ಓಲೈಕೆ ರಾಜಕಾರಣದಿಂದ ಕನ್ನಡ ಭಾಷೆ ಅಧೋಗತಿಗೆ ತಲುಪಿದೆ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ಅಚರಣೆ ಮಾಡೋಣ :ಸಾ.ರಾ.ಗೋವಿಂದ್

ವಿಜಯ ದರ್ಪಣ ನ್ಯೂಸ್… ರಾಜಾಜಿನಗರದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ನುಡಿ ಹಬ್ಬ ಅಚರಣೆ ಓಲೈಕೆ ರಾಜಕಾರಣದಿಂದ ಕನ್ನಡ ಭಾಷೆ ಅಧೋಗತಿಗೆ ತಲುಪಿದೆ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ಅಚರಣೆ ಮಾಡೋಣ :ಸಾ.ರಾ.ಗೋವಿಂದ್     ಬೆಂಗಳೂರು: ಹಾವನೂರು ವೃತ್ತದಲ್ಲಿ ರಾಜಾಜಿನಗರ ವಿಧಾನಸಭಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಮತ್ತು ನುಡಿ ಹಬ್ಬ ಅಚರಣೆ. ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ್, ಮಾಜಿ ಮಹಾಪೌರರುಗಳಾದ ಜಿ.ಪದ್ಮಾವತಿ, ಜೆ.ಹುಚ್ಚಪ್ಪ, ನಿರ್ಮಾಪಕ ಸಾ.ರಾ.ಗೋವಿಂದು, ಹಿರಿಯ ರಾಜಕಾರಣಿ ಆರ್.ವಿ.ಹರೀಶ್, ಮಾಜಿ ಉಪಮಹಾಪೌರರಾದ…

Read More

ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ  ಜೆಡಿಎಸ್ ಬೆಂಬಲಿಗರು ಜಯಭೇರಿ

ವಿಜಯ ದರ್ಪಣ ನ್ಯೂಸ್… ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ  ಜೆಡಿಎಸ್ ಬೆಂಬಲಿಗರು ಜಯಭೇರಿ ಶಿಡ್ಲಘಟ್ಟ : ಸಹಕಾರಿ ಬ್ಯಾಂಕ್ ನಲ್ಲಿ ಇಲ್ಲಿಯ ತನಕ ಈ ಭಾಗದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವುದಿಲ್ಲ ಈ ಬಾರಿ ಅತ್ಯಂತ ಹೆಚ್ಚಿನ ಮತಗಳನ್ನು ಪಡೆದು ಜೆಡಿಎಸ್ ಬೆಂಬಲಿತ ಸದಸ್ಯರು ಗೆದ್ದಿದ್ದು , ತಾವುಗಳು ರೈತರಿಗೆ ಉತ್ತಮವಾದಂತಹ ಸೌಲಭ್ಯಗಳನ್ನು ನೀಡಿ ಸಹಕಾರಿ ಬ್ಯಾಂಕಿಗೆ ಒಳ್ಳೆಯ ಹೆಸರನ್ನು ತರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಸಾದಲಿ ವ್ಯವಸಾಯ ಸೇವಾ ಸಹಕಾರ…

Read More

ಮೈಸೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ದಿಡೀರ್ ಬೇಟಿ 

ವಿಜಯ ದರ್ಪಣ ನ್ಯೂಸ್… ಮೈಸೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ದಿಡೀರ್ ಬೇಟಿ ತಾಂಡವಪುರ ನವಂಬರ್ 25: ಮೈಸೂರು ನಗರ ವ್ಯಾಪ್ತಿಯಲ್ಲಿ ಈ ವರ್ಷ ವಿವಿಧ ಸೈಬರ್ ಅಪರಾಧಗಳ ಕೃತ್ಯಗಳಡಿ ಆಗಿರುವ ಮೋಸ ಬರೋಬ್ಬರಿ 30 ಕೋಟಿ ರೂ..! ಇದು ಸ್ವತಃ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಮಾಹಿತಿ. ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬಿರುಸಿನ ಬೆಳವಣಿಗೆಗಳ ನಡುವೆಯೂ ಮೈಸೂರಿನ ಪೊಲೀಸ್ ಠಾಣೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಳಿಕ…

Read More

ಬಿಜೆಪಿ ಸುಳ್ಳಿನ‌ ಆರೋಪಕ್ಕೆ  ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ಬಿಜೆಪಿ ಸುಳ್ಳಿನ‌ ಆರೋಪಕ್ಕೆ  ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ ಶಿಡ್ಲಘಟ್ಟ : ಬಿಜೆಪಿ ಸುಳ್ಳಿನ‌ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ ನಮ್ಮ ಸರ್ಕಾರದ ಆಡಳಿತದಲ್ಲಿ ಖಜಾನೆ ಖಾಲಿ ಇಲ್ಲ ಎಂಬುದಕ್ಕೆ ಸಾಕ್ಷಿ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಿಡ್ಲಘಟ್ಟದ ಹನುಮಂತಪುರ ಗ್ರಾಮದ ಬಳಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ,ಅಮೃತ್ ಯೋಜನೆಯಡಿ ನಗರಕ್ಕೆ…

Read More

ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ ತಾಂಡವಪುರ ನವಂಬರ್ 24 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಬಾಯ್ಲರ್ ಸ್ಫೋಟಗೊಂಡು ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಮಿಕನ ಕುಟುಂಬಸ್ಥರು ಹಾಗೂ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು ಕಳೆದ ಒಂದು ವರ್ಷಗಳ ಹಿಂದೆ ನಂಜನಗೂಡಿನ ಕಲ್ಲಹಳ್ಳಿ…

Read More

ರೌಡಿಗಳು ಮತ್ತು ಜೇಬುಗಳ್ಳರು…….

