ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ  ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು…

ವಿಜಯ ದರ್ಪಣ ನ್ಯೂಸ್ ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ  ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು… ಮೊದಲಿಗೆ…. ಅಯೋಧ್ಯೆ ದೊಡ್ಡ ನಗರವೇನಲ್ಲ. ಫೈಜಾ಼ಬಾದ್ ಎಂಬ ನಗರದ ಹೊರವಲಯದಲ್ಲಿ, ಕೇವಲ ಐದು ಕಿಮೀ ಸುತ್ತಳತೆಯಲ್ಲಿರೋ, ಒಂದೇ ದಿನದೊಳಗೆ ಬರಿಗಾಲಲ್ಲೇ ಇಡೀ ಊರನ್ನು ಅಳೆದು ಮುಗಿಸಬಹುದಾದಂತಹ ಪುಟ್ಟ ಊರು ಇದು. ಹಾಗಾಗಿ ತೀರಾ ಐಷಾರಾಮಿ ಸೌಲಭ್ಯಗಳ ನಿರೀಕ್ಷೆಯನ್ನಿಟ್ಟುಕೊಳ್ಳಬೇಡಿ…. ನೋಡುವ ಸ್ಥಳಗಳು : ಅಯೋಧ್ಯೆಯಲ್ಲಿ ಮೊದಲ ದರ್ಶನ ಹನುಮಂತನಿಗೇ ಅನ್ನೋ ನಂಬಿಕೆಯಿರೋ ಕಾರಣ, ಮೊದಲು… 1. ಹನುಮಾನ್ ಗಢಿ ಮಂದಿರ ತಲುಪಿ ದರ್ಶನ…

Read More

ಬದುಕೇನು ಭಾರವಲ್ಲ ಅನುಭವಿಸಿ…….

ವಿಜಯ ದರ್ಪಣ ನ್ಯೂಸ್  ಬದುಕೇನು ಭಾರವಲ್ಲ ಅನುಭವಿಸಿ……. ಮುಂದಿನ ಜನ್ಮಕ್ಕಾಗುವಷ್ಟು ನೋವನ್ನುಂಡಿದ್ದೇನೆ, ಪೂರ್ತಿ ಬದುಕಿಗಾಗುವಷ್ಟು ಕಷ್ಟಗಳನ್ನೆದುರಿಸಿದ್ದೇನೆ, ಇಡೀ ದೇಹದಲ್ಲಿರುವ ನೀರು ಹಿಂಗುವಂತೆ ಕಣ್ಣೀರಾಗಿದ್ದೇನೆ, ಏಳು ತಲೆಮಾರಿಗಾಗುವಷ್ಟು ಅವಮಾನಿತನಾಗಿದ್ದೇನೆ, ಹಲವಾರು ಸಲ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಶೋಷಣೆಗೊಳಗಾಗಿದ್ದೇನೆ, ಈ ಬದುಕು ಸಾಕೆನಿಸುವಷ್ಟು ನೊಂದಿದ್ದೇನೆ, ಜೀವನದಲ್ಲಿ ಮತ್ತೆಂದೂ ಮೇಲೇರಲು ಸಾಧ್ಯವಾಗದಷ್ಟು ಸೋತಿದ್ದೇನೆ, ಸಮಾಜದ ಯಾರೂ ಗಮನಿಸದಷ್ಟು ಅಲಕ್ಷಿತನಾಗಿದ್ದೇನೆ, ಇಲ್ಲಿಯವರೆಗೂ ಗಳಿಸಿದ್ದೆಲ್ಲವನ್ನೂ ಕಳೆದುಕೊಂಡಿದ್ದೇನೆ, ಅನಾಥ ಪ್ರಜ್ಞೆ ಹಗಲಿರುಳು ಕಾಡುತ್ತಾ ಬಸವಳಿದಿದ್ದೇನೆ, ಆದರೂ,………….. ಬದುಕನ್ನು ಎದುರಿಸುತ್ತಿದ್ದೇನೆ, ಈ ಕ್ಷಣಕ್ಕೂ ನಗು ನಗುತಲಿದ್ದೇನೆ, ಮತ್ತೆ ಮತ್ತೆ…

Read More

ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ…..

