ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಾಗಲು ಆರ್ಥಿಕ ಬಲ ಬೇಕು: ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್

ವಿಜಯ ದರ್ಪಣ ನ್ಯೂಸ್… ಚನ್ನರಾಯಪಟ್ಟಣ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 15: ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಸಂಪನ್ಮೂಲ ಕ್ರೋಡೀಕರಣ ಮಾಡಿದರೆ ಅಭಿವೃದ್ಧಿ ಮಾಡಲು ಆರ್ಥಿಕ ಬಲ ದೊರೆಯುತ್ತದೆ ಎಂದು ಬಯಪ್ಪ ಅಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್ ತಿಳಿಸಿದರು. ಅವರು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಕೇಂದ್ರದಲ್ಲಿ ಸೋಮವಾರ  ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ವಾಣಿಜ್ಯ ಅಂಗಡಿ ಮಳಿಗೆ ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಾಯಿತಿ ಅನುದಾನದಲ್ಲಿ 22.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ….

Read More

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ……..

ವಿಜಯ ದರ್ಪಣ ನ್ಯೂಸ್… ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ…….. ……ಒಂದು ಎಕ್ಸ್ ತುಣುಕು … ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ…. ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು ಎಲ್ಲವನ್ನೂ ಒಳಗೊಂಡ ವಿಶೇಷ ಅತಿಮಾನುಷ…

Read More

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                 

ವಿಜಯ ದರ್ಪಣ ನ್ಯೂಸ್… ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ                                                                                 …

Read More

ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್

ವಿಜಯ ದರ್ಪಣ ನ್ಯೂಸ್… ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್ ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ ಸಮಾಜಮುಖಿ ಕಾರ್ಯನಿರ್ವಹಣೆಯಿಂದ ಅವರ ವೃತ್ತಿಶ್ರೇಷ್ಠತೆ ಬಿಂಬಿತವಾಗುತ್ತದೆ ಎಂದವರು ಬಣ್ಣಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತಯ್ಯ ಕಾನೂನು ಮಹಾವಿದ್ಯಾಲಯದ 42ನೇ ಪದವಿ ದಿನ (Graduation Day) ಸಮಾರಂಭದಲ್ಲಿ…

Read More

ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ…….

ವಿಜಯ ದರ್ಪಣ ನ್ಯೂಸ್… ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ……. ರಾಜ್ಯದ 224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು ಕರೆಯಲಾಗುತ್ತದೆ. ಹಾಗೆಯೇ 75 ಜನ ವಿಧಾನಪರಿಷತ್ತಿನ ಸದಸ್ಯರ ಮತ್ತೊಂದು ಸಭೆ ಇದೇ ರೀತಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ವಿಧಾನ ಪರಿಷತ್ತು ಅಥವಾ ಮೇಲ್ಮನೆ ಎಂದು ಕರೆಯಲಾಗುತ್ತದೆ…… ಶಾಸಕಾಂಗದ ಬಹುಮುಖ್ಯ ಭಾಗವಾದ ಈ ಅಧಿವೇಶನಕ್ಕಾಗಿ ರಾಜ್ಯ ಬೊಕ್ಕಸದ ಬಹುದೊಡ್ಡ ಹಣವನ್ನು ಖರ್ಚು ಮಾಡಲಾಗುತ್ತದೆ. 38 ಜನರ…

Read More

ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ.

ವಿಜಯ ದರ್ಪಣ ನ್ಯೂಸ್… ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ ಬೆಂಗಳೂರು, ಜುಲೈ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆ ಸಮಿತಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ,ಶಾಂತಲಾ ಧರ್ಮರಾಜ್ ಹಾಗೂ…

Read More

ಭಾರತ ಯುರೋಪಿನಂತೆ ನಗರ ಸಂಸ್ಕೃತಿಯಲ್ಲ.