ವಿಜಯ ದರ್ಪಣ ನ್ಯೂಸ್… ರೌಡಿಗಳು ಮತ್ತು ಜೇಬುಗಳ್ಳರು……. ವ್ಯಕ್ತಿ ಒಬ್ಬನೇ ಅಥವಾ ತನ್ನ ಸಹಚರರೊಂದಿಗೆ ಸೇರಿ ಕಾನೂನು ಬಾಹಿರವಾಗಿ ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಹೆದರಿಸಿ ಹಣ, ವಸ್ತುಗಳನ್ನು ತೆಗೆದುಕೊಂಡು ಹೋಗುವುದು, ಹೆಣ್ಣುಮಕ್ಕಳನ್ನು ಹೆದರಿಸಿ ಶೋಷಿಸುವುದು, ತನಗೆ ಪ್ರತಿರೋಧ ತೋರುವವರ ಮೇಲೆ ಹಲ್ಲೆ ನಡೆಸುವುದು, ಪೋಲೀಸರಿಗೂ ಹೆದರದೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಅದನ್ನು ಒಂದು ಗೌರವ ಎಂಬಂತೆ ಭಾವಿಸಿ ಮತ್ತೆ ಕಸುಬು ಮುಂದುವರಿಸುವುದು, ರಾಜಕಾರಣಿಗಳ ಸಹವಾಸದಲ್ಲಿ ರಕ್ಷಣೆ ಪಡೆಯುವುದು, ಚುನಾವಣಾ ಅಕ್ರಮಗಳಲ್ಲಿ ಭಾಗವಹಿಸುವುದು,…

Read More

ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ

ವಿಜಯ ದರ್ಪಣ ನ್ಯೂಸ್… ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ ಶಿಡ್ಲಘಟ್ಟ : ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ ಶೇ 60ರಷ್ಟು ಮಂದಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಕೃಷಿ ಪ್ರಧಾನ ದೇಶ ನಮ್ಮದು ಆದರೆ ಸರ್ಕಾರಗಳು ರೈತರಿಗೆ ಕೊಡಬೇಕಾದ ಮಾನ್ಯತೆಯನ್ನು, ಆಧ್ಯತೆಯನ್ನು ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಅವರು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕಿನ ಹಂಡಿಗನಾಳದ ಶ್ರೀವೀರಣ್ಣಸ್ವಾಮಿ, ಶ್ರೀಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್…

Read More

ದೇವನಹಳ್ಳಿ ಪದವಿ ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ದೇವನಹಳ್ಳಿ ಪದವಿ ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 15: ಒಂದು ತಿಂಗಳಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗೇಟ್ ಇಂದ ಕಾಲೇಜಿನವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ಹಾಗೂ ಕಾಲೇಜು ಮುಂಭಾಗ ಬಸ್ ನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ಮೇರೆಗೆ ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು . 2025-26 ನೇ…

Read More

ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ  ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ ತಾಂಡವಪುರ ನವಂಬರ್ 17 ಕಡೆಕಾರ್ತಿಕ ಮಾಸದ ಪ್ರಯುಕ್ತ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ಮೈಸೂರಿನ ಊಟಿ ರಸ್ತೆ ಚಿಕ್ಕಯ್ಯನ ಚಿತ್ರ ಗ್ರಾಮದ ಬಳಿ ಇರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ…

Read More

ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ

ವಿಜಯ ದರ್ಪಣ ನ್ಯೂಸ್…. ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಶಿಡ್ಲಘಟ್ಟ : ಮಕ್ಕಳು ವೈಜ್ಞಾನಿಕ ,ಪ್ರಶ್ನೆ ಮಾಡುವ ,ಚಿಂತನೆ ಮನೋಭಾವ ಬೆಳೆಸಿಕೊಳ್ಳಬೇಕು ,ಮಕ್ಕಳ ಮನಸ್ಸು ಶುದ್ಧ ಬೆಣ್ಣೆಯಂತಹದ್ದು, ಜೇಡಿ ಮಣ್ಣನ್ನು ಸುಂದರ ಆಕಾರವಾಗಿ ರೂಪಿಸುವಂತೆ, ಶಿಕ್ಷಕರು ಉತ್ತಮ ವಿಚಾರ, ಸ್ವಯಂ ಅಭಿವ್ಯಕ್ತಿ, ಆಲೋಚನಾ ಕ್ರಮಗಳು, ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಆರೋಹಣ ವಿಜ್ಞಾನ ಮತ್ತು ಕುತೂಹಲದೊಂದಿಗೆ ಅಭ್ಯುದಯ ಎಂಬ ಮೂರು ದಿನಗಳ…

Read More