ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ ತಾಂಡವಪುರ ಮೇ 15 : ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕೆ ಪಿ ಸಿ ಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಅವರ ಆದೇಶದಂತೆ ದುಂದು ವೆಚ್ಚ ಮಾಡದೆ ಪರಿಸರದ ಸಂದೇಶದೊಂದಿಗೆ ಸರಳವಾಗಿ…

Read More

ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಮೇ 15 : ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವ ಶಿಡ್ಲಘಟ್ಟ : ನಗರದ ಶ್ರೀಗಂಗಮ್ಮ ದೇವಾಲಯದಲ್ಲಿ ಆರನೇ ವರ್ಷದ ಶ್ರೀದೌಪದಮ್ಮದೇವಿಯ ಹೂವಿನ ಕರಗ ಮಹೋತ್ಸವವು ವೈಭವದೊಂದಿಗೆ ನೆರವೇರಿತು. ನಗರದಾದ್ಯಂತ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಭಕ್ತರು ಸೇರಿ ಕರಗ ಮಹೋತ್ಸವವನ್ನು ಕಣ್ತುಂಬಿಕೊಂಡರು. ಮುಳಬಾಗಿಲಿನ ನಾಗರಾಜ್ ಅವರು ತಲೆ ಮೇಲೆ ಹೂವಿನ ಕರಗ ಹೊತ್ತು ಭಕ್ತಿಯಲ್ಲಿ ಮುಳುಗಿ ಕುಣಿದರೆ,ಅವರ ಸುತ್ತಲೂ ನಿಂತಿದ್ದ ಭಕ್ತರೂ ತಮ್ಮ ಸ್ಥಾನದಲ್ಲೇ ಕುಣಿದು ಉಲ್ಲಾಸ ವ್ಯಕ್ತಪಡಿಸಿದರು. ತಮಟೆಯ ಸದ್ದಿನಲ್ಲಿ ಹಾಗು ಕರಗದ ನೃತ್ಯ ಭಕ್ತರನ್ನು…

Read More

ಸಂಭ್ರಮದಿಂದ ನಡೆದ ಶ್ರೀ ಗಂಗಾದೇವಿ ಅಮ್ಮನವರ ಮರಿ ಜಾತ್ರೆ

ವಿಜಯ ದರ್ಪಣ ನ್ಯೂಸ್.. ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಗ್ರಾಮದೇವತೆ ಶ್ರೀಗಂಗಾದೇವಿ ಅಮ್ಮನವರ ಮರಿ ಜಾತ್ರೆಯು ಸಡಗರ ಸಂಭ್ರಮದಿಂದ ನೆರವೇರಿತು. ಜಾತ್ರೆ ಪ್ರಯುಕ್ತ ಅಮ್ಮನವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಿ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.ಗ್ರಾಮದ ಹೆಣ್ಣು ಮಕ್ಕಳು, ಮುತ್ತೈದೆಯರು ತಂಬಿಟ್ಟು ಆರತಿಯನ್ನು ತಲೆ ಮೇಲೆ ಹೊತ್ತು ಊರ ಪ್ರಮುಖ ಬೀದಿಗಳಲ್ಲಿ ಸಾಗಿ ದೇವಾಲಯದ ಸುತ್ತಲೂ ಪ್ರದಕ್ಷಿಣಿ ಹಾಕಿ ದೇವರಿಗೆ ಬೆಳಗಿದರು,ದೀಪೋ ತ್ಸವದಲ್ಲಿ ಮೇಲೂರು ಹಾಗೂ ಸುತ್ತಮುತ್ತಲಿನ…

Read More

ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ

ವಿಜಯ ದರ್ಪಣ ನ್ಯೂಸ್… ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ ತಾಂಡವಪುರ ಮೇ 14: ‘8ನೇ ಶತಮಾನದಲ್ಲಿ ಸನಾತನ ಧರ್ಮ ಉನ್ನತ ಸ್ತರದಲ್ಲಿತ್ತು. ಇದನ್ನು ಪುನರುತ್ಥಾನಗೊಳಿಸಿದ ಕೀರ್ತಿ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಸನಾತನ ಧರ್ಮಕ್ಕೆ ಇವರ ಕೊಡುಗೆ ಅಪಾರ’ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು‌ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ವೀರ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ…

