ಬುದ್ಧ ಪೂರ್ಣಿಮೆಯ ಬೆಳಕಿನಲ್ಲಿ, ಯುದ್ಧ ಕಾಶ್ಮೀರದ ಕತ್ತಲಿನಲ್ಲಿ…….

ವಿಜಯ ದರ್ಪಣ ನ್ಯೂಸ್…..  ಬುದ್ಧ ಪೂರ್ಣಿಮೆಯ ಬೆಳಕಿನಲ್ಲಿ, ಯುದ್ಧ ಕಾಶ್ಮೀರದ ಕತ್ತಲಿನಲ್ಲಿ……. .….ಶಾಂತಿ, ಅಹಿಂಸೆ, ಜ್ಞಾನ, ನೆಮ್ಮದಿಯನ್ನು ಹುಡುಕುತ್ತಾ…… ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ….. ಆದರೆ, ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ? ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ…………… ಜನಸಂಖ್ಯೆಯೇ ಅತಿ ವಿರಳವಾಗಿದ್ದ, ಸಂಪರ್ಕ ಸಂವಹನಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿದ್ದ, ಆಧುನಿಕ ತಂತ್ರಜ್ಞಾನದ ಯಾವ ಲಕ್ಷಣಗಳೂ…

Read More

ಬಿಜೆಪಿ ಪಕ್ಷದಿಂದ ನನ್ನನ್ನು ಕಡೆಗಣಿಸುವ ಪ್ರಯತ್ನ ನಡೆದಿದೆ: ಮಾಜಿ ಶಾಸಕ ಎಂ ರಾಜಣ್ಣ

ವಿಜಯ ದರ್ಪಣ ನ್ಯೂಸ್…. ಬಿಜೆಪಿ ಪಕ್ಷದಿಂದ ನನ್ನನ್ನು ಕಡೆಗಣಿಸುವ ಪ್ರಯತ್ನ ನಡೆದಿದೆ: ಮಾಜಿ ಶಾಸಕ ಎಂ ರಾಜಣ್ಣ ಶಿಡ್ಲಘಟ್ಟ : ಗ್ರಾಮ ಪಂಚಾಯತಿ ಚುನಾವಣೆ ವೇಳೆ ಬಿಜೆಪಿ ಬೆಂಬಲಿತ 53 ಸದಸ್ಯರ ಗೆಲುವಿಗೆ ಶ್ರಮಿಸಿದ್ದು ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ನನ್ನ ಕೊಡುಗೆ ಇದೆ ಸ್ಥಳೀಯವಾಗಿ ನನ್ನನ್ನು ಕಡೆಗಣಿಸುವ ಪ್ರಯತ್ನ ನಡೆಯುತ್ತಿದೆ .ಸದ್ಯ ಮೂಲ ಬಿಜೆಪಿಗರು ತಟಸ್ಥರಾಗಿಲ್ಲ ನಾನು ಸಹ ವಲಸಿಗ ಎಂದು ಮಾಜಿ ಶಾಸಕ ಎಂ.ರಾಜಣ್ಣ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು….

Read More

ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು…..

ವಿಜಯ ದರ್ಪಣ ನ್ಯೂಸ್… ಕಥೆ ಹೇಳುವೆ, ಕೇಳಿ…. ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು…… . ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ……. ನೀವು ಈಗಾಗಲೇ ಇದನ್ನು ನೋಡಿರಬಹುದು ಅಥವಾ ಕೇಳಿರಬಹುದು‌. ಅದನ್ನು ಮತ್ತೊಮ್ಮೆ ನೆನಪಿಸುತ್ತಾ………… ಒಂದು ಪಾರ್ಕಿನ ಬೆಂಚಿನ ಮೇಲೆ ಎಳೆ ಬಿಸಿಲಿನ ಬೆಳಗಿನ ಸಮಯದಲ್ಲಿ 75/85 ರ ವಯಸ್ಸಿನ ವೃದ್ದರೊಬ್ಬರು…

Read More

ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು:  ಡಾ. ಯತಿಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….  ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು:  ಡಾ. ಯತಿಂದ್ರ ಸಿದ್ದರಾಮಯ್ಯ ತಾಂಡವಪುರ  : ಜನರ ಭಾವನೆಗಳಿಗೆ ನಂಬಿಕೆಗಳಿಗೆ ತಕ್ಕಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದರೆ ಜನತೆಯ ಶಾಂತಿ ನೆಮ್ಮದಿಯ ಕೇಂದ್ರವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ  ಡಾ. ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಗುಡು ಮಾದನಹಳ್ಳಿ ವಸುಂಡಿ ಗ್ರಾಮದಲ್ಲಿ  ಗ್ರಾಮಸ್ಥರು ಏರ್ಪಡಿಸಿದ್ದ ಸಿದ್ದಪ್ಪಾಜಿ ಕಂಡಾಯ ಮಹೋತ್ಸವ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ…

Read More

ಎಷ್ಟೊಂದು ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ,…….

