ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ವಿಫಲ
ವಿಜಯ ದರ್ಪಣ ನ್ಯೂಸ್….. ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ವಿಫಲ ಶಿಡ್ಲಘಟ್ಟ : ಪ್ರತಿ ವಾರ್ಡ್ನಲ್ಲೂ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದೆ ರೇಷ್ಮೆನೂಲು ಬಿಚ್ಚಾಣಿಕೆ ಮಾಡುವ ಸಣ್ಣ ಪುಟ್ಟ ರೀಲರುಗಳು, ಕೂಲಿ ಕಾರ್ಮಿಕರು ಟ್ಯಾಂಕರ್ನಲ್ಲಿ ಕುಡಿಯುವ ಮತ್ತು ಇತರೆ ಬಳಕೆ ನೀರು ಹಾಕಿಸಿಕೊಳ್ಳುವಂತಾಗಿದ್ದು ಸಮಸ್ಯೆಗಳನ್ನು ನಿಭಾಯಿಸಲು ನಗರಸಭೆ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಸಂಯೋಜಕ ಬಿ.ವಿ. ರಾಜೀವ್ಗೌಡ ಆರೋಪ ಮಾಡಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಒಂದು ಟ್ಯಾಂಕರ್ ನೀರಿಗೆ…