ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿ.ಎಂ ರಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿ.ಎಂ ರಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ: 11.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನ…

Read More

ಸಾಧನೆ ಮತ್ತು ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್ ಸಾಧನೆ ಮತ್ತು ವ್ಯಕ್ತಿತ್ವ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ, ಆದರೆ ಆತ ಅತ್ಯುತ್ತಮ ಕಲಾವಿದ…. ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ, ಆದರೆ ಆತ ತುಂಬಾ ಒಳ್ಳೆಯ ಪತ್ರಕರ್ತ….. ಅವರೊಬ್ಬ ನೀಚ ಮನೋಭಾವದ ವ್ಯಕ್ತಿ, ಆದರೆ ಅವರು ಬಹುದೊಡ್ಡ ಬರಹಗಾರರು….. ಇವರೊಬ್ಬರು ವೈಯಕ್ತಿಕವಾಗಿ ಸಹಿಸಲಾಸಾಧ್ಯ ಗುಣದವರು, ಆದರೆ ಸಮಾಜ ಸೇವೆಯಲ್ಲಿ ಹೆಸರು ಮಾಡಿದ್ದಾರೆ….. ಮತ್ತೊಬ್ಬರು ಹೆಣ್ಣು ಬಾಕ, ಆದರೆ ಆತ ಅತ್ಯುತ್ತಮ ಸಾಹಿತಿ…. ಅವನೊಬ್ಬ ಭ್ರಷ್ಟ ವ್ಯಕ್ತಿ, ಆದರೆ ಉತ್ತಮ…

Read More

ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ: ಸಿಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್ ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗಗಳು ಗ್ಯಾರಂಟಿ ಯೋಜನೆಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ: ಸಿಎಂ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ…

Read More

ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಡೇಟಾಬೇಸ್ಅನ್ನು ಉದ್ಘಾಟಿಸಿದರು. ಸಹಕಾರಿ ಆಂದೋಲನದೊಂದಿಗೆ ಸಂಬಂಧ ಹೊಂದಿರುವ ಶಾ, ‘ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಡೇಟಾಬೇಸ್ ಮೂಲಕ ಖಚಿತಪಡಿಸಿಕೊಳ್ಳಲಾಗುವುದು’ ಎಂದು ಹೇಳಿದರು. ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಪ್ರತ್ಯೇಕ ಸಹಕಾರ…

Read More

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ  ಸವಾಲೆಸೆದ ಸಿಎಂ

ವಿಜಯ ದರ್ಪಣ ನ್ಯೂಸ್ ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ  ಸವಾಲೆಸೆದ ಸಿಎಂ ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೆ ಬಜೆಟ್ ನಲ್ಲಿ ತೆಗೆದಿಟ್ಟ ಅನುದಾನದ ಲೆಕ್ಕ ಮುಂದಿಟ್ಟ ಸಿಎಂ ಈ ಬಾರಿ ಬಜೆಟ್ ನಲ್ಲಿ ಅಭಿವೃದ್ಧಿಗೆ ಮೀಸಲಿಟ್ಟ ಹಣ 1.20 ಲಕ್ಷ ಕೋಟಿ ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 10: ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ…

Read More

ಓಲೈಕೆ ರಾಜಕಾರಣಕ್ಕೆ ಪಶು ಆಸ್ಪತ್ರೆ ಬಲಿ

ವಿಜಯ ದರ್ಪಣ ನ್ಯೂಸ್ ಓಲೈಕೆ ರಾಜಕಾರಣಕ್ಕೆ ಪಶು ಆಸ್ಪತ್ರೆ ಬಲಿ ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಚಾಮರಾಜಪೇಟೆಯಲ್ಲಿ ನೂರಾರು ವರ್ಷಗಳಿಂದ ದನದ ಆಸ್ಪತ್ರೆಯೆಂದೇ ಪ್ರಖ್ಯಾತಿ ಪಡೆದಿದ್ದ ಪಶು ವೈದ್ಯ ಆಸ್ಪತ್ರೆಯನ್ನು ಚಾಮರಾಜಪೇಟೆಯಲ್ಲಿ ಕಂತೆ ಕಂತೆ ದುಡ್ಡು ಕೊಟ್ಟು ಜನಪ್ರಿಯತೆ ಪಡೆದುಕೊಂಡಿರುವ ಜಮೀರ್ ಅಹಮದ್‌ಖಾನ್ ಎಂಬ ವಿಧೂಷಕ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನ ಸರಕಾರದಲ್ಲಿ ತನ್ನ ಕಿಮ್ಮತ್ತು ತೋರಿಸಿ ಸದರಿ ಆಸ್ಪತ್ರೆ, ಆಸ್ಪತ್ರೆಯ ಜಮೀನನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ವರ್ಗಾಯಿಸಲು ಪ್ರಭಾವ ಬೀರಿ ಸರಕಾರದಿಂದ ಆದೇಶ ಮಾಡಿಸಿರುವುದು ತಿಳಿದುಬಂದಿದೆ….

