ಸಂವಿಧಾನ ಜಾಗೃತಿ ಜಾಥವನ್ನು ಯಶಸ್ವಿಗೊಳಿಸಲು ಸಿ.ಇ.ಒ ಡಾ.ಕೆ.ಎನ್ ಅನುರಾಧ ಕರೆ

ವಿಜಯ ದರ್ಪಣ ನ್ಯೂಸ್ ಸಂವಿಧಾನ ಜಾಗೃತಿ ಜಾಥವನ್ನು ಯಶಸ್ವಿಗೊಳಿಸಲು ಸಿ.ಇ.ಒ ಡಾ.ಕೆ.ಎನ್ ಅನುರಾಧ ಕರೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 14 : ಕರ್ನಾಟಕ ಸರ್ಕಾರದ ವತಿಯಿಂದ ಭಾರತದ ಸಂವಿಧಾನವು ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಿಂದ ಫೆಬ್ರವರಿ 23 ರವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನವರಿ 26 ರಿಂದ ಫೆಬ್ರವರಿ…

Read More

ಮಹಿಳೆ ಮೇಲೆ ದೌರ್ಜನ್ಯ : ಎಸ್.ಐ ಸೇರಿ ಪೊಲೀಸ್ ಪೇದೆಗಳ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್ ಮಂಡ್ಯ ಫೆಬ್ರವರಿ 14:- ಮಹಿಳೆ ಮೇಲೆ ದೌರ್ಜನ್ಯ ದೌರ್ಜನ್ಯ ಮಾಡಿರುವ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪೂರ್ವ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮಹಿಳೆ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಂಡ್ಯದ ಅಶೋಕನಗರದ ಒಂದನೇ ಕ್ರಾಸ್…

Read More

ಪರೀಕ್ಷೆಯ ಹಬ್ಬ ಸಂಭ್ರಮಿಸಿ : ಜಯಶ್ರೀ .ಜೆ.ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್ ಪರೀಕ್ಷೆಯ ಹಬ್ಬ ಸಂಭ್ರಮಿಸಿ : ಜಯಶ್ರೀ .ಜೆ.ಅಬ್ಬಿಗೇರಿ ಇನ್ನೇನು ಕೆಲ ದಿನಗಳಲ್ಲಿ ಸಾಲು ಸಾಲು ಪರೀಕ್ಷೆಗಳು ಬರಲಿವೆ. ಅಂದರೆ ಒಂದು ತರಹ ಪರೀಕ್ಷೆಯ ಸುಗ್ಗಿ, ಪರೀಕ್ಷೆ ಹಬ್ಬ ಅನ್ನಿ. ಇದೇನ್ರಿ ನೀವು ಪರೀಕ್ಷೆಯನ್ನು ಹಬ್ಬಕ್ಕೆ ಹೋಲಿಸುತ್ತಿದ್ದೀರಿ ಅನ್ನುವ ಪ್ರಶ್ನೆ ನಿಮ್ಮದು ಅಂತ ನನಗೆ ಖಂಡಿತ ಗೊತ್ತು. ಕಿರಿಕಿರಿ ಎನಿಸುವ ಪರೀಕ್ಷೆಯನ್ನು ಅದ್ಹೇಗೆ ಸಂಭ್ರಮಿಸುವುದು ಅಂತೀರೇನು? ಪರೀಕ್ಷೆಯೆಂಬುದು ನೀವು ಊಹಿಸಿರದ ಯಾವುದೋ ಮೂಲೆಯಿಂದ ಬಂದಿರುವಂತಹದು ಅಲ್ಲ. ಒಮ್ಮೆಲೇ ಬಂದು ಬೀಳುವಂತಹದಲ್ಲ. ಆಕಸ್ಮಿಕವಾದುದು ಅಲ್ಲ. ಮಳೆಯ…

