ಪತ್ರಕರ್ತ ಕರಾಟೆ ರಾಜುರವರ ಮಗ ಮತ್ತು ಸೊಸೆ ರಸ್ತೆ ಅಪಘಾತದಲ್ಲಿ ಧಾರುಣ ಸಾವು.

ವಿಜಯ ದರ್ಪಣ ನ್ಯೂಸ್…                            ನಂದಗುಡಿ, ಹೊಸಕೋಟೆ ತಾಲೂಕು. ರಸ್ತೆ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದ ದಂಪತಿ ಮೇಲೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬನಹಳ್ಳಿಯಲ್ಲಿ ನಡೆದಿದೆ. ಮೃತರನ್ನು  ಬನಹಳ್ಳಿಯಲ್ಲಿ ವಾಸವಾಗಿರುವ ವಿಜಯಪುರ ವಾಣಿ ಪತ್ರಿಕೆ ಸಂಪಾದಕ ಎಂ ಕರಾಟೆ ರಾಜು ಅವರ ಮಗ ಆರ್ ಮುರುಗೇಶ್…

Read More

ವಸ್ತ್ರ ಚಿತ್ರಕಲಾ ಉದ್ಯಮಿ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ವಿಜಯ ದರ್ಣಣ ನ್ಯೂಸ್ . ಜೂನ್ 03 .                    ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಯಡರಿ) ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ…

Read More

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರಂತರವಾಗಿ ಶ್ರಮಿಸಿದ್ದೇನೆ : ನಿಸರ್ಗ ನಾರಾಯಣಸ್ವಾಮಿ

ವಿಜಯ ದರ್ಣಣ ನ್ಯೂಸ್…                             ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ರಾಜಕೀಯದಲ್ಲಿ ಸೋಲು – ಗೆಲುವು ಸಹಜ, ಈ ಸೋಲನ್ನು ನಾನು ನಿರೀಕ್ಷಿಸಿರಲಿಲ್ಲ, ಪಕ್ಷದ ಮುಖಂಡರು ಕಾರ್ಯಕರ್ತರು ಯಾರನ್ನು  ನಾನು ದೂಷಣೆ ಮಾಡಲ್ಲ , ಇದನ್ನು ನನ್ನ ಸ್ವಯಂಕೃತ ಅಪರಾಧ ಎಂದು ನಾನೇ ಸ್ವೀಕರಿಸುತ್ತೇನೆ, ನನ್ನ ಕೊನೆ ಉಸಿರು ಇರುವವರೆಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಸೇವೆ ಸಲ್ಲಿಸುತ್ತೇನೆ…

Read More

ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಣಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 02 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ…

Read More

ಕಣ್ಣುಗಳು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ, ಕಣ್ಣುಗಳ ದಾನ ಮಾಡುವುದರಿಂದ ಮಾತ್ರ ಅಂಧರಿಗೆ ಬೆಳಕು ನೀಡಲು ಸಾಧ್ಯ : ಡಾ. ಕಿರಣ ಪಾಟೀಲ

ವಿಜಯ ದರ್ಪಣ ನ್ಯೂಸ್                                   ಬೀದರ: – ಜೂನ್ – 02, ಭೀಕರ ರಸ್ತೆ ಅಪಘಾತಗಳಲ್ಲಿ ಅಥವಾ ಇನ್ನಿತರ ದುರಂತ ಘಟನೆಗಳಲ್ಲಿ ಕಣ್ಣುಗಳನ್ನು ಕಳೆದುಕೊಂಡವರಿಗೆ ಮತ್ತು ಹುಟ್ಟಿನಿಂದಲೇ ಅಂಧತ್ವರಾಗಿರುವವರಿಗೆ ಬೆಳಕು ಕೊಡಲು ಒಂದೇ ಒಂದು ದಾರಿ, ಅದುವೇ ಸ್ವಯಂ ಪ್ರೇರಿತ, ಮಹಾದಾನ ಮಾಡುವ ಶ್ರೇಷ್ಠದಾನ ನೇತ್ರದಾನದಿಂದಲೇ ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬ ನಾನರಿಕನು ಮಹತ್ವವನ್ನರಿತು ತಮ್ಮ ಮರಣಾನಂತರ…

Read More

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ಸಿದ್ದತೆ: ಜಿಲ್ಲಾಧಿಕಾರಿ ಆರ್ ಲತಾ.

ವಿಜಯ ದರ್ಣಣ ನ್ಯೂಸ್ ಜೂನ್ 01. ಬೆಂಗಳೂರು ಗ್ರಾಮಾಂತರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ”ಯನ್ನು 2023ರ ಜೂನ್ 12 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು ಅವರು ದೇವನಹಳ್ಳಿ ತಾಲ್ಲೂಕಿನ…

Read More

ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಮಾಜ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್.. ಜೂನ್ 01 ಬೆಂಗಳೂರು ಗ್ರಾಮಾಂತರ ಜಿಲ್ಲೆ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಉಪಾಧೀಕ್ಷಕರ ಕಚೇರಿ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ-1090 ಕೇಂದ್ರವನ್ನು ಪ್ರಾರಂಭಿಸಲು ಗೌರವಧನದ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು  ಸಮಾಜ ಸೇವಕರ ಒಂದು ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.  ಸಮಾಜ ಸೇವಕರ(ಕೌನ್ಸಿಲರ್) ಒಂದು ಹುದ್ದೆಗೆ, ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ, 21…

Read More

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವುದು ನನ್ನ ಕರ್ತವ್ಯ: ಸಚಿವ ಮಧು ಬಂಗಾರಪ್ಪ.

ವಿಜಯ ದರ್ಪಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ 31 . ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2023-2024 ನೇ ಸಾಲಿನ ಶೈಕ್ಷಣಿಕ…

Read More

ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳು

ವಿಜಯ ದರ್ಣಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 31  ‌‌‌‌‌‌‌‌‌‌ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯ ಒದಗಿಸಲಾಗುತ್ತಿದೆ. ಇಲಾಖಾ ಯೋಜನೆಗಳಾದ ಯಂತ್ರಚಾಲಿತ ಮೋಟಾರು ವಾಹನ, ಶ್ರವಣ ದೋಷವುಳ್ಳ ವಿಕಲಚೇತನರಿಗೆ ಹೊಲಿಗೆ ಯಂತ್ರ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ವಿಕಲಚೇತನರಿಗೆ ಪ್ರೋತ್ಸಾಹಧನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನ ಸಲಕರಣೆ ವಿತರಣೆ, ಸ್ವಯಂ ಉದ್ಯೋಗಕ್ಕೆ “ಆಧಾರ”…

Read More