ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ
ವಿಜಯ ದರ್ಪಣ ನ್ಯೂಸ್….. ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ ತಾಂಡವಪುರ ಮೇ 15 : ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕೆ ಪಿ ಸಿ ಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಅವರ ಆದೇಶದಂತೆ ದುಂದು ವೆಚ್ಚ ಮಾಡದೆ ಪರಿಸರದ ಸಂದೇಶದೊಂದಿಗೆ ಸರಳವಾಗಿ…