Read More

ರೈತ ಮತ್ತು ಸೈನಿಕ ಇಬ್ಬರು ಕಣ್ಣುಗಳಿದ್ದಂತೆ: ಸೀಕಲ್ ಆನಂದಗೌಡ

ವಿಜಯ ದರ್ಪಣ ನ್ಯೂಸ್…. ರೈತ ಮತ್ತು ಸೈನಿಕ ಇಬ್ಬರು ಕಣ್ಣುಗಳಿದ್ದಂತೆ: ಸೀಕಲ್ ಆನಂದಗೌಡ ಶಿಡ್ಲಘಟ್ಟ : ದೇಶಕ್ಕೆ ಅನ್ನ ಕೊಡುವ ರೈತ ಮತ್ತು ದೇಶ ಕಾಯುವ ಸೈನಿಕ ಇಬ್ಬರು ಕಣ್ಣುಗಳಿದ್ದಂತೆ ಅವರಿಲ್ಲದ ದೇಶ, ಸಮಾಜವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಹಾಗಾಗಿ ರೈತರಿಂದಲೇ ಶೋಭಾ ಯಾತ್ರೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಬಿಜೆಪಿ ಮುಖಂಡ ಸೀಕಲ್ ಆನಂದಗೌಡ ತಿಳಿಸಿದರು. ನಗರದ ದಿ.ವೆಂಕಟರಾಯಪ್ಪ ಫ್ಯಾಕ್ಟರಿಯ ಆವರಣದಲ್ಲಿ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘದ ಕಚೇರಿಯಲ್ಲಿ ರೈತ ಮುಖಂಡರಿಗೆ ಶೋಭಾ ಯಾತ್ರೆಯ ಆಹ್ವಾನ…

Read More

ಭಕ್ತರ ಸಮ್ಮುಖದಲ್ಲಿ  ವಿಜೃಂಭಣೆಯಿಂದ ನಡೆದ ಮೌಕ್ತಿಕಾಂಬ  ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….  ಭಕ್ತರ ಸಮ್ಮುಖದಲ್ಲಿ  ವಿಜೃಂಭಣೆಯಿಂದ ನಡೆದ ಮೌಕ್ತಿಕಾಂಬ  ಕರಗ ಮಹೋತ್ಸವ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಮೌಕ್ತಿಕಾಂಬ ದೇವಾಲಯದಲ್ಲಿ ಇತಿಹಾಸ ಪ್ರಸಿದ್ಧ  ಕರಗ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಸಂಪನ್ನ ಗೊಂಡಿದ್ದು. ನೂರಾರು ಭಕ್ತರು ಐತಿಹಾಸಿಕ ಕರಗ ಉತ್ಸವ ನೋಡಿ ಕಣ್ತುಂಬಿಕೊಂಡರು. ಈ ಬಾರಿಯ ಕರಗ ಮಹೋತ್ಸವದಲ್ಲಿ ದಾಖಲೆಗಿಂತ ಮಿಗಿಲಾಗಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದು ವಿಶೇಷ ವಾಗಿತ್ತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಆರಂಭ ವಾದ ಅದ್ಧೂರಿ ಕಗರ ಉತ್ಸವ ಬೆಳಗ್ಗೆ 9. 35…

Read More

ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ 

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ  ಅಧಿಕಾರಿ ಭೇಟಿ ತಾಂಡವಪುರ ಮೇ 13 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರು ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಷ್ಟು ಗ್ರಾಮಗಳಲ್ಲಿ ಒಳಚಂಡಿ ಕಾಮಗಾರಿ ಪೂರ್ಣಗೊಂಡಿದೆ ಇನ್ನು ಎಷ್ಟು ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂಬ ಮಾಹಿತಿಯನ್ನು…

Read More

ಸ್ವಸಹಾಯ ಸಂಘಗಳ ಉತ್ಪನ್ನಗಳ ವ್ಯಾಪಾರ ವಹಿವಾಟು ವ್ಯವಸ್ಥಿತವಾಗಿ ನಡೆಯುತ್ತಿಲ್ಲ : ಶಾಸಕ ಬಿಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಸ್ವಸಹಾಯ ಸಂಘಗಳ ಉತ್ಪನ್ನಗಳ ವ್ಯಾಪಾರ ವಹಿವಾಟು ವ್ಯವಸ್ಥಿತವಾಗಿ ನಡೆಯುತ್ತಿಲ್ಲ : ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸ್ವ-ಸಹಾಯ ಸಂಘಗಳು ಕರಕುಶಲ ವಸ್ತುಗಳು, ತಿಂಡಿ,ಇನಿಸು ಹಾಗು ಗೃಹೋಪಯೋಗಿ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಕೆಲಸದಲ್ಲಿ ತೊಡಗಿವೆ ಆದರೆ ಮಾರುಕಟ್ಟೆ ಮತ್ತು ತಂತ್ರಗಾರಿಕೆ ನೈಪುಣ್ಯತೆ ಕೊರತೆಯಿಂದ ವ್ಯಾಪಾರ -ವಹಿವಾಟು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ನಗರದ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಚಿಕ್ಕಬಳ್ಳಾಪುರದ ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಹಾಗೂ ಸಂಜೀವಿನಿ…

Read More

ಭಗವಾನ್ ಬುದ್ಧರ ತತ್ವಾದರ್ಶಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ 12 : ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ,…

Read More