ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ರಾಧಿಕಾ ತಾಲೂಕಿಗೆ ಮೇಲುಗೈ

ವಿಜಯ ದರ್ಪಣ ನ್ಯೂಸ್ ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ವಿದ್ಯಾರ್ಥಿನಿ ರಾಧಿಕಾ ತಾಲೂಕಿಗೆ ಮೇಲುಗೈ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಕೂಲಿ ಕಾರ್ಮಿಕನ ಮಗಳು ಕುಮಾರಿ ರಾಧಿಕಾ ಅವರು ಪಟ್ಟಣದ ಸಮೀಪವಿರುವ ಕನಕಶ್ರೀ ಖಾಸಗಿ ಪಿಯು ಕಾಲೇಜಿನಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಶೇ.100 ಅಂಕ ಪಡೆದಿದ್ದ ಲ್ಲದೆ 600 ಕ್ಕೆ 583 ಅಂಕವನ್ನು ಪಡೆದುಕೊಳ್ಳುವ ಮೂಲಕ ದೇವನಹಳ್ಳಿ ತಾಲೂಕಿನಲ್ಲಿ ಮೇಲುಗೈ ಸಾಧಿಸಿದ್ದಾಳೆ. ಕುಟುಂಬದಲ್ಲಿ ಬಡತನವಿದ್ದರೂ ಲೆಕ್ಕಿಸದೆ, 1ರಿಂದ 10ನೇ…

Read More

ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ವಿಜಯ ದರ್ಪಣ ನ್ಯೂಸ್ ಮತದಾನ‌ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮನೋಜ್ ಕುಮಾರ್ ಮೀನಾ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್​…

Read More

ಸೆಲ್ಫೀಗಳ ( ಫೋಟೋಗಳ ) ನಡುವೆ ಮಾಯವಾಗುತ್ತಿರುವ ಮಾನವೀಯತೆ……

ವಿಜಯ ದರ್ಪಣ ನ್ಯೂಸ್ ಸೆಲ್ಫೀಗಳ ( ಫೋಟೋಗಳ ) ನಡುವೆ ಮಾಯವಾಗುತ್ತಿರುವ ಮಾನವೀಯತೆ…… ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ ಮನಸ್ಥಿತಿಯ ಹಿಂದೆ ವ್ಯವಸ್ಥೆಯ ಕ್ರೌರ್ಯ – ಮೌಲ್ಯಗಳ ಕುಸಿತ ತನ್ನ ಪ್ರಭಾವ ಬೀರಿದೆ…… ಈ ವಿಷಯದಲ್ಲಿ ಸುಪ್ರೀಂಕೋರ್ಟಿನ ಆದೇಶ ಜನರಿಗೆ ಅನುಕೂಲವಾಗುವಂತಿದ್ದರೂ ನಮ್ಮ ಪೋಲೀಸರ ವರ್ತನೆ ಇದಕ್ಕೆ ಪೂರಕವಾಗಿಲ್ಲ. ಅವರ ಭಾಷೆ ಮತ್ತು ನಡವಳಿಕೆ ಸಾಮಾನ್ಯರ ಬಗ್ಗೆ ಅಸಹನೀಯವಾಗಿಯೇ ಇದೆ……..

Read More

ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಹಿಂದುಳಿದ ವರ್ಗಗಳ ವಿರೋಧಿಯಲ್ಲ : ಅಹಿಂದ ನಾಯಕ ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಅಪ್ಪಣ್ಣ

ವಿಜಯ ದರ್ಪಣ ನ್ಯೂಸ್ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಹಿಂದುಳಿದ ವರ್ಗಗಳ ವಿರೋಧಿಯಲ್ಲ, ಹಾಲುಮತ ಕುರುಬ ಸಮಾಜದ ಮಠ ಸೇರಿದಂತೆ ಅನೇಕ ಹಿಂದುಳಿದ ಜಾತಿಗಳ ಗುರುಪೀಠಗಳಿಗೆ ನಿವೇಶನ ನೀಡಿದ್ದು ದೇವೇಗೌಡರು ಎಂಬುದು ವಾಸ್ತವ ಸತ್ಯವಾಗಿದೆ ಎಂದು ರಾಜ್ಯ ಅಹಿಂದ ನಾಯಕ ಹಾಗೂ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಗಳಾದ ಅಪ್ಪಣ್ಣ ಹೇಳಿದರು. ಅವರು ಕೆ.ಆರ್.ಪೇಟೆ ಪಟ್ಟಣದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಮತ್ತು ಅಹಿಂದ ನಾಯಕರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡ ಅವರು…

Read More

ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೇ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ……..