Read More

ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..

ವಿಜಯ ದರ್ಪಣ ನ್ಯೂಸ್ ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ….. ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ ಚಿಂತಾಜನಕ ಎಂದು ಕೆಲವು ಜನರನ್ನು, ಕೆಲವು ಏರಿಯಾಗಳಲ್ಲಿ ಮಾತನಾಡಿಸಿ ನೀರಿನ ಟ್ಯಾಂಕರ್ ನ ಬೆಲೆ ಏರಿಕೆ ಮತ್ತು ಮಾಫಿಯಾ ಬಗ್ಗೆ ಪುಂಖಾನುಪುಂಖವಾಗಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದಾರೆ…… ಆದರೆ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು ಪತ್ರಿಕಾಗೋಷ್ಠಿ ಕರೆದು ನೀರಿನ…

Read More

ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ……..

ವಿಜಯ ದರ್ಪಣ ನ್ಯೂಸ್ ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ…….. ವಿಶ್ವ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ……….. ಮಾರ್ಚ್ 8…….. ಹೆಣ್ಣೆಂದರೆ ಪ್ರಕೃತಿಯಲ್ಲ, ಹೆಣ್ಣೆಂದರೆ ಸೌಂದರ್ಯವಲ್ಲ, ಹೆಣ್ಣೆಂದರೆ ಮಮತೆಯಲ್ಲ, ಹೆಣ್ಣೆಂದರೆ ಪೂಜ್ಯಳಲ್ಲ,….. ಹೆಣ್ಣೆಂದರೆ ಅಬಲೆಯಲ್ಲ, ಹೆಣ್ಣೆಂದರೆ ಸಹನಾಮೂರ್ತಿಯಲ್ಲ, ಹೆಣ್ಣೆಂದರೆ ದೇವತೆಯಲ್ಲ, ಹೆಣ್ಣೆಂದರೆ ಭೋಗದ ವಸ್ತುವಲ್ಲ,…. ಹೆಣ್ಣಿರುವುದು ಗಂಡಿಗಾಗಿಯೇ ಅಲ್ಲ, ಹೆಣ್ಣೆಂದರೆ ನಮ್ಮ ನಿಮ್ಮಂತೆ ಒಂದು ಜೀವಿ ಅಷ್ಟೆ……. ನೀನು ತಂದೆ ಅವಳು ತಾಯಿ, ನೀನು ಅಣ್ಣ…

Read More

ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಎನ್ ರವೀಂದ್ರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 9 :- ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ…

Read More

ಶಿವರಾತ್ರಿ ಸಂದರ್ಭದ ಶ್ರೀಶೈಲ ಪಾದಯಾತ್ರೆ ಮತ್ತು ಜಗ್ಗಿ ವಾಸುದೇವ್ ಅವರ ಶಿವೋತ್ಸವ ಹಾಗು ನೈಜ ಭಕ್ತಿಯ ಮೂಲ ಉದ್ದೇಶ ಹಾಗೂ ನಮ್ಮ ಕರ್ತವ್ಯ ಹೇಗಿದ್ದರೆ ಚೆಂದ…….

ವಿಜಯ ದರ್ಪಣ ನ್ಯೂಸ್ ಶಿವರಾತ್ರಿ ಸಂದರ್ಭದ ಶ್ರೀಶೈಲ ಪಾದಯಾತ್ರೆ ಮತ್ತು ಜಗ್ಗಿ ವಾಸುದೇವ್ ಅವರ ಶಿವೋತ್ಸವ ಹಾಗು ನೈಜ ಭಕ್ತಿಯ ಮೂಲ ಉದ್ದೇಶ ಹಾಗೂ ನಮ್ಮ ಕರ್ತವ್ಯ ಹೇಗಿದ್ದರೆ ಚೆಂದ……. ನಮ್ಮ ಪ್ರಬುದ್ಧ ಸಮಾಜ ನಿರ್ಮಾಣ ವೇದಿಕೆಯ ಗೆಳೆಯರ ಪ್ರೀತಿಯ ಒತ್ತಾಯಪೂರ್ವಕ ಆಹ್ವಾನದ ಮೇರೆಗೆ ಶ್ರೀಶೈಲದ ಸುಮಾರು 60 ಕಿಲೋಮೀಟರ್ ದೂರದ ಶಿವರಾತ್ರಿ ಹಬ್ಬದ ನಲ್ಲಮಲ್ಲ ಕಾಡಿನ ಪಾದಯಾತ್ರೆ ಒಪ್ಪಿಕೊಂಡು ಹೋಗಿದ್ದೆನು. ಈ ದಟ್ಟ ಕಾಡಿನ ಪ್ರಯಾಣದಲ್ಲಿ ನನ್ನ ಮೊಬೈಲ್ ನೆಟ್ವರ್ಕ್ ಸಿಗುತ್ತಿರಲಿಲ್ಲ. ಜೊತೆಗೆ ನಿರಂತರ ಏರಿಳಿತದ…

Read More