ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ಡಾ.ಶಿವಶಂಕರ್. 

  ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.4  ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್. ಅವರು ಕರೆ ನೀಡಿದ್ದಾರೆ. ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಮಾನ್ಯ ಉಚ್ಛ ನ್ಯಾಯಾಲಯ…

Read More

ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಎರಡೇ ದಿನದಲ್ಲಿ ಮತ್ತೆ ಕೆಲಸಕ್ಕೆ ಹಾಜರಾದ ತಹಶಿಲ್ದಾರ್ ಶಿವರಾಜ್

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ತಾಲೂಕು ತಹಶಿಲ್ದಾರ್ ಶಿವರಾಜ್ ಅವರನ್ನು ಸರ್ಕಾರ ಕಳೆದ ತಿಂಗಳು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು . ಶಿವರಾಜ್ ಅವರು, ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಕೆಎಟಿಗೆ ಮೇಲ್ಮನವಿ ಸಲ್ಲಿಸಿ, ದೇವನಹಳ್ಳಿಯಲ್ಲಿಯೇ ತಹಶಿಲ್ದಾರ್ ಆಗಿ ಮತ್ತೆ ಮುಂದುವರೆದಿದ್ದು ,ಈ ನಡುವೆ ಕಳೆದ ಆಗಷ್ಟ್ 17 ರ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದೇವನಹಳ್ಳಿ ತಹಶಿಲ್ದಾರ್​ ಶಿವರಾಜ್​ ಮನೆಗೆ ದಿಢೀರನೆ ಬಂದಿಳಿದು ಪರಿಶೀಲಿಸಲಾಗಿ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳು…

Read More

ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣ ರಾಜಕಾರಣಕ್ಕಾಗಿ INDIA ಮೈತ್ರಿಕೂಟದ ನಾಯಕರು ಹಿಂದೂ ಧರ್ಮವನ್ನು ನಾಶಮಾಡಲು ಬಯಸುತ್ತಿದ್ದಾರೆ : ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ರಾಜಸ್ಥಾನ, ಸೆಪ್ಟೆಂಬರ್ 02 ಕೇಂದ್ರ ಸಚಿವ ಶಾ ಅವರು ರಾಜಸ್ಥಾನದ ಡುಂಗರ್‌ಪುರದಿಂದ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಹಿಂದೂ ವಿರೋಧಿ ಎಂದು ಅಮಿತ್ ಶಾ ಆರೋಪಿಸಿದರು. ಲಷ್ಕರ್-ಎ-ತೊಯ್ಬಾಗಿಂತ ಹಿಂದೂ ಸಂಘಟನೆಗಳು ಅಪಾಯಕಾರಿ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. “ರಾಹುಲ್ ಬಾಬಾ, ನೀವು ಹಿಂದೂ ಸಂಘಟನೆಗಳನ್ನು ಲಷ್ಕರ್-ಎ-ತೊಯ್ಬಾದೊಂದಿಗೆ ಹೋಲಿಸುತ್ತಿದ್ದೀರಿ,…

Read More

ಮೋದಿಯವರ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ನವದೆಹಲಿ, ಸೆಪ್ಟೆಂಬರ್ 01  ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಶುಕ್ರವಾರ ದೇಶದ ರಾಜಧಾನಿ ದೆಹಲಿಯಲ್ಲಿ ‘ನನ್ನ ಮಣ್ಣು, ನನ್ನ ದೇಶ’ (ಮೇರಿ ಮಾಠಿ, ಮೇರಾ ದೇಶ್)’ ಅಭಿಯಾನದಡಿಯಲ್ಲಿ ‘ಅಮೃತ ಕಲಶ ಯಾತ್ರೆ’ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾ, ‘ಮೇರಿ ಮಾಠಿ, ಮೇರಾ ದೇಶ್’ ಕಾರ್ಯಕ್ರಮದ ‘ಮಣ್ಣಿಗೆ ಸೆಲ್ಯೂಟ್, ವೀರರಿಗೆ ಸೆಲ್ಯೂಟ್’ ಎಂಬ ಅಡಿಬರಹವೇ ಈ ಅಭಿಯಾನದ ಮಹತ್ವದ ಬಗ್ಗೆ ಹೇಳುತ್ತದೆ ಎಂದರು. ಭಾರತ ಮಾತೆಯನ್ನು ವಿಮೋಚನೆಗೊಳಿಸಲು…

Read More

ಆರಿವು ಸಾಲ (ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ  ತಾಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 01,  2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy…