ವಿಜಯ ದರ್ಪಣ ನ್ಯೂಸ್… ” ಭಾರತ ಯುರೋಪಿನಂತೆ ನಗರ ಸಂಸ್ಕೃತಿಯಲ್ಲ. ಗ್ರಾಮೀಣ ಸಂಸ್ಕೃತಿ. ಹಾಗಾಗಿ ಇಲ್ಲಿನ ಯಾವುದೇ ಅಭಿವೃದ್ಧಿ ಕಲ್ಪನೆ ಹಳ್ಳಿಗಳ ಹಿತವನ್ನು ಮರೆತರೆ ಈ ನಾಗರಿಕತೆಯು ಅವನತಿಯ ಹಾದಿ ಹಿಡಿಯುತ್ತದೆ “…… ಮಹಾತ್ಮ ಗಾಂಧಿ, ” ನಿರ್ಧಾಕ್ಷಿಣ್ಯವಾದ ವಿಚಾರ ವಿಮರ್ಶೆಯೇ ಸಾರ್ವಜನಿಕರು ದೇಶಕ್ಕೆ ಸಲ್ಲಿಸಬಹುದಾದ ಸರ್ವೋತ್ತಮ ಸೇವೆ “….. ಡಿವಿಜಿ, ” ಭಾರತೀಯರು ಭಾರತೀಯರನ್ನೇ ನಂಬಲಾರದ ಜನ. ಸಾರ್ವಜನಿಕ ಜೀವನದಲ್ಲಿ ಪರಸ್ಪರ ಸಹಕರಿಸುವುದೇ ಇಲ್ಲ. ಅವರಲ್ಲಿ ಏನಾದರೂ ಜಾಣತನವಿದ್ದರೆ ಅದನ್ನು ಇತರರಿಗೆ ಮೋಸ ಮಾಡಲು ಮಾತ್ರ…

Read More

ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು…….

ವಿಜಯ ದರ್ಪಣ ನ್ಯೂಸ್… ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು……. ಕನ್ನಡದ ಜನಪ್ರಿಯ ನಿರೂಪಕಿ ಅಪರ್ಣ ಅವರ ಸಾವಿನ ಹಿನ್ನೆಲೆಯಲ್ಲಿ ಕ್ಯಾನ್ಸರ್ ಮತ್ತು ಭವಿಷ್ಯದ ಆರೋಗ್ಯದ ಸವಾಲುಗಳು, ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ದಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…….

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ.

ವಿಜಯ ದರ್ಪಣ ನ್ಯೂಸ್….  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ.  ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಮುನಿಯಪ್ಪ ರಾಜೀನಾಮೆಗೆ ಶಾಸಕ ಪ್ರದೀಪ್ ಈಶ್ವರ್ ನಡೆ ಕುರಿತ ಅಸಮಾಧಾನವೇ ಕಾರಣ ಎಂಬ ಮಾತು ಕೇಳಿ ಬರುತ್ತಿವೆ. ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮುನಿಯಪ್ಪ ಅವರನ್ನು ಜಿಲ್ಲಾ…

Read More

ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು.

ವಿಜಯ ದರ್ಪಣ ನ್ಯೂಸ್…. ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳು. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ., ಜುಲೈ 11  :- ಹಿರಿಯ ನಾಗರಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ವಿವಿಧ ಇಲಾಖೆಗಳಡಿ ದೊರೆಯುತ್ತಿರುವ ಸೌಲಭ್ಯಗಳು. ರಾಜ್ಯ ಹಿರಿಯ ನಾಗರಿಕ ಸಹಾಯವಾಣಿ:         ಹಿರಿಯ ನಾಗರಿಕರ ತುರ್ತು ಸಹಾಯಕ್ಕಾಗಿ ಅವರ ಸಮಸ್ಯೆಗಳನ್ನು ಬಗೆ ಹರಿಸಲು ಕಾನೂನು ಸಲಹೆಗಳನ್ನು ಆರೋಗ್ಯ/ಕೌಟುಂಬಿಕ/ಆರ್ಥಿಕ ಸಮಸ್ಯೆಗಳನ್ನು ಹೊಂದಿರುವ, ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾದಂತಹ ಹಿರಿಯ…

Read More