ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಕಲ್ಯಾಣಿ ಸ್ವಚ್ಛತಾ ಕಾರ್ಯ

ವಿಜಯ ದರ್ಪಣ ನ್ಯೂಸ್….. ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಕಲ್ಯಾಣಿ ಸ್ವಚ್ಛತಾ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.20: ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ. ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು,…

Read More

” ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ ” ಸ್ವಾಮಿ ವಿವೇಕಾನಂದ…….

ವಿಜಯ ದರ್ಪಣ ನ್ಯೂಸ್……. ” ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ ” ಸ್ವಾಮಿ ವಿವೇಕಾನಂದ…….   ಜೊತೆಗೆ ಹೃದಯ ಅಥವಾ ಮನಸ್ಸು ಶುದ್ದವಾಗಿದ್ದರೆ ಜ್ಞಾನ ಅಲ್ಲಿ ಶಾಶ್ವತವಾಗಿ ನೆಲೆಸುತ್ತದೆ….. ಎಷ್ಟೊಂದು ಅರ್ಥಪೂರ್ಣ ಮತ್ತು ಅನುಭವದ ಮಾತು. ಇದು ಅಕ್ಷರಶಃ ಸತ್ಯವಾದ ಮಾತು…… ನೀವು ಯಾವುದೇ ಕ್ಷೇತ್ರದಲ್ಲಿರಲಿ, ಎಷ್ಟೇ ಪ್ರತಿಭಾವಂತರಾಗಿರಿ, ನಿಮ್ಮ ಹೃದಯ ವಿಶಾಲ ಮತ್ತು ಶುದ್ದವಾಗಿಲ್ಲದಿದ್ದರೆ ನೀವು ಎಷ್ಟೇ ಜನಪ್ರಿಯರಾಗಿರಿ, ಎಷ್ಟೇ ಶ್ರೀಮಂತರಾಗಿರಿ, ಎಷ್ಟೇ ದೊಡ್ಡ ಹುದ್ದೆಯಲ್ಲಿರಿ ನಿಮ್ಮ ಜ್ಞಾನ ಒಂದು ಮಿತಿಗೆ…

Read More

ಕಾವೇರಿ ಆರತಿ……. ಮಾರ್ಚ್ 21, ಬೆಂಗಳೂರಿನ ಸ್ಯಾಂಕಿಕೆರೆಯಲ್ಲಿ….

ವಿಜಯ ದರ್ಪಣ ನ್ಯೂಸ್….. ಕಾವೇರಿ ಆರತಿ……. ಮಾರ್ಚ್ 21, ಬೆಂಗಳೂರಿನ ಸ್ಯಾಂಕಿಕೆರೆಯಲ್ಲಿ…. ಉತ್ತರ ಪ್ರದೇಶದಗಂಗಾ ಆರತಿಯಂತೆ ಕರ್ನಾಟಕ ಸರ್ಕಾರದ ಅಂಗ ಸಂಸ್ಥೆ ಬೆಂಗಳೂರು ಜಲ ಮಂಡಳಿ ಇದೇ 21ನೇ ತಾರೀಕು ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಸದಾಶಿವನಗರದ ಬಳಿ ಇರುವ ಸ್ಯಾಂಕಿ ಕೆರೆಗೆ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದೆ. ನನ್ನ ವೈಯಕ್ತಿಕ ಅಂದಾಜಿನಂತೆ ಎಲ್ಲಾ ಪ್ರೋಟೋಕಾಲ್ ಮತ್ತು ಇತರ ಖರ್ಚುಗಳ ಸೇರಿ ಸುಮಾರು ಒಂದು ಕೋಟಿಗೂ ಹೆಚ್ಚು ಹಣ ಖರ್ಚಾಗಬಹುದು. ಇಲ್ಲಿಯವರೆಗೂ ಸುಮಾರು 60 ವರ್ಷಗಳಿಂದ ಬೆಂಗಳೂರು ಜಲ…

Read More

ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ

 ವಿಜಯ ದರ್ಪಣ ನ್ಯೂಸ್…. ನಿಮ್ಮ  ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 19: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂದಗುಂದಾಪುರ ಗ್ರಾಮದಲ್ಲಿ ಗ್ರಾಮಸ್ಥರು ವಿಧಾನಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ  ಗೌರವಿಸಿದರು. ಗ್ರಾಮದಲ್ಲಿ ದಿವಂಗತ ರಾಕೇಶ್ ಸಿದ್ರಾಮಯ್ಯನವರ ಹೆಸರಿನಲ್ಲಿ ಸುಮಾರು ಎರಡು ಎಕರೆ ಆರು ಗಂಟೆ ಜಮೀನನ್ನು…

Read More

ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸರ್ಕಾರ ಮತ್ತು AIGF ಸಹಭಾಗಿತ್ವದಲ್ಲಿ ಭಾರತದಲ್ಲೇ ಪ್ರಥಮ ಉದ್ಯಮ ನೇತೃತ್ವದ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್ ಉದ್ಘಾಟನೆ ಬೆಂಗಳೂರು, 19 ಮಾರ್ಚ್ 2025: ಜವಾಬ್ದಾರಿಯುತವಾಗಿ ಡಿಜಿಟಲ್ ಸಾಧನಗಳನ್ನು ಬಳಸುವುದು ಮತ್ತು ಯೋಗಕ್ಷೇಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF) ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮ ಬಿಯಾಂಡ್ ಸ್ಕ್ರೀನ್ಸ್ ಅನ್ನು ಸ್ಥಾಪಿಸಿದೆ. ಈ ತಿಂಗಳು ಆರಂಭಗೊಂಡ ಈ ಕಾರ್ಯಕ್ರಮವು ಭಾರತದಲ್ಲೇ…