ವಿಜಯ ದರ್ಪಣ ನ್ಯೂಸ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೇ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ…….. 75 ವರ್ಷಗಳ ನಂತರ, ನೀವು ಕರಡು ಸಮಿತಿಯ ಅಧ್ಯಕ್ಷರಾಗಿ ಸಲ್ಲಿಸಿದ ಸಂವಿಧಾನದ ಅಧಿನಿಯಮಗಳಿಗೆ ಅನುಗುಣವಾಗಿ ನಡೆದುಕೊಂಡು ಬರುತ್ತಿರುವ ಭಾರತದ ಸದ್ಯದ ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವಾತಾವರಣ ಒಳಗೊಂಡ ಒಟ್ಟಾರೆ ಪ್ರಗತಿ ಮತ್ತು ವಿಫಲತೆಯ ಬಗ್ಗೆ ನಿಮಗೊಂದು ಬಹಿರಂಗ ಪತ್ರ…….. ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ, ಭಾರತದ ಭೂಪ್ರದೇಶ ಮತ್ತು ಇಲ್ಲಿನ ಜನಜೀವನ, ಆಚಾರ ವಿಚಾರ, ನಂಬಿಕೆಗಳು,…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ವಿಜಯ ದರ್ಪಣ ನ್ಯೂಸ್ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ದಾವಣಗೆರೆ:ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ & ಡೈಮಂಡ್ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ. ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು…

Read More

ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ವಿಫಲ ಕೊಳವೆ ಬಾವಿ ಮುಚ್ಚದಿದ್ದಲ್ಲಿ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 12 :ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ/ಬೋರ್‌ವೆಲ್‌ಗಳನ್ನು ಮುಚ್ಚದೇ/ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ/ಬೋರ್‌ವೆಲ್‌ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ/ಕೊರೆಯಿಸುತ್ತಿರುವ ಕೊಳವೆಬಾವಿ/ ಬೋರ್‌ವೆಲ್‌ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್,…

Read More

ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು…..

ವಿಜಯ ದರ್ಪಣ ನ್ಯೂಸ್ ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು….. ಮಹರ್ಷಿಗಳೇ, ನಮ್ಮ ಸಂಸಾರದಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಜಗಳ. ಅದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ಬದುಕುವ ಆಸೆ ಉಳಿದಿಲ್ಲ. ದಯವಿಟ್ಟು ಇದಕ್ಕೆ ಪರಿಹಾರ ತಿಳಿಸಿ……. ಸ್ವಾಮೀಜಿಗಳೇ, ಸಾಂಕ್ರಾಮಿಕ ರೋಗಗಳು, ಪ್ರಾಕೃತಿಕ ವಿಕೋಪಗಳು ಜಗತ್ತನ್ನೇ ನಾಶ ಮಾಡಲು ಅಥವಾ ಜನರಿಗೆ ಪಾಠ ಕಲಿಸಲು ದೇವರು ಸೃಷ್ಟಿಸಿದ ಆಯುಧಗಳಂತೆ ನಿಜವೇ. ದಯವಿಟ್ಟು ತಿಳಿಸಿ….. ಗುರುಗಳೇ, ನಾನು ಮಾಡುತ್ತಿರುವ ಎಲ್ಲಾ ವ್ಯವಹಾರಗಳು ಸೋಲುತ್ತಿವೆ. ಅದರಿಂದಾಗಿ ಅಪಾರ ನಷ್ಟವಾಗಿ ತುಂಬಾ ಸಾಲ ಮಾಡಿಕೊಂಡಿದ್ದೇನೆ….