ವಿಜಯ ದರ್ಪಣ ನ್ಯೂಸ್…. ಎಷ್ಟೊಂದು ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ,……. ಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಆಕ್ಯುಪ್ರೆಷರ್, ಮನೆ ಮದ್ದು …….. ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು. ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ……. ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು. ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು….. ಎಲ್ಲವೂ ಮನರಂಜನೆ ಮತ್ತು…

Read More

ವೈಭವದಿಂದ ನಡೆದ ಶ್ರೀವಾಸವಿ ಜಯಂತಿ 

ವಿಜಯ ದರ್ಪಣ ನ್ಯೂಸ್…. ವೈಭವದಿಂದ ನಡೆದ ಶ್ರೀವಾಸವಿ ಜಯಂತಿ ಶಿಡ್ಲಘಟ್ಟ : ನಗರದಲ್ಲಿ ಆರ್ಯವೈಶ್ಯ ಮಂಡಳಿ ಹಾಗೂ ಸಂಬಂಧಿತ ಸಹ ಸಂಸ್ಥೆಗಳ ಆಶ್ರಯದಲ್ಲಿ ಶ್ರೀವಾಸವಿ ಜಯಂತಿಯನ್ನು ವೈಭವದಿಂದ ಆಚರಿಸಲಾಯಿತು. ವಾಸವಿ ಮಹಿಳಾ ಮಂಡಳಿ ಮತ್ತು ಭಜನಾ ಮಂಡಳಿಯ ಸದಸ್ಯೆಯರು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಭಾಗವಹಿಸಿದರು. ಆರು ತಿಂಗಳ ಮಗುವಿನಿಂದ ಎಂಟು ವರ್ಷವರೆಗೆ ಇರುವ ಬಾಲಿಕೆಯರಿಗೆ ಕನ್ಯಕಾ ಪೂಜೆ ನೆರವೇರಿಸಲಾಯಿತು, ವಾಸವಿ ಮಾತೆಯ ಚರಿತ್ರೆಯ ಪಠಣ, ಉಯ್ಯಾಲೆ ಉತ್ಸವ, ಪಂಚಾರತಿ ಕಾರ್ಯಕ್ರಮಗಳು ಭಕ್ತಿಭಾವದಿಂದ ತುಂಬಿದ್ದವು….

Read More

ಮೇ.26 ರಿಂದ ಜೂ.02 ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

ವಿಜಯ ದರ್ಪಣ ನ್ಯೂಸ್…. ಮೇ.26 ರಿಂದ ಜೂ.02 ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಮೇ,09: 2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಹಾಗೂ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಅನ್ನು ಮೇ 26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಗೆ ನೊಂದಾಯಿಸಲು ಮೇ 10 ಕೊನೆಯ ದಿನವಾಗಿದ್ದು, ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಹಾಗೂ ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ…

Read More

” ಭಾರತೀಯರಾದ ನಾವು…”

ವಿಜಯ ದರ್ಪಣ ನ್ಯೂಸ್ ….. ” ಭಾರತೀಯರಾದ ನಾವು…” ಯಾರಿಗೆ ಇಷ್ಟ ಇದೆಯೋ ಇಲ್ಲವೋ, ಒಪ್ಪಿಗೆ ಇದೆಯೋ ಇಲ್ಲವೋ, ಸಂತೋಷವೋ ಬೇಸರವೋ ಒಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಬಹುತೇಕ ಯುದ್ಧ ಪ್ರಾರಂಭವಾಗಿದೆ, ಇಡೀ ರಾತ್ರಿ ಬಾಂಬು, ಮೀಸೈಲುಗಳ ದಾಳಿ ನಡೆಯುತ್ತಿದೆ. ಇದು ಮುಂದಿನ ದಿನಗಳಲ್ಲಿ ಯಾವ ಪರಿಣಾಮ ಬೀರುತ್ತದೆ ಏನೋ ಊಹಿಸುವುದು ಕಷ್ಟ..‌.‌ ನಮ್ಮ ಕಾಲಘಟ್ಟದಲ್ಲಿ ಯುದ್ಧ ತಡೆಯಲು ನಮ್ಮಂತ ಸಾಮಾನ್ಯರಿಗೆ ಸಾಧ್ಯವಾಗಲಿಲ್ಲ. ಅದಕ್ಕೆ ಕ್ಷಮೆಯಾಚಿಸುತ್ತಾ, ಇಂತಹ ಸಂದರ್ಭದಲ್ಲಿ ಭಾರತೀಯ ನಾಗರಿಕರಾದ ನಮ್ಮ ಜವಾಬ್ದಾರಿ ಬಹಳ…

Read More

ಭಕ್ತಿ ಭಾವದಿಂದ ನಡೆದ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಭಕ್ತಿ ಭಾವದಿಂದ ನಡೆದ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವ ಚಿಕ್ಕಬಳ್ಳಾಪುರ : ತಾಲ್ಲೂಕಿನ ಕಸಬಾ ಹೋಬಳಿ ಪಟ್ರೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಕನೂರು ಗ್ರಾಮದಲ್ಲಿ ನೆಲೆಸಿರುವ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ ಪುನಃಪ್ರತಿಷ್ಠಾಪನೆ, ನಾಗದೇವತಾ ನೂತನ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವನ್ನು ಸಂಪ್ರದಾಯದಂತೆ ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯದ ವಕ್ಕಲು ಕುಟುಂಬದ ನಗರ ಹಾಗು ಗ್ರಾಮಗಳಾದ ಚಿಕ್ಕಬಳ್ಳಾಪುರ ತಾಲ್ಲೂಕಿನ,ಚಿಕ್ಕಬಳ್ಳಾಪುರ ನಗರ, ಅಣಕನೂರು ,ಮರಸನಹಳ್ಳಿ ,ಇನಪನಹಳ್ಳಿ, ರಾಮಚಂದ್ರಹೊಸೂರು,ಅರಿಕೆರೆ…

Read More

ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ

ವಿಜಯ ದರ್ಪಣ ನ್ಯೂಸ್… ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ07 :ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ ವನ್ನು ಆಯೋಜಿಸಲು…

Read More