*ಕರಿಮಣಿ ಮಾಲಿಕ ನೀ… ನಲ್ಲಾ*

ವಿಜಯ ದರ್ಪಣ ನ್ಯೂಸ್ *ಕರಿಮಣಿ ಮಾಲಿಕ ನೀ… ನಲ್ಲಾ* ಓ ನಲ್ಲಾ ನೀನಲ್ಲಾ, ಕರಿಮಣಿ ಮಾಲಿಕ ನೀನಲ್ಲಾ ‘ ಉಪೇಂದ್ರ’ ಚಿತ್ರದ ಈ ಹಾಡು ಚಿತ್ರ ಬಿಡುಗಡೆಯಾಗಿ ಸೂಪರ್ ಹಿಟ್ ಆದರೂ ಈ ಹಾಡಿನ ಬಗ್ಗೆ ಚಿತ್ರ ಪ್ರೇಕ್ಷಕ ರ‍್ಯಾರೂ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಚಿತ್ರ ಮಾಡುವಾಗ ಉಪೇಂದ್ರರವರಿಗಿದ್ದ ಕನಸು ಗುರುಕಿರಣ್ ಎಂಬ ಸಂಗೀತದ ಮಾಂತ್ರಿಕನಿಂದ ರೂಪುಗೊಂಡ ಈ ಹಾಡು, ಸಂಗೀತ ನಿರ್ದೇಶಕ ಗುರುಕಿರಣ್ ಅವರೇ ಹೇಳುವಂತೆ ಉಪೇಂದ್ರರವರ ಕನಸಿನ ಕೂಸು ಈ ಚಿತ್ರ. ಈ ಹಾಡಿಗೆ…

Read More

ಅಭಿವೃದ್ಧಿಯ ಪಥದಲ್ಲಿ ಭಾರತ….

ವಿಜಯ ದರ್ಪಣ ನ್ಯೂಸ್ ಅಭಿವೃದ್ಧಿಯ ಪಥದಲ್ಲಿ ಭಾರತ…. ಇದನ್ನು ವಿಶ್ವದ ಮೂರು ಬಲಿಷ್ಠ ಆರ್ಥಿಕತೆಯ ಹೊಂದಿರುವ ದೇಶಗಳ ಒಟ್ಟು ಪರಿಸ್ಥಿತಿಯನ್ನು ಅವಲೋಕಿಸಿದಾಗ ಯಾವ ರೀತಿ ಅಂದಾಜು ಮಾಡಬಹುದು ಎಂಬ ಒಂದು ಸರಳ ವಿಶ್ಲೇಷಣೆ….. ವಿಶ್ವದ ಅತಿ ದೊಡ್ಡ ಮತ್ತು ಶ್ರೀಮಂತ ಹಣಕಾಸು ವ್ಯವಸ್ಥೆ ಹೊಂದಿರುವ ಅಮೆರಿಕಾದ ಒಟ್ಟು ಆರ್ಥಿಕತೆಯ ಗಾತ್ರ 27 ಟ್ರಿಲಿಯನ್, ಎರಡನೇ ಸ್ಥಾನದಲ್ಲಿರುವ ಚೀನಾದ ಆರ್ಥಿಕತೆ 17 ಟ್ರಿಲಿಯನ್, ಮೂರನೆಯ ಸ್ಥಾನದಲ್ಲಿ ಜರ್ಮನಿ ಹಾಗು ನಾಲ್ಕನೆಯ ಸ್ಥಾನದಲ್ಲಿ ಜಪಾನ್ ಮತ್ತು ಐದನೆಯ ಸ್ಥಾನದಲ್ಲಿರುವ ಭಾರತದ…

Read More

*ಯಾ ಅಲ್ಲಾ ಇಲಾ ಇಲಾ ಇಲ್ಲುಲ್ಲಾ…* *ಬಿಜಾಪುರದ ಬೆಲ್ಲ*

ವಿಜಯ ದರ್ಪಣ ನ್ಯೂಸ್ *ಯಾ ಅಲ್ಲಾ ಇಲಾ ಇಲಾ ಇಲ್ಲುಲ್ಲಾ…* *ಬಿಜಾಪುರದ ಬೆಲ್ಲ* ಬಿಳಿ ಜುಬ್ಬಾ ಬಿಳಿ ಪೈಜಾಮ ಬಲಗೈಯಲ್ಲಿ ನವಿಲಿನ ಪುಕ್ಕಗಳ ಪೊರಕೆ, ಎಡಗೈಯಲ್ಲಿ ಹೊಗೆಯಾಡುತ್ತಿರುವ ಧೂಪದ ಬಟ್ಟಲು ಹಿಡಿದುಕೊಂಡು ಬಂದು ಅಲ್ಲಾನ ಕಲ್ಮಾ ಹೇಳಿಕೊಂಡು ನಿಂತರೆ ಪ್ರತಿ ಅಂಗಡಿಯವರೂ ಆತನಿಗೆ ಐದು, ಹತ್ತು, ಐವತ್ತು ಅಥವಾ ತಮ್ಮ ಶಕ್ತ್ಯಾನುಸಾರ  ಕೊಟ್ಟೆ ಮುಂದೆ ಸಾಗಿಸುತ್ತಾರೆ. ಕೊಡದಿದ್ದರೆ ಆತ ಬಿಡಬೇಕಲ್ಲಾ ತನ್ನಲ್ಲಿರುವ ನವಿಲಿನ ಪುಕ್ಕಗಳ ಪೊರಕೆಯಿಂದ ಇಡೀ ಅಂಗಡಿಗೆ ಹೊಗೆ ಹಾಕಿ ಪೊರಕೆಯಿಂದ ಅಂಗಡಿಯವನ ತಲೆಗೆ ಮೊಟಕುತ್ತಾನೆ….

