ಬೆಂಗಳೂರು ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಡಿಸಿಎಂ, ಡಿ.ಕೆ ಶಿವಕುಮಾರ್ 

*ವಿಜಯ ದರ್ಪಣ ನ್ಯೂಸ್…. ಬಯಪ್ಪ ನೂತನ ಕಚೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಬೆಂಗಳೂರು ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಡಿಸಿಎಂ ,ಡಿ.ಕೆ ಶಿವಕುಮಾರ್ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ, ಡಿ.13 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ, ಕಾವೇರಿ ನೀರು ಹಾಗೂ ಮೆಟ್ರೋ ಸಂಪರ್ಕ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ…

Read More

ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ.12: ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ 6.45 ಕೋಟಿ ರೂ. ಅಂದಾಜು ಮೊತ್ತದಲ್ಲಿ ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ನಿರ್ಮಿಸಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ(ಬಯಪ)ದ ನೂತನ ಕಛೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಡಿಸೆಂಬರ್ 13 ಶನಿವಾರ ಬೆಳಿಗ್ಗೆ 11-00…

Read More

ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

. ವಿಜಯ ದರ್ಪಣ ನ್ಯೂಸ್…. ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ . ನವೆಂಬರ್ 24: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಜಿಲ್ಲಾ ವ್ಯಾಪ್ತಿಯ ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ…

Read More

ಶಾಲೆಗಳಲ್ಲಿ ಏನನ್ನು ಬೋಧಿಸಬೇಕು………

ವಿಜಯ ದರ್ಪಣ ನ್ಯೂಸ್… ಶಾಲೆಗಳಲ್ಲಿ ಏನನ್ನು ಬೋಧಿಸಬೇಕು……… ಭಗವದ್ಗೀತೆ – ಸನಾತನ ಹಿಂದೂಗಳ ಧರ್ಮ ಗ್ರಂಥ, ಕುರಾನ್ – ಇಸ್ಲಾಮಿಯರ ಧರ್ಮ ಗ್ರಂಥ, ಬೈಬಲ್ – ಕ್ರಿಶ್ಚಿಯನ್ನರ ಧರ್ಮ ಗ್ರಂಥ, ಗ್ರಂಥಾ ಸಾಹಿಬ್ – ಸಿಖ್ಖರ ಧರ್ಮ ಗ್ರಂಥ, ಬುದ್ಧ ತತ್ವಗಳು – ಬೌದ್ಧರ ಧರ್ಮ ಗ್ರಂಥ, 24 ತೀರ್ಥಂಕರರ ಸಂದೇಶಗಳು – ಜೈನರ ಧರ್ಮ ಗ್ರಂಥ, ವಚನಗಳು – ಲಿಂಗಾಯಿತರ ಧರ್ಮ ಗ್ರಂಥ , ಮಾರ್ಕ್ಸ್ ವಾದ – ಕಮ್ಯುನಿಷ್ಟರ ಧರ್ಮ ಗ್ರಂಥ, ದ್ವೈತ –…

Read More

ಕಾರ್ಮಿಕರಿಗೆ ಚಾಕು ತೋರಿಸಿ ಮೊಬೈಲ್‍ಗಳನ್ನು ದೋಚಿ ಪರಾರಿ

ವಿಜಯ ದರ್ಪಣ ನ್ಯೂಸ್…. ಕಾರ್ಮಿಕರಿಗೆ ಚಾಕು ತೋರಿಸಿ ಮೊಬೈಲ್‍ಗಳನ್ನು ದೋಚಿ ಪರಾರಿ ಶಿಡ್ಲಘಟ್ಟ : ತಾಲ್ಲೂಕಿನ ಎಚ್.ಕ್ರಾಸ್ ಬಳಿ ಕಾರಿನಲ್ಲಿ ಆಗಮಿಸಿದ ಇಬ್ಬರು ದರೋಡೆಕೋರರು ಕಾರ್ಮಿಕರಿಗೆ ಚಾಕು ತೋರಿಸಿ ಕಾರ್ಮಿಕರ ಬಳಿಯಿದ್ದ ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದಾರೆ. ಮೊಬೈಲ್‍ಗಳನ್ನು ದೋಚಿ ಪರಾರಿಯಾಗುವ ಭರದಲ್ಲಿ ಕಾರು ಪಲ್ಟಿಯಾಗಿ ಮುಗಿಚಿಬಿದ್ದು ಸ್ಥಳದಲ್ಲೆ ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ತಾಲೂಕಿನ ಎಚ್.ಕ್ರಾಸ್ ಮಾರ್ಗದ ಹಾರಡಿ ಬಳಿ ಟೈಲ್ಸ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ…