Read More

ಪ್ರೀತಿ ಪ್ರೇಮ ಪ್ರಣಯ ಮತ್ತು ನಮ್ಮ ಆತ್ಮಸಾಕ್ಷಿ……

ವಿಜಯ ದರ್ಪಣ ನ್ಯೂಸ್ ಪ್ರೀತಿ ಪ್ರೇಮ ಪ್ರಣಯ ಮತ್ತು ನಮ್ಮ ಆತ್ಮಸಾಕ್ಷಿ…… ಫೆಬ್ರವರಿ 14: ವ್ಯಾಲೆಂಟೈನ್ ಳ ಪ್ರೇಮ ಪತ್ರದ ಉತ್ಕಟ ಪ್ರೀತಿಯ ನವಿರು ಭಾವನೆಗಳು ಉಕ್ಕಿ ಹರಿಯುವ ದಿನದಂದು ಇಲ್ಲೊಬ್ಬ ನತದೃಷ್ಟ ಹೆಣ್ಣಿನ ಬದುಕಿನ ಕಥೆಗೂ ಸ್ವಲ್ಪ ಕಿವಿಗೊಡಿ…… ಪ್ರೀತಿ ಪ್ರೇಮ ಪ್ರಣಯ ಜೀವನದ ಅದ್ಬುತ ಸಾರ ಎಂಬುದು ನಿಜ. ಆದರೆ ಅದು ಕೆಲವರ ಪಾಲಿಗೆ ಮಾರಕವೂ ಆಗಬಹುದು. ನಮ್ಮ ನಡುವಿನ ಹೆಣ್ಣೊಬ್ಬಳ ಅನುಭವ ಆಕೆಯ ಮಾತಿನಲ್ಲಿಯೇ ಕೇಳಿ…. ನಿಮ್ಮೊಳಗೂ ಒಂದು ಸಾಮಾಜಿಕ ಮತ್ತು ನೈತಿಕ…

Read More

ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 13: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 14 ರ ಸಂಜೆ 4 ಗಂಟೆಯಿಂದ ಫೆಬ್ರವರಿ 16 ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

Read More

ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ……

ವಿಜಯ ದರ್ಪಣ ನ್ಯೂಸ್ ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ…… ಅಲಾರಾಂ ಶಬ್ದವೇ ತುಂಬಾ ತುಂಬಾ ನಾದಮಯವಾಗಿತ್ತು. ಹೊರಗಿನ ಹಕ್ಕಿಗಳ ಚಿಲಿಪಿಲಿ ಗಾನ, ಕೋಳಿಯ ಕೂಗು ಸಹ ಚೇತೋಹಾರಿಯಾಗಿತ್ತು. ದೇವಸ್ಥಾನದ ಸುಪ್ರಭಾತ, ಮಸೀದಿಯ ಅಜಾನ್, ಚರ್ಚಿನ ಪ್ರಾರ್ಥನೆ ಇಂದು ವಿಶೇಷ ಭಾವನೆಗಳನ್ನು ಉಕ್ಕಿಸುತ್ತಿತ್ತು. ದೇಹ ಮನಸ್ಸು ಹಗುರಾದಂತೆ ಅನಿಸುತ್ತಿತ್ತು. ಇಷ್ಟು ವರ್ಷಗಳ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಈ ಅನುಭವ, ಈ ಭಾವ. ಅದಕ್ಕೆ ಕಾರಣವೂ ಇದೆ… ನನಗೆ ಅಪ್ಪ ಅಮ್ಮ ಎಂದರೆ…

Read More

” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “… ನಿಮಗೊಂದು ಆತ್ಮೀಯ ಆಹ್ವಾನ.

ವಿಜಯ ದರ್ಪಣ ನ್ಯೂಸ್ ನಿಮಗೊಂದು ಆತ್ಮೀಯ ಆಹ್ವಾನ…… ” ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯ “ ಕರ್ನಾಟಕದ ಸಾಂಸ್ಕೃತಿಕ ವಾತಾವರಣವನ್ನು ಮತ್ತಷ್ಟು ಮೌಲ್ಯಯುತ ಗೊಳಿಸುವ ಅಥವಾ ಪುನರ್ ನಿರ್ಮಾಣ ಮಾಡುವ ಒಂದು ಸಣ್ಣ ಪ್ರಯತ್ನ….. ರಾಜಕೀಯ ಮತ್ತು ಮನರಂಜನೆ ಹೊರತುಪಡಿಸಿದ ಒಂದು ಚಿಂತನಶೀಲ ಕಾರ್ಯಕ್ರಮ. ಒಳ್ಳೆಯದನ್ನು ನಾವುಗಳು ಪ್ರೋತ್ಸಾಹಿಸಿ ಬೆಳೆಸದಿದ್ದರೆ ಮುಂದೆ ಪಶ್ಚಾತ್ತಾಪ ಕಟ್ಟಿಟ್ಟ ಬುತ್ತಿ. ಹೇಗಾದರೂ ಸಮಯ ಹೊಂದಾಣಿಕೆ ಮಾಡಿಕೊಂಡು ದಯವಿಟ್ಟು ಬನ್ನಿ. ಇಡೀ ದಿನ ಚರ್ಚೆ ಸಂವಾದದಲ್ಲಿ ಭಾಗವಹಿಸಿ. ” ಕರ್ನಾಟಕದ ಸಾಂಸ್ಕೃತಿಕ ನಾಯಕ…