ವಿಜಯ ದರ್ಪಣ ನ್ಯೂಸ್ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರ ಸಂಹಿತೆ….. ದೇವರಿಗಾಗಿಯೋ, ಮನುಷ್ಯರಿಗಾಗಿಯೋ, ಧರ್ಮಕ್ಕಾಗಿಯೋ, ಪ್ರದರ್ಶನಕ್ಕಾಗಿಯೋ, ರಾಜಕೀಯಕ್ಕಾಗಿಯೋ, ಶಿಸ್ತಿಗಾಗಿಯೋ, ಭಕ್ತಿಗಾಗಿಯೋ, ಸೌಜನ್ಯಕ್ಕಾಗಿಯೋ, ಸಂಪ್ರದಾಯಕ್ಕಾಗಿಯೋ….. ಇದು, ನಾಗರಿಕತೆಯೇ, ಮೌಡ್ಯವೇ, ಸಂಸ್ಕೃತಿಯೇ, ವೈಚಾರಿಕತೆಯೇ, ಆಚರಣೆಯೇ, ಆಶಯವೇ, ಅನವಶ್ಯಕ ಒತ್ತಡವೇ,…. ಇದನ್ನು ಒಪ್ಪಿಕೊಳ್ಳಬೇಕೆ, ತಿರಸ್ಕರಿಸಬೇಕೆ, ನಿರ್ಲಕ್ಷಿಸಬೇಕೆ, ಪ್ರತಿಭಟಿಸಬೇಕೆ,… ಚರ್ಚೆ ಮಾಡುವುದಾದರೆ ಎಲ್ಲವನ್ನೂ ಸಮರ್ಥಿಸಿಕೊಳ್ಳಬಹುದು ಅಥವಾ ವಿರೋಧಿಸಬಹುದು ಅಥವಾ ವ್ಯಂಗ್ಯ ಮಾಡಬಹುದು. ಆದರೆ ವಾಸ್ತವ‌ ಏನಿರಬಹುದು….. ಪ್ರಕೃತಿಯ ಮೂಲದಿಂದ ಯೋಚಿಸಿದಾಗ….. ಮೂಲತಃ ಮನುಷ್ಯ ಬೆತ್ತಲೆ ಜೀವಿ ಎಲ್ಲಾ ಪ್ರಾಣಿ ಪಕ್ಷಿ ಕೀಟಗಳ ರೀತಿಯಲ್ಲಿ. ಆದರೆ…

Read More

70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ 70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ನಾಯಕತ್ವವು, 70 ವರ್ಷಗಳ ನ್ಯೂನತೆಗಳನ್ನು ನಿವಾರಿಸುವ ಕೆಲಸ ಮಾಡಿದೆ’ ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಶಾ ಅವರು ‘ಒಆರ್ಎಫ್ ವಿದೇಶಾಂಗ ನೀತಿ ಸಮೀಕ್ಷೆ’ಗೆ ಚಾಲನೆ ನೀಡಿದರು. ಹಲವು…

Read More

‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ

ವಿಜಯ ದರ್ಪಣ ನ್ಯೂಸ್ ‘ಕೊಂಕಣಿ ಸಾಹಿತ್ಯ ಅಕಾಡೆಮಿ’ ಹುದ್ದೆಗಳನ್ನು ಮಾರಾಟ ಮಾಡಬೇಡಿ, ಅರ್ಹರನ್ನೇ ನೇಮಕ ಮಾಡಿ’: ಪತ್ರ ಸೃಷ್ಟಿಸಿದ ಸಂಚಲನ ಬೆಂಗಳೂರು ಜನವರಿ 06 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ-ಸದಸ್ಯರ ಹುದ್ದೆ ಮಾರಾಟವಾಗುತ್ತಿದೆಯಾ? ಈ ರೀತಿಯ ನಡೆ ರಾಜಕಾರಣಿಗಳ ಹಿಂಬಾಲಕರಿಂದ ನಡೆಯುತ್ತಿದೆಯೇ? ಈ ರೀತಿಯ ಸಂಶಯವೊಂದು ಸಾಮಾಜಿಕ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರ ಪತ್ರದಿಂದ ಬೆಳಕಿಗೆ ಬಂದಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಗಾಡಿಗೆ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ನೇಮಕ ಮಾಡುವ ಪ್ರಯತ್ನ…

Read More

ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ.

ವಿಜಯ ದರ್ಪಣ ನ್ಯೂಸ್ ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ. ಮಡಿಕೇರಿ: ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ‌ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು. ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ ನಿವಾಸಿ ಸಾಜೀದ್ ಎಂಬಾತನ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು…

Read More

ನೆಲಮಾಳಿಗೆಯಲ್ಲಿನ ಒಂದಷ್ಟು ಬದುಕು…..

