ಹಾರ್ದಿಕ ಶುಭಾಶಯಗಳು ಮಣ್ಣು ಮಾತಾಡಿದಾಗ ಹುಟ್ಟಿದ್ದು ಜಾನಪದ ಮನಸು ಹಾಡಿದಾಗ ಅರಳಿದ್ದು ಜಾನಪದ ಜನರ ಬದುಕಿನ ಉಸಿರಾಗಿ ಉಳಿದಿರುವ ಭಾರತದ ಸಂಸ್ಕೃತಿಯ ಆತ್ಮವೇ ಜಾನಪದ ಅರಮನೆಯ ಗೋಡೆಗಳ ನಡುವೆ ಹುಟ್ಟಿದುದಲ್ಲ ಆಸ್ಥಾನದ ಪಂಡಿತರ ಕಲಮಿನಲ್ಲಿ ಬೆಳೆದದ್ದಲ್ಲ ಹಲಗೆಯ ಸದ್ದಿನಲ್ಲಿ ಹೊಲದ ಹಾದಿಯಲ್ಲಿ ತಾಯಿಯ ಜೋಗುಳದಲ್ಲಿ ಅಜ್ಜಿಯ ಕಥೆಯಲ್ಲಿ ಕುರುಬನ ಕೊಳಲಿನಲ್ಲಿ ಗೋಪಾಲನ ಕೂಗಿನಲ್ಲಿ ಬೆಟ್ಟ-ಕಾಡು-ನಾಡಿನ ಜೀವನಾಡಿಯಾಗಿ ಹುಟ್ಟಿದ ಅಮರ ಸಾಹಿತ್ಯವೇ ಜಾನಪದ ಯಾವ ಕವಿಯ ಹೆಸರಿಲ್ಲದ ಕಾವ್ಯ ಇದು … Read more

ಮಳೆಗಾಗಿ ಪೂಜೆಯೂ ಇದೆ ಮೋಡ ಬಿತ್ತನೆಯ ಮಾತೂ ಇದೆ ಕೊಡಗಿನ ಧ್ವನಿಯೂ ಕೇಳಿಸಲಿ

ವಿಜಯ ದರ್ಪಣ ನ್ಯೂಸ್….. ಮಳೆಗಾಗಿ ಪೂಜೆಯೂ ಇದೆ ಮೋಡ ಬಿತ್ತನೆಯ ಮಾತೂ ಇದೆ ಕೊಡಗಿನ ಧ್ವನಿಯೂ ಕೇಳಿಸಲಿ ಇತ್ತೀಚಿನ ದಿನಗಳಲ್ಲಿ ಕೊಡಗಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ ಮಳೆಯ ಕೊರತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ ಒಂದು ಕಡೆ ಮಳೆಗಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಪ್ರಾರ್ಥನೆಗಳು ನಡೆಯುತ್ತಿವೆ. ಮತ್ತೊಂದು ಕಡೆ ಮೋಡ ಬಿತ್ತನೆ ಕುರಿತು ಚರ್ಚೆಗಳು ಕೇಳಿಬರುತ್ತಿವೆ ನಂಬಿಕೆ ಮತ್ತು ವಿಜ್ಞಾನ ಎರಡಕ್ಕೂ ಸಮಾಜದಲ್ಲಿ ತಮ್ಮದೇ ಆದ ಸ್ಥಾನವಿದೆ ಆದರೆ ಇವೆಲ್ಲದರ ನಡುವೆ ಒಂದು ಮಹತ್ವದ ಪ್ರಶ್ನೆ ಎದ್ದುಕಾಣುತ್ತಿದೆ … Read more

ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು……

ವಿಜಯ ದರ್ಪಣ ನ್ಯೂಸ್….. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು…… ಯುವಪಡೆಗೊಂದಿಷ್ಟು ಮಾರ್ಗದರ್ಶನ ಬೇಕಿದೆ…. ಒಂದು ಕಡೆ ಕೆಲವು ಪ್ರಜ್ಞಾವಂತ, ವಿದ್ಯಾವಂತ, ಹೃದಯವಂತ ಝನ್ ಜೀ ಎಂಬ ಯುವಪಡೆ ದೇಶದ ಸಮಕಾಲೀನ ಸಮಸ್ಯೆಗಳ ಬಗ್ಗೆ, ಮುಖ್ಯವಾಗಿ ಶಿಕ್ಷಣ, ಆರೋಗ್ಯ ಮತ್ತು ಭ್ರಷ್ಟಾಚಾರದ ಬಗ್ಗೆ ಜಾಗೃತಗೊಂಡು ದೇಶದಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತ, ಸಾಮಾಜಿಕ ಜಾಲತಾಣಗಳನ್ನು ಅತ್ಯಂತ ಪರಿಣಾಮಕಾರಿ ರೀತಿಯಲ್ಲಿ ಉಪಯೋಗಿಸಿಕೊಂಡು ಸಾಕಷ್ಟು ಕೆಲಸ ಮಾಡುತ್ತಿದೆ. ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಈ ಝಂಜಿಗಳ ಬಗ್ಗೆ … Read more

ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!

ವಿಜಯ ದರ್ಪಣ ನ್ಯೂಸ್…. ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ! ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ. ಹೃದಯದ ಹೃದಯವೇ, ನೀ ಕಣ್ಣಿಗೆ ಬಿದ್ದಾಗಿನಿಂದ ಎಂಥ ತ್ರಿಪುರ ಸುಂದರಿಯರಿಗೂ ಮನಸ್ಸು ಸೋಲುತ್ತಿಲ್ಲ. ಮುಷ್ಟಿಯಷ್ಟಿರುವ ಹೃದಯದಲ್ಲಿ ನೂರಾರು ಕನಸುಗಳು ತಾವಾಗಿಯೇ ಗೂಡು ಕಟ್ಟಿಕೊಂಡಿವೆ. ನಿನ್ನ ಒಪ್ಪಿಗೆ ಕಾಯದೇ ಬೆಚ್ಚನೆಯ ಎದೆಯಲ್ಲಿ ನಿನ್ನಂದ ಬಚ್ಚಿಟ್ಟುಕೊಂಡು ಹೋದಲ್ಲೆಲ್ಲ ನಿನ್ನನ್ನು ಕರೆದೊಯ್ಯುತಿರುವೆ. ಲೋಕದಲ್ಲೆಲ್ಲ ನೀನೇ ತುಂಬಿರುವೆ. ಈ ಪುಟ್ಟ ಹೃದಯವನು ಮನಸಾರೆ ನಿನ್ನ ಕೈಲಿಡಲು ಕಣ್ಣ ರೆಪ್ಪೆಗಳನು ಅಂಟಿಸದೇ ಕಾಯುತಿರುವೆ. ಪ್ರಪಂಚವು ಒಪ್ಪಲಿ ಬಿಡಲಿ ನಾನೆಂದಿಗೂ ನಿನ್ನವನೇ ಗೆಳತಿ. … Read more

ಕಾಂಗ್ರೆಸ್ ಮುಖಂಡ ಆಂಜಿನಪ್ಪ (ಪುಟ್ಟು ಅವರ) ಹುಟ್ಟು ಹಬ್ಬ ಆಚರಣೆಯ ಪ್ರಯುಕ್ತ  ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿಚರಣೆ 

ವಿಜಯ ದರ್ಪಣ ನ್ಯೂಸ್…. ಕಾಂಗ್ರೆಸ್ ಮುಖಂಡ ಆಂಜಿನಪ್ಪ (ಪುಟ್ಟು ಅವರ) ಹುಟ್ಟು ಹಬ್ಬ ಆಚರಣೆಯ ಪ್ರಯುಕ್ತ  ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿಚರಣೆ  ಶಿಡ್ಲಘಟ್ಟ : ಕಾಂಗ್ರೆಸ್ ಮುಖಂಡ ಹಾಗು ಸಮಾಜ ಸೇವಕ ಆಂಜಿನಪ್ಪ (ಪುಟ್ಟು ಅವರ) ಹುಟ್ಟು ಹಬ್ಬದ ಅಂಗವಾಗಿ ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚಿ ಹಾಗೂ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಯಿತು. ತದನಂತರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಾಗೂ ಹೊರರೋಗಿಗಳಿಗೆ ಹಣ್ಣು-ಹಂಪಲು … Read more

ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ 

ವಿಜಯ ದರ್ಪಣ ನ್ಯೂಸ್…. ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ  ಶಿಡ್ಲಘಟ್ಟ : ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ನೆಲೆಸಿ ಭಕ್ತಾದಿಗಳು ಬೇಡಿದ ಕಷ್ಟಗಳನ್ನು ಈಡೇರಿಸುತ್ತಿರುವ ವಿಜಯನಗರ ಕಾಲದ, ವ್ಯಾಸರಾಯರು ಪ್ರತಿಷ್ಟಾಪಿಸಿದ ಸುಪ್ರಸಿದ್ಧ ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ಮೂಲ ದೇವರ ವಿಗ್ರಹಕ್ಕೆ ಹೂವಿನ ಅಲಂಕಾರ ಹಾಗು ನೂತನ ದೇವರ ವಿಗ್ರಹಕ್ಕೆ ಶ್ರೀಗಂಧವನ್ನು ಬಳಸಿ ವಿಶೇಷ ಅಲಂಕಾರ ,ಮಹಾಮಂಗಳಾರತಿ, ತೀರ್ಥ,ಪ್ರಸಾದ ಸೇವೆಗಳು ನಡೆದವು,ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಇಂದಿನ ಪೂಜಾಕಾರ್ಯಗಳನ್ನು … Read more

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದಲ್ಲಿ  ಸಚಿವರಿಂದ  ನಮನಗಳು 

ವಿಜಯ ದರ್ಪಣ ನ್ಯೂಸ್….. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದಲ್ಲಿ  ಸಚಿವರಿಂದ  ನಮನಗಳು  ತಾಂಡವಪುರ ಆಗಸ್ಟ್ 22 ಸಮಾನತೆ ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ ದೇವರಾಜ್ ಅರಸು ರವರು ಸರ್ವರ ಅಭಿವೃದ್ಧಿಯ ಆಶಯಗಳನ್ನು ಆಡಳಿತದ ಭಾಗವಾಗಿಸಿದ ಅವರ ದೂರದೃಷ್ಟಿ ಇಂದಿಗೂ ನಮಗೆ ದಾರಿದೀಪ. ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಹೇಳಿದರು ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ದೇವರಾಜ್ ಅರಸುರವರ … Read more

ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ

ವಿಜಯ ದರ್ಪಣ ನ್ಯೂಸ್…. ರೋಟರಿ ಕ್ಲಬ್ ಅಫ್ ಮೈಸೂರು ಎಲೈಟ್ ವತಿಯಿಂದ ಕುಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೀಠೋಪಕರಣ ವಿತರಣೆ ತಾಂಡವಪುರ ಆಗಸ್ಟ್ 22 ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕು ಪ್ಪರವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ 25 ಮಕ್ಕಳಿಗೆ ಮೈಸೂರಿನ ರೂಟರಿ ಕ್ಲಬ್ ಎಲೈಟ್ ವತಿಯಿಂದ ಕುರ್ಚಿ ಮೇಜುಗಳನ್ನು ವಿವರಿಸಲಾಯಿತು ಬಳಿಕ ಕ್ಲಬ್ ಇಂದಿನ ಅಧ್ಯಕ್ಷ ಮಾದೇವ್ ಸ್ವಾಮಿ ರವರು ಮಾತಾಡುತ್ತಾ ಈ ರೂಟರಿ ಕ್ಲಬ್ ಅಫ್ ಮೈಸೂರಿನ ಕ್ಲಬ್ ರಾಯಲ್ … Read more