Read More

ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿತರ ನಡುವೆ ಘರ್ಷಣೆ

ವಿಜಯ ದರ್ಪಣ ನ್ಯೂಸ್….  ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿತರ ನಡುವೆ ಘರ್ಷಣೆ ಚನ್ನರಾಯಪಟ್ಟಣ : ತಾಲ್ಲೂಕಿನ ಜೋಗಿಪುರ ಗ್ರಾಮದಲ್ಲಿ ಸೋಮವಾರ ಸಮುದಾಯ ಭವನ ಉದ್ಘಾಟನೆ ಮಾಡಲು ಶಾಸಕರು ಮುಂದಾದಾಗ ಗ್ರಾಮದ ಕಾಂಗ್ರೆಸ್ ಮುಖಂಡರು ಭವನದ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರು ಸಮಾಧಾನ ಮಾಡಲು ಪ್ರಯತ್ನಿಸಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಯಿತು. ನಂತರ ನೂಕಾಟ, ತಳ್ಳಾಟ ನಡೆದು ಕೊನೆಗೆ…

Read More

2025 ರ ಫೋರ್ಬ್ಸ್ ಇಂಡಿಯಾ ಮತ್ತು ಡಿ ಗ್ಲೋಬಲಿಸ್ಟ್ ನ “ಜಾಗತಿಕ ವ್ಯಾಪಾರ ಸಾಮರ್ಥ್ಯ ಹೊಂದಿರುವ 200 ಆಯ್ದ ಕಂಪನಿಗಳಲ್ಲಿ” ಕಲ್ಚರಲಿಟಿಕ್ಸ್ ಹೆಸರು

ವಿಜಯ ದರ್ಪಣ ನ್ಯೂಸ್… 2025 ರ ಫೋರ್ಬ್ಸ್ ಇಂಡಿಯಾ ಮತ್ತು ಡಿ ಗ್ಲೋಬಲಿಸ್ಟ್ ನ “ಜಾಗತಿಕ ವ್ಯಾಪಾರ ಸಾಮರ್ಥ್ಯ ಹೊಂದಿರುವ 200 ಆಯ್ದ ಕಂಪನಿಗಳಲ್ಲಿ” ಕಲ್ಚರಲಿಟಿಕ್ಸ್ ಹೆಸರು ಮಹಿಳೆಯರು ಸ್ಥಾಪಿಸಿದ, ಮಹಿಳೆಯರು ಮುನ್ನಡೆಸುತ್ತಿರುವ ಈ ಎಐ ಕಲ್ಚರಲಿಟಿಕ್ಸ್ ಕಂಪನಿಯು ಸಾಂಸ್ಥಿಕ ಬುದ್ಧಿಮತ್ತೆ, ನಾಯಕತ್ವ, ಎಂ & ಎ ಮತ್ತು ಇಎಸ್ಜಿ ತಂತ್ರಗಾರಿಕೆಯ ಭವಿಷ್ಯದ ಮೇಲೆ ಪ್ರಭಾವ ಬೀರುತ್ತಿರುವ ಉನ್ನತ ಜಾಗತಿಕ ಅನ್ವೇಷಕರ ಸಮೂಹವನ್ನು ಭಾರತದಿಂದ ವಿಶ್ವಕ್ಕೆ ಸೇರುತ್ತದೆ. ಡಿಸೆಂಬರ್ 5, 2025: ಸಂಸ್ಥೆಗಳು ಸಂಸ್ಕೃತಿಯನ್ನು ಅಳೆಯುವ ಮತ್ತು…

