ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ರೇಬೀಸ್ ರೋಗದ ಬಗ್ಗೆ ಅರಿವು ಮೂಡಿಸಿ ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 11 : ಶಾಲಾ-ಕಾಲೇಜು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ನಿಷೇಧ ಕುರಿತ ಸೂಚನಾ ಫಲಕ ಕಡ್ಡಾಯವಾಗಿ ಅಳವಡಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು

ವಿಜಯ ದರ್ಪಣ ನ್ಯೂಸ್…..  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಸೆ.10 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ…

Read More

ಏಕಾಗ್ರತೆಯೆಂಬ ಮಾನಸಿಕ ವ್ಯಾಯಾಮ ಮುಖ್ಯ

ವಿಜಯ ದರ್ಪಣ ನ್ಯೂಸ್….. ಏಕಾಗ್ರತೆಯೆಂಬ ಮಾನಸಿಕ ವ್ಯಾಯಾಮ ಮುಖ್ಯ ವಿದ್ಯಾರ್ಥಿಗಳ ಅಭ್ಯಾಸ ಮಾಡಿದ ವಿಷಯ ಬೇಗನೇ ಮರೆತು ಹೋಗುತ್ತದೆ , ರಾತ್ರಿ ಪೂರ್ತಿ ನಿದ್ದೆಗೆಟ್ಟು ಓದಿದರೂ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಾಗ ಏನು ಬರೆಯಬೇಕೆಂದು ತೋಚುವುದಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಪದೆದ ಮಕ್ಕಳ ಅಳುಮೋರೆಯ ಉತ್ತರ. ಕೆಲವರಿಗೆ ಬೆಳಗ್ಗೆ ಓದಿದ ವಿಷಯ ಸಂಜೆಯೊಳಗೆ ಮರೆತರೆ, ಇನ್ನೂ ಕೆಲವರು ರಾತ್ರಿ ಓದಿದ ವಿಷಯ ಬೆಳಗ್ಗೆ ಏಳುವುದರೊಳಗೆ ಮರೆಯುತ್ತಾರೆ. ಇದು ವಿಧ್ಯಾರ್ಥಿಗಳ ಬಹು ದೊಡ್ಡ ಸಮಸ್ಯೆ ಇದರಿಂದ ನಿರೀಕ್ಷಿಸಿದ…

Read More

ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ:ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 08, 2025 :ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾಗಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್…

Read More

ಎಲ್ಲಾ ರೀತಿಯ ವ್ಯಾಜ್ಯಗಳನ್ನು  ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ವಿಜಯ ದರ್ಪಣ ನ್ಯೂಸ್….. ಎಲ್ಲಾ ರೀತಿಯ ವ್ಯಾಜ್ಯಗಳನ್ನು  ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಶಿಡ್ಲಘಟ್ಟ : ಕುಟುಂಬ ವ್ಯಾಜ್ಯಗಳು, ಸಿವಿಲ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು, ಬ್ಯಾಂಕ್ ಸಾಲ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ. ನಗರದ ನ್ಯಾಯಾಲಯ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಕಾನೂನು ಸೇವಾ…

Read More

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಜಯ ದರ್ಪಣ ನ್ಯೂಸ್…. ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ….

Read More

ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ

ವಿಜಯ ದರ್ಪಣ ನ್ಯೂಸ್…. ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ ಶಿಡ್ಲಘಟ್ಟ : ಪುಸ್ತಕವೇ ನಿಜವಾದ ಸ್ನೇಹಿತ ಜ್ಞಾನ, ಸಂಸ್ಕೃತಿ, ಭಾವನೆಗಳನ್ನೆಲ್ಲ ಪುಸ್ತಕದಿಂದಲೇ ಪಡೆಯಬಹುದು ಆದರೆ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ನಿಜವಾದ ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ ಎಂದು ಪಿಯು ಉಪ ನಿರ್ದೇಶಕ ಆದಿಶೇಷರಾವ್‌ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಫ್ರೆಷರ್ಸ್ ಡೇ’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲ ವೆಂಕಟಶಿವರೆಡ್ಡಿ ಮಾತನಾಡಿ…

Read More

ದುಸ್ಥಿತಿಯಲ್ಲಿ ಬದುಕುತ್ತಿದ್ದ ಸಮಾಜನ್ನು ಮೇಲೆತ್ತಿದ ಮಹಾನ್ ಶಕ್ತಿ ನಾರಾಯಣ ಗುರುಗಳು

ವಿಜಯ ದರ್ಪಣ ನ್ಯೂಸ್…. ದುಸ್ಥಿತಿಯಲ್ಲಿ ಬದುಕುತ್ತಿದ್ದ ಸಮಾಜನ್ನು ಮೇಲೆತ್ತಿದ ಮಹಾನ್ ಶಕ್ತಿ ನಾರಾಯಣ ಗುರುಗಳು ಕೋಲಾರ: ಹೆಣ್ಣು ಮಕ್ಕಳು ಕುಪ್ಪಸ ತೊಡಬಾರದಿತ್ತು, ಸೀರೆ, ಮೊಣಕಾಲಿಗಿಂತ ಮೇಲೆ ಉಡಬೇಕಿತ್ತು , ಸ್ಥನಕರ ನೀಡಬೇಕಿತ್ತು ಇಂತಹ ದುಸ್ಥಿತಿಯಲ್ಲಿ ಬದುಕುತ್ತಿದ್ದ ಸಮಾಜನ್ನು ಮೇಲೆತ್ತಿದ ಮಹಾನ್ ಶಕ್ತಿ ನಾರಾಯಣ ಗುರುಗಳು ಎಂದು ಸಿಸಿಬಿಯ ನಿವೃತ್ತ ಪೊಲೀಸ್ ಸಹಾಯಕ ಕಮಿಷನರ್ ಆದ ಬಿಕೆ ಶಿವರಾಂ ನುಡಿದರು‌. ಕೋಲಾರದ ಟಿ. ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಆರ್ಯ…

Read More

ಪೂರ್ಣ ಚಂದ್ರ ತೇಜಸ್ವಿ…………

ವಿಜಯ ದರ್ಪಣ ನ್ಯೂಸ್….. ಪೂರ್ಣ ಚಂದ್ರ ತೇಜಸ್ವಿ………… ಕಾಡು ನೆನಪಾದಾಗ ಕಾಡುವ ತೇಜಸ್ವಿ……… ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ ಅದೇರೀತಿ ಓದುಗರಲ್ಲಿ ಮೋಡಿ ಮಾಡಿದ್ದಾರೆ. ಇದು ಅವರ ನಡುವಿನ ಹೋಲಿಕೆಯಲ್ಲ. ಇಬ್ಬರದೂ ಬೇರೆ ಬೇರೆ ಕ್ಷೇತ್ರ. ಜನಾಕರ್ಷಣೆಯ ದೃಷ್ಟಿಯಿಂದ ಮಾತ್ರ ಹೇಳಿದ್ದು. ಕನ್ನಡ ಸಾಹಿತ್ಯದಲ್ಲಿ ಆಗಿನ ಸಂದರ್ಭದಲ್ಲಿ ಸಾಕ್ಷಿ ಪ್ರಜ್ಞೆಯಂತಿದ್ದ, ಸ್ವತಃ…

Read More

ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ……….

ವಿಜಯ ದರ್ಪಣ ನ್ಯೂಸ್ ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ………. ಸಾಲದ ಇನ್ನೊಂದು ಮುಖ….. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ…… ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ…. ” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು…

Read More