Read More

ಮೋದಿಯವರ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮೋದಿಯವರ 3.0 ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣ ಮುಕ್ತವಾಗಲಿದೆ” ಎಂದರು. 2024ರಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ದೇಶವೀಗ…

Read More

ಕಿತ್ತೋದ್ ನನ್ಮಗ’ ಹೇಳಿಕೆ: ಜಗ್ಗೇಶ್ ವಿರುದ್ಧ ವರ್ತೂರ್ ಅಭಿಮಾನಿಗಳ ಆಕ್ರೋಶ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಫೆಬ್ರವರಿ 18: ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ‘ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಹೇಳಿದ ಮಾತೊಂದು ವಿವಾದಕ್ಕೀಡಾಗಿದ್ದು, ಆಕ್ರೋಶ ವ್ಯಕ್ತವಾಗಿದೆ. ರಂಗನಾಯಕ’ ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಜಗ್ಗೇಶ್ ಹುಲಿ ಉಗುರಿನ ಪ್ರಕರಣದ ಬಗ್ಗೆ ಹೇಳುತ್ತಾ, “ಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ” ಎಂದು ಹೇಳಿದ್ದರು.ವರ್ತೂರ್ ಸಂತೋಷ್ ಬಗ್ಗೆ ಜಗ್ಗೇಶ್ ಹೀಗೆ ಹೇಳಿದ್ದಾರೆ, ಹಿರಿಯ ನಟನಾಗಿ ರಾಜ್ಯಸಭಾ ಸದಸ್ಯ…

Read More

ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ:ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಕಾಯಕಯೋಗಿ ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ:ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 17 : ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ…

Read More

ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್

ವಿಜಯ ದರ್ಪಣ ನ್ಯೂಸ್ ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್ ಕಾಂಗ್ರೆಸ್‌ಗೆ ಕೈಚಾಚುವ ಭರದಲ್ಲಿ ಬಿಜೆಪಿ ಪಕ್ಷಕ್ಕೆ ಜಾಡಿಸಿ ಒದ್ದು ಮಂತ್ರಿಯಾಗುವ ಹೆಜ್ಜೆ ಇಟ್ಟು ಎಡವಿ ಚುನಾವಣೆಯಲ್ಲಿ ಸೋತು ಮೂಲೆ ಸೇರಿದ್ದ ಉತ್ತರ ಕರ್ನಾಟಕದಲ್ಲಿ ತಾನೇ ಲಿಂಗಾಯತರಿಗೆ ಲೀಡರ್ ಎಂದು ತನ್ನ ಚೇಲಾಗಳು ಕರೆಯುವಂತೆ ಮಾಡುತ್ತಿದ್ದ, ಮುಖ್ಯಮಂತ್ರಿ ಮಾಡಿದ್ದ ಪಕ್ಷವನ್ನೇ “ಹಚಾ” ಎಂದು ಕಾಂಗಿಗಳನ್ನು ಪ್ರೀತಿ ಮಾಡಲು ಹೋಗಿದ್ದ ಜಗದೀಶ್ ಶೆಟ್ಟರ್ ಎಂಬ ಸ್ವಘೋಷಿತ ನಾಯಕ ತಾನು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದ…

Read More

ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ವಿಜಯ ದರ್ಪಣ ನ್ಯೂಸ್  ದೆಹಲಿಯಲ್ಲಿ ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ: ಗ್ರಾಮೀಣ ಬಂದ್ ಗೆ ಬೆಂಬಲಿಸಿದ ಚನ್ನರಾಯಪಟ್ಟಣ ರೈತ ಹೋರಾಟಗಾರರು…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಧರಣಿ ಸ್ಥಳದಲ್ಲಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಮತ್ತು ಅಲ್ಲಿ ರೈತರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ರೈತರು ಪ್ರತಿಭಟನಾ ಸಭೆ ನಡೆಸಿದರು. ಒಕ್ಕೂಟ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದು ಕೃಷಿ ಸಂಬಂಧಿತ ಕಾಯ್ದೆಗಳನ್ನು ಹಿಂಪಡೆಯುವಂತೆ ದೆಹಲಿ…

Read More

ಸಂವಿಧಾನ ಜಾಗೃತಿಗಾಗಿ ಸೈಕಲ್ ಏರಿದ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿಗಾಗಿ ಸೈಕಲ್ ಏರಿದ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 16 :- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೈಕಲ್ ಏರುವ ಮೂಲಕ ವಿನೂತನವಾಗಿ ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೆಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಇಂದು ನಡೆದ ಸಂವಿಧಾನ ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಾತನಾಡಿ ಭಾರತ ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರೈಸಿದ…

Read More

ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದ ಸಿ.ಇ.ಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗಿಯಾದ ಸಿ.ಇ.ಒ ಡಾ.ಕೆ.ಎನ್ ಅನುರಾಧ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 15 :- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ, ಹಾದ್ರಿಪುರ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಂವಿಧಾನ ಜಾಗೃತಿ ಜಾಥ ಮೆರವಣಿಗೆ ಅದ್ಧೂರಿಯಾಗಿ ನಡೆಸಲಾಯಿತು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ…

Read More