Read More

ಯುಗಾದಿ ಸಾಹಿತ್ಯ ಮತ್ತು ನಮ್ಮ ವ್ಯಕ್ತಿತ್ವದ ಗಟ್ಟಿತನ….

ವಿಜಯ ದರ್ಪಣ ನ್ಯೂಸ್ ಯುಗಾದಿ ಸಾಹಿತ್ಯ ಮತ್ತು ನಮ್ಮ ವ್ಯಕ್ತಿತ್ವದ ಗಟ್ಟಿತನ…. ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ಕನ್ನಡ ತಾಯಿ ಭಾಷೆಯ ಸಾಹಿತ್ಯ ಸಮೃದ್ಧವಾಗಿ ಹರಿಯುತ್ತಿದೆ. ಅದರಲ್ಲೂ ಹಬ್ಬಗಳ‌ ಸಂದರ್ಭದಲ್ಲಿ ರಚಿತವಾಗುವ‌ ಶುಭಾಶಯಗಳು – ಸಂದೇಶಗಳು – ಹಿತನುಡಿಗಳು ಅತ್ಯಂತ ಅದ್ಬುತ – ಮನಮೋಹಕ – ರೋಮಾಂಚನಕಾರಿ – ಸ್ಪೂರ್ತಿದಾಯಕ…… ಮೊದಲಿಗೆ ಕೇವಲ ಕೆಲವೇ ಜನರ ಸ್ವತ್ತಾಗಿದ್ದ ಸಾಹಿತ್ಯ ಕಂಪ್ಯೂಟರ್, ಇಂಟರ್ನೆಟ್ ಮತ್ತು ಮೊಬೈಲ್ ಗಳು ಬಂದ ನಂತರ ಸಾಮಾನ್ಯ ಜನರಿಗೂ ಎಟುಕತೊಡಗಿತು. ಅಲ್ಲಿಯವರೆಗೂ ಮನದಲ್ಲೇ ಅಡಗಿದ್ದ ಭಾವನೆಗಳನ್ನು…

Read More

ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ

ವಿಜಯ ದರ್ಪಣ ನ್ಯೂಸ್  ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ ನಮ್ಮ ನಾಡಿನ ಅಧ್ಯಾತ್ಮಚೇತನದ ಜ್ಯೋತಿಯನ್ನು ಪ್ರಕಾಶಗೊಳಿಸಿದ ಅಲ್ಲಮಪ್ರಭುಗಳ ಬಗೆಗೆ ಹಾಗೂ ಆ ವಚನ ಕಾಲದ ನಮ್ಮ ಭವ್ಯ ಪರಂಪರೆಯನ್ನು ನೆನೆಯುತ್ತಿದ್ದರೆ ಮನಸ್ಸು ಪುಳಕಿಸುತ್ತದೆ ಎಂದು ಎನ್ ಜಯರಾಮ್ ತಿಳಿಸಿದರು  12ನೇ ಶತಮಾನ ಭಾರತದ ಇತಿಹಾಸದಲ್ಲಿ ಧಾರ್ಮಿಕ ಸುವರ್ಣಕಾಲ. ಕರ್ನಾಟಕದ ಮಟ್ಟಿಗೆ ವಿಚಾರಕ್ರಾಂತಿಗೆ, ತನ್ಮೂಲಕ ಸಾಮಾಜಿಕ, ಸಾಹಿತ್ಯಿಕ ಕ್ರಾಂತಿ ವಿಜೃಂಭಿಸಿದ ಕಾಲ. ಕನ್ನಡನಾಡಿನ ಕೇಂದ್ರ ಕಲ್ಯಾಣದಲ್ಲಿ ರಾಜ್ಯವಾಳುತ್ತಿದ್ದ ಬಿಜ್ಜಳ ರಾಜನ ಮಂತ್ರಿಯಾಗಿ ದೇಶವನ್ನು ಸುಭಿಕ್ಷದೆಡೆಗೆ ಕೊಂಡೊಯ್ದ ಭಗವಾನ್…

Read More