Read More

ಅದೇ ಭೂಮಿ ಅದೇ ಬಾನು.-ಈ ಪಯಣ ನೂತನ” ಪ್ರೇಮ ಲಹರಿ :ಜಯಶ್ರೀ.ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್  “ಅದೇ ಭೂಮಿ ಅದೇ ಬಾನು.-ಈ ಪಯಣ ನೂತನ” ಪ್ರೇಮ ಲಹರಿ, ಜಯಶ್ರೀ.ಜೆ. ಅಬ್ಬಿಗೇರಿ  ಮನದಲ್ಲಿ ಮುಗಿಲೆತ್ತರದ ಆಸೆಗಳನ್ನಿಟ್ಟುಕೊಂಡು ಇಂದಲ್ಲ ನಾಳೆ ನಿನ್ನ ಹೃದಯವೆಂಬ ನೆಲದಲ್ಲಿ ಪ್ರೀತಿಯ ಹೂವು ಅರಳುತ್ತದೆಂದು ಕಾದದ್ದೇ ಬಂತು ಕಾಯುವುದರಲ್ಲೂ ಅದೇನೋ ಸವಿಯಾದ ಸುಖವಿದೆ. ಆ ಸವಿನೆನಪುಗಳ ಸುಖ ಅನುಭವಿಸಿದವರಿಗೆ ಮಾತ್ರ ಗೊತ್ತು. ಕಾಡುವುದೇ ನೆನಪುಗಳ ಕೆಲಸ. ಅವುಗಳ ಕಾಡುವಿಕೆಯಲ್ಲೂ ಏನೋ ಒಂದು ಹಿತವಿದೆ ಅನಿಸುತ್ತೆ. ಅದರಲ್ಲೂ ನಿನ್ನ ನೆನಪುಗಳಲ್ಲಿ ಮುಗಿಯದ ಸೆಳೆತವಿದೆ. ನೆನಪುಗಳಲ್ಲಿ ಅಷ್ಟೇ ಅಲ್ಲ ನಿನ್ನಲ್ಲೂ. ಎಲ್ಲೂ…

Read More

ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ…….

ವಿಜಯ ದರ್ಪಣ ನ್ಯೂಸ್  ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ……. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆ ಕಳೆದ ಕೆಲವು ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ತೆಲುಗು ಭಾಷಿಕರು ಇದಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದು ಉದ್ದೇಶ ಪೂರ್ವಕವೇ ಅಥವಾ ಆಕಸ್ಮಿಕವೇ ಅಥವಾ ಯಾವುದೋ ಅಸಮಾಧಾನದ ಪ್ರತಿರೂಪವೇ ಅಥವಾ ಅದಕ್ಕಿಂತ ಹೆಚ್ಚು ಅರ್ಥ ಹೊಂದಿದೆಯೇ…. ಸುಮಾರು 30 ವರ್ಷಗಳ ಹಿಂದೆ ಭಾರತೀಯ ಸಮಾಜದಲ್ಲಿ ವಿದೇಶದಲ್ಲಿ ಓದುವುದು, ಉದ್ಯೋಗ – ವ್ಯವಹಾರ ಮಾಡುವುದು, ವಿದೇಶ ಪ್ರವಾಸ ಮಾಡುವುದು,…

Read More

ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆ ನಮ್ಮ ಹೆಮ್ಮೆ…

ವಿಜಯ ದರ್ಪಣ ನ್ಯೂಸ್ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆ ನಮ್ಮ ಹೆಮ್ಮೆ… ಕರ್ನಾಟಕದಲ್ಲಿ ಹಲವಾರು ಚಿತ್ರ ಶೈಲಿಗಳು ಪರಂಪರೆಯಿಂದ ಬೆಳೆದು ಬಂದಿದೆ. ಅವುಗಳಲ್ಲಿ ಕೆಲವು ಇಂದು ಕಣ್ಮರೆಯಾಗಿವೆ. ಇದಕ್ಕೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದಲಾವಣೆಗಳು ಕಾರಣವಿರಬಹುದು. ಇಲ್ಲವೆ, ವ್ಯತಸ್ತ ಮೌಲ್ಯಗಳು, ಬದಲಾದ ಅಭಿರುಚಿ ಕಾರಣವಿರಬಹುದು. ಹೀಗಾಗಿ ಇಂದು, ಆಧುನಿಕ ಕಲಾತ್ಮಕ ಸಂಶೋಧನೆ, ಆವಿಷ್ಕಾರಗಳನ್ನು ಮೈಗೂಡಿಸಿಕೊಳ್ಳಲೂ ಆಗದೆ, ಅತ್ತ ಪರಂಪರೆಯಿಂದ ಬಂದ ಮೂಲಶೈಲಿಯನ್ನು ಬಿಡಲು ಸಾಧ್ಯವಾಗದೆ ಒಂದು ಸಂದಿಗ್ದ ಪರಿಸ್ಥಿತಿ ಸಾಂಪ್ರದಾಯಿಕ ಚಿತ್ರ ಕಲಾವಿದರಿಗೆ ಉಂಟಾಗಿದೆ. ಪರಂಪರಾಗತವಾಗಿ ಬಂದ…

Read More