ರೈತರ ಅಹವಾಲುಗಳ ತ್ವರಿತ ವಿಲೇವಾರಿಗೆ ಕ್ರಮ: ಡಿ.ಸಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಕುಂದುಕೊರತೆಗಳ ಸಭೆ ರೈತರ ಅಹವಾಲುಗಳ ತ್ವರಿತ ವಿಲೇವಾರಿಗೆ ಕ್ರಮ: ಡಿ.ಸಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 7, : ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಜಿಲ್ಲೆಯ ರೈತರ ಕುಂದುಕೊರತೆಗಳ ಸಭೆ ಆಯೋಜಿಸಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿ ಅವರ ಅಹವಾಲು ಸ್ವೀಕರಿಸಲಾಯಿತು. ರೈತರು ಜಮೀನುಗಳ ಫವತಿ ಖಾತೆ, ಪೋಡಿ ದುರಸ್ತಿ, ಪಹಣಿಯಲ್ಲಿ ಹೆಸರು ಬದಲಾವಣೆ…