Read More

ನಾನು ಕಾಂಗ್ರೆಸ್ ಸರ್ಕಾರದ ಟಾರ್ಗೆಟ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್…. ನಾನು ಕಾಂಗ್ರೆಸ್ ಸರ್ಕಾರದ ಟಾರ್ಗೆಟ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ   ಬೆಂಗಳೂರು: ಕೇತಗಾನಹಳ್ಳಿ ಜಮೀನು ಸರ್ವೇ ಕುರಿತು ಮಂಗಳವಾರ ಕಿಡಿ ಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ‘ನಾನು ಸರಕಾರದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ನನ್ನ ಜೀವನದಲ್ಲಿ ನಾನು ಯಾವುದೇ ಅಪರಾಧ ಅಥವಾ ಅಕ್ರಮ ಎಸಗಿಲ್ಲ. ಭೂಮಿಯನ್ನು 40 ವರ್ಷಗಳ ಹಿಂದೆ ಖರೀದಿಸಲಾಗಿತ್ತು” ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ “ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ನಾನು…

Read More

ಮಾ. 22 ರಂದು ಕರ್ನಾಟಕ ಬಂದ್ ಫಿಕ್ಸ್

ವಿಜಯ ದರ್ಪಣ ನ್ಯೂಸ್…….. ಮಾರ್ಚ್ 22 ರಂದು ಕರ್ನಾಟಕ ಬಂದ್ ಫಿಕ್ಸ್ ಬೆಂಗಳೂರು ಮಾರ್ಚ್ 18 : ಇದೇ ಮಾರ್ಚ್​​ 22ರಂದು ಕರ್ನಾಟಕ ಬಂದ್ ಫಿಕ್ಸ್ ಆಗಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರ ದಬ್ಬಾಳಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಇದೇ ಶನಿವಾರ ಅಂದ್ರೆ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಸಂಬಂಧ ಇಂದು ಬೆಂಗಳೂರಿನಲ್ಲಿ ‘ಅಖಂಡ ಕರ್ನಾಟಕ ಬಂದ್‌’ಗೆ ಕುರಿತು ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಾರ್ಚ್ 22ರಂದು ಅಖಂಡ…

Read More

ಒಂದು ದೇಶದ ಅಭಿವೃದ್ಧಿಯೆಂಬ ವಜ್ರಖಚಿತ ಕಿರೀಟದ ಮುತ್ತುಗಳು,…………..

ವಿಜಯ ದರ್ಪಣ ನ್ಯೂಸ್…. ಒಂದು ದೇಶದ ಅಭಿವೃದ್ಧಿಯೆಂಬ ವಜ್ರಖಚಿತ ಕಿರೀಟದ ಮುತ್ತುಗಳು,………….. ಆ ದೇಶ ಬಾಹ್ಯಾಕಾಶಕ್ಕೆ ಹಾರಿಸಿದ ಸ್ಯಾಟಲೈಟ್ ಗಳು ಮತ್ತು ಅದರ ಪರಿಣಾಮ, ಆ ದೇಶದಲ್ಲಿ ಇರುವ ಶ್ರೀಮಂತರ ಸಂಖ್ಯೆ, ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಹೊಂದಿರುವ ಸ್ಥಾನ, ಆ ದೇಶದಲ್ಲಿ ಇರಬಹುದಾದ ವಿಶ್ವ ಶ್ರೇಷ್ಠ ಭವ್ಯ ಕಟ್ಟಡಗಳು, ಆ ದೇಶ ವಿಶ್ವ ದರ್ಜೆಯ ಕ್ರೀಡಾಕೂಟದಲ್ಲಿ ಗಳಿಸುವ ಪದಕಗಳು, ಅದು ಹೊಂದಿರಬಹುದಾದ ವಿಮಾನ ನಿಲ್ದಾಣಗಳ ಸಂಖ್ಯೆ, ಆ ದೇಶದಲ್ಲಿ ಚಲಿಸುವ ಬುಲೆಟ್ ರೈಲುಗಳ ವೇಗ, ಅಲ್ಲಿ ಇರಬಹುದಾದ…

Read More

ಎಲ್ಲಾ ಧರ್ಮಗಳ ಸಾರ ಮಂಕುತಿಮ್ಮನ ಕಗ್ಗದಲ್ಲಿದೆ: ನ್ಯಾಯಧೀಶ ಕೆ.ಎಚ್.ಅಶ್ವತ್ಥ ನಾರಾಯಣಗೌಡ

ವಿಜಯ ದರ್ಪಣ ನ್ಯೂಸ್…. ಕೆಯುಡಬ್ಲ್ಯೂಜೆಯಲ್ಲಿ ಡಿವಿಜಿ ಜನ್ಮದಿನಾಚರಣೆ ಎಲ್ಲಾ ಧರ್ಮಗಳ ಸಾರ ಮಂಕುತಿಮ್ಮನ ಕಗ್ಗದಲ್ಲಿದೆ: ನ್ಯಾಯಧೀಶ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸ್ಥಾಪಕ ಅಧ್ಯಕ್ಷರಾದ ಡಿವಿಜಿ ಅವರ 138ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ, ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಚ್. ಅಶ್ವತ್ಥ ನಾರಾಯಣ ಅವರು ಮಾತನಾಡಿ, ಡಿವಿಜಿ ಅವರ ಮಂಕುತಿಮ್ಮನ ಕಗ್ಗ ದಲ್ಲಿ…

Read More

ಎಸ್. ಎಸ್. ಎಲ್. ಸಿ. ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಮಾ.21 ರಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಸುಗಮವಾಗಿ ಮತ್ತು ಸುವ್ಯಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಮಾ.17 : 2025-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ನಡೆಯಲಿದ್ದು ಪರಿಕ್ಷೆ ಯು ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು…

Read More