ವಿಜಯ ದರ್ಪಣ ನ್ಯೂಸ್ ನೆಲಮಾಳಿಗೆಯಲ್ಲಿನ ಒಂದಷ್ಟು ಬದುಕು……. ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಬದುಕಿನ ಅತ್ಯಂತ ನೋವಿನ ಘಟನೆಗಳಿಗೆ ಸಾಕ್ಷಿಯಾಗಿರುವ ನಮ್ಮ ಸಮಕಾಲೀನ ಸಂದರ್ಭದಲ್ಲಿ ಒಂದು ನೋಟ…… ಕೇಳಲು, ಓದಲು ಹಿಂಸೆಯಾದರೆ ಕ್ಷಮೆಇರಲಿ…… ರಸ್ತೆ ಬದಿಯಲ್ಲಿ ಅನಾಥರಂತೆ ಸಾಯುವ ಮಾಹಿತಿಯೇ ಇಲ್ಲದ ಬಹಳಷ್ಟು ಜನರು ಇನ್ನೂ ಈ ಸಮಾಜದಲ್ಲಿ ಇದ್ದಾರೆ…… ತನ್ನ ಕುಟುಂಬದವರ ಎರಡೊತ್ತಿನ ಊಟಕ್ಕಾಗಿ ದಿನನಿತ್ಯ 5/6 ಜನರಿಗೆ ತನ್ನ ಮುದಿ ದೇಹವನ್ನು ಮಾರಿಕೊಳ್ಳುವ ಮಹಿಳೆಯರು ಈಗಲೂ ಇದ್ದಾರೆ…… ಇನ್ನೂ ಟಿವಿ ಮೊಬೈಲ್‌ ಅಕ್ಷರ ಜ್ಞಾನ ತಿಳಿಯದ…

Read More

ಕಾರ್ಮಿಕರ ಉಚಿತ ವೈದ್ಯಕೀಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನ್ಯಾಯಮೂರ್ತಿ ಎಂ.ಎಲ್ ರಘನಾಥ್

ವಿಜಯ ದರ್ಪಣ ನ್ಯೂಸ್ ಕಾರ್ಮಿಕರ ಉಚಿತ ವೈದ್ಯಕೀಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನ್ಯಾಯಮೂರ್ತಿ ಎಂ.ಎಲ್ ರಘನಾಥ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 5 :-ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತ್ತು ಕಾರ್ಮಿಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್,…

Read More

ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ.

ವಿಜಯ ದರ್ಪಣ ನ್ಯೂಸ್ ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ. ಬೆಂಗಳೂರು: 2024ರ ಫೆಬ್ರವರಿ 3ಮತ್ತು 4ರಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತುಗಳು ಚರ್ಚೆಗೆ ಕಾರಣವಾಗಿದೆ. ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಮೌಢ್ಯಬಿತ್ತುವ ಪಟ್ಟಭದ್ರರ ವಿರುದ್ಧ ನಿಷ್ಠುರವಾಗಿರಬೇಕು. ಪ್ರಜಾಪ್ರಭುತ್ವ…

Read More

ಗೋಕುಲಾಷ್ಟಮಿಗು ಇಮಾಮ್ ಸಾಬಿಗೂ ಸಂಬಂಧ ಕಲ್ಪಿಸಿಕೊಟ್ಟ ಕವಿ.

ಗೋಕುಲಾಷ್ಟಮಿಗು ಇಮಾಮ್ ಸಾಬಿಗೂ ಸಂಬಂಧ ಕಲ್ಪಿಸಿಕೊಟ್ಟ ಕವಿ. ‘ಉತ್ಥಾನ’ ಮಾಸಪತ್ರಿಕೆಯಲ್ಲಿ ಕೆಲಸಮಾಡುತ್ತಿದ್ದ ದಿನಗಳವು. ತಿಂಗಳಿಗೆ ಸರಿ ಸುಮಾರು ೧೬೦೦ ರೂ ಸಂಬಳದ ನನಗೆ ಬೆಂಗಳೂರು ಮತ್ತು ಬೆಂಗಳೂರಿಗೆ ನಾನು ಅಪ್ಪಟ ಅಪರಿಚಿತರೇ ಬಿಡಿ. ಬೆಂಗಳೂರು ನನ್ನ ಪಾಲಿಗೆ ಅಗಾಧ ವಸ್ತು-ವಿಷಯ-ವ್ಯಕ್ತಿಗಳನ್ನು ಒಡಲೊಳಗಿಟ್ಟು ಕೊಂಡ ಮಾಯಾಗೋಳದಂತೆಯೇ ಭಾಸವಾಗುತ್ತಿದ್ದುದೂ ಕೂಡ ಇದೇ ಬೆಂದಕಾಳೂರು. ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇಂಥಹ ಬೆಂಗಳೂರು ಎಂಬ ಊರು ಹಾಗೆ ಸೂರಿಲ್ಲದ ಎಲ್ಲರನ್ನು ತಳ ಊರಲು ಬಿಡುವುದೂ ಇಲ್ಲ ಎಂಬ ಸತ್ಯದ ನಡುವೆ ಸಿಕ್ಕದ್ದು…

Read More