Read More

ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ

ವಿಜಯ ದರ್ಪಣ ನ್ಯೂಸ್… ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಡಿ.10: ಭೂಕಂಪ, ಪ್ರವಾಹ, ಸುನಾಮಿ, ಅಪಘಾತ, ಕಟ್ಟಡ ಕುಸಿತ, ನೆರೆ, ಅತೀವೃಷ್ಟಿ, ಅಗ್ನಿ ಅವಘಡ, ಅನಿಲ ಸೋರಿಕೆ ಸೇರಿದಂತೆ ಇತರೆ ವಿಪತ್ತುಗಳು ಸಂಭವಿಸಿದಾಗ ಅವುಗಳನ್ನು ಎದುರಿಸುವುದು ಹೇಗೆ, ಮುಂಜಾಗ್ರತ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು, ಹೇಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂಬುದ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾದಳ(ಎನ್.ಡಿ.ಆರ್.ಎಫ್)10ನೇ ಬೆಟಾಲಿಯನ್ ಟೀಮ್ ರವರು ಹೊಸಕೋಟೆಯಲ್ಲಿ ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ ಆಯೋಜಿಸಿತ್ತು. ಹೊಸಕೋಟೆ ತಾಲ್ಲೂಕಿನ ದೇವಲಾಪುರ ಸರ್ಕಾರಿ…

Read More

ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್… ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ,ಕೋಲಾರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಜಗದ್ಗುರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭರವಸೆ ನೀಡಿದರು. ತಾಲ್ಲೂಕಿನ ಆನೂರು ಗ್ರಾಮದ ದೇವರಾಜ್…

Read More

ಇಂಡಿಗೋ ಅವ್ಯವಸ್ಥೆ….. ನಾವೂ ಜವಾಬ್ದಾರರು……

ವಿಜಯ ದರ್ಪಣ ನ್ಯೂಸ್… ಇಂಡಿಗೋ ಅವ್ಯವಸ್ಥೆ….. ನಾವೂ ಜವಾಬ್ದಾರರು…… ವೇಗ, ಸ್ಪರ್ಧೆ, ಶೀಘ್ರ ಫಲಿತಾಂಶದ ನಿರೀಕ್ಷೆ, ದುರಾಸೆ, ತಾಳ್ಮೆ ಇಲ್ಲದಿರುವುದು, ವಿವೇಚನೆ ಮತ್ತು ಪ್ರಬುದ್ಧತೆ ಕಳೆದುಕೊಂಡಿರುವುದು, ಉದಾಸೀನತೆ, ಸ್ವಾರ್ಥ, ಸಮಗ್ರ ಚಿಂತನೆಯ ಕೊರತೆ, ಆಡಳಿತಗಾರರ ಅವಾಸ್ತವಿಕ ನಿರ್ಧಾರಗಳು, ಭದ್ರತೆಯ ಬಗೆಗಿನ ಆತಂಕ ಈ ಎಲ್ಲವುಗಳ ಒಟ್ಟು ಮೊತ್ತವೇ ವಿಮಾನಯಾನ ಸಂಸ್ಥೆ ಇಂಡಿಗೋ ಅವಾಂತರ…… ಈ ರೀತಿಯ ಅವಾಂತರಗಳು ದಿಢೀರ್ ಎಂದು ಉದ್ಭವವಾದಂತೆ ಮೇಲ್ನೋಟಕ್ಕೆ ಅನಿಸಿದರೂ ಇದರ ಹಿಂದೆ ತುಂಬಾ ಕಾಲದಿಂದ ಬೆಳೆದು ಬಂದ ಅಧಿಕಾರಿಗಳ ಮಾನಸಿಕ ಸ್ಥಿತಿ,…

Read More