Read More

ಹರೆಯದ ಮಕ್ಕಳನ್ನು ಬೆಳೆಸುವಲ್ಲಿ ಪೋಷಕರ ಪಾತ್ರ ಬಹು ಮುಖ್ಯ: ಜಯಂತಿ ರೈ

ವಿಜಯ ದರ್ಪಣ ನ್ಯೂಸ್. ಆಡಿ ಬಾ ಎನ ಕಂದ ಅಂಗಾಲ ತೊಳೆದೆನಾ………..  ಎಂದು ಪುಟ್ಟ ಕಂದನಿಗೆ ನೆನ್ನೆ ಮೊನ್ನೆವರೆಗೆ ಹೇಳುತಿದ್ದ ಅಮ್ಮ ಈಗೀಗ ಆಡಲು ಬಿಡುತಿಲ್ಲ, ಹೆಚ್ಚಾಗಿ ಹೊರಗೆ ಸ್ನೇಹಿತರೊಂದಿಗೆ ಬೆರೆಯಲು ಬಿಡಲ್ಲ ಯಾಕೆ ಅಮ್ಮ ಈ ರೀತಿ ಬದಲಾದಳು? ಹೆತ್ತಮ್ಮನ ಮನದಲ್ಲಿ ಯಾರಿಗೂ ಹೇಳಿಕೊಳ್ಳಲಾಗದ ಅವ್ಯಕ್ತ ಭಯ ಆವರಿಸಿದೆ. ತನ್ನ ಕಂದ ಮನೆಯಿಂದ ಶಾಲೆ/ ಕಾಲೇಜಿಗೆ ಹೊರಟಾಗ ಕಣ್ಣಿಗೆ ಕಾಣದ ದೇವರಲ್ಲಿ ಕಣ್ತುಂಬಿಕೊಂಡು ಮೌನವಾಗಿ ಕೇಳಿಕೊಳ್ಳುವುದೊಂದೆ ಮಗು ಸುರಕ್ಷಿತವಾಗಿ ಮನೆಗೆ ಹಿಂತಿರುಗಿ ಬರಲೆಂದು. ಬಾಲ್ಯದಲ್ಲಿ ಮಕ್ಕಳು…

Read More

ರೈತ ಹೋರಾಟಕ್ಕೆ ರಾಷ್ಟ್ರೀಯ ರೈತ ನಾಯಕರ ಬೆಂಬಲ: ಚನ್ನರಾಯಪಟ್ಟಣ ಭೂ ಹೋರಾಟದಲ್ಲಿ ಭಾಗಿಯಾಗಲಿರುವ ರಾಕೇಶ್ ಟಿಕಾಯತ್ ಮತ್ತು ಯುದ್ದವೀರಸಿಂಗ್.

  ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 31 ರೈತ ಹೋರಾಟಕ್ಕೆ ರಾಷ್ಟ್ರೀಯ ರೈತ ನಾಯಕರ ಬೆಂಬಲ, ಚನ್ನರಾಯಪಟ್ಟಣ ಭೂ ಹೋರಾಟದಲ್ಲಿ ಭಾಗಿಯಾಗಲಿರುವ ರಾಕೇಶ್ ಟಿಕಾಯತ್ ಮತ್ತು ಯುದ್ದವೀರಸಿಂಗ್. ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಯ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಭೂ ಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಾಧಿ ಧರಣಿ 520 ದಿನ ತುಂಬುತ್ತಿರುವ ಹಿನ್ನಲೆಯಲ್ಲಿ ಸೆ.06 ರಂದು ‘ರೈತ ಚೈತನ್ಯ ಸಮಾವೇಶ’ವೂ ಚನ್ನರಾಯಪಟ್ಟಣದ…

Read More

ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ವಿಜಯ ದರ್ಪಣ ನ್ಯೂಸ್. ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು ,ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 31  ಮನೆ ಮನೆಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದ್ದು, ವಿಳಂಬ ಮಾಡದೇ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…

Read More

ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆ.

ವಿಜಯ ದರ್ಪಣ ನ್ಯೂಸ್ ಆಗಸ್ಟ್ 31 ಎಚ್.ಡಿ.ಎಫ್.ಸಿ ಬ್ಯಾಂಕ್, ಮಾರಿಯಟ್ ಭಾರತದ ಮೊದಲ ಕೋ-ಬ್ರಾಂಡೆಡ್ ಹೋಟೆಲ್ ಕ್ರೆಡಿಟ್ ಕಾರ್ಡ್ ಬಿಡುಗಡೆಗೆ ಬೊನ್ವೊಯ್ ಜೊತೆಯಲ್ಲಿ ಸಹಯೋಗ ~ ಮಾರಿಯಟ್ ಬೊನ್ವೊಯ್ ಎಚ್.ಡಿ.ಎಫ್.ಸಿ. ಕ್ರೆಡಿಟ್ ಕಾರ್ಡ್ ಡೈನರ್ಸ್ ಕ್ಲಬ್ ಇಂಟರ್ನ್ಯಾಷನಲ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ ಆಗಸ್ಟ್ 31, 2023: ಭಾರತದ ಮುಂಚೂಣಿಯ ಖಾಸಗಿ ವಲಯದ ಬ್ಯಾಂಕ್ ಎಚ್.ಡಿ.ಎಫ್.ಸಿ. ಬ್ಯಾಂಕ್, ಮಾರಿಯಟ್ ಇಂಟರ್ನ್ಯಾಷನಲ್ ನ ಪ್ರಶಸ್ತಿ ಪುರಸ್ಕೃತ ಟ್ರಾವೆಲ್ ಪ್ರೋಗ್ರಾಮ್ ಮಾರಿಯಟ್ ಬೊನ್ವೊಯ್ ಜೊತೆಯಲ್ಲಿ ಸಹಯೋಗದ ಮೂಲಕ ಭಾರತದ ಮೊದಲ ಕೋ-ಬ್ರಾಂಡೆಡ್…

Read More

ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆ ಸಹಕಾರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.

óವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ,ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 30 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಐದು ಗ್ಯಾರಂಟಿ…

Read More