ಮೈಸೂರು ಕುಶಾಲನಗರ ರೈಲ್ವೆ ಯೋಜನೆ ಪುನರಾರಂಭಿಸಲು ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಮನವಿ

ವಿಜಯ ದರ್ಪಣ ನ್ಯೂಸ್…. ಮೈಸೂರು ಕುಶಾಲನಗರ ರೈಲ್ವೆ ಯೋಜನೆ ಪುನರಾರಂಭಿಸಲು ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಮನವಿ ತಾಂಡವಪುರ ಫೆಬ್ರುವರಿ 11ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಸಂಸದ…

Read More

ವಿದ್ಯಾರ್ಥಿಗಳು ಶಿಕ್ಷಕರನ್ನು ಸದಾ ನೆನೆಯಬೇಕು: ಗೋಪಾಲಗೌಡ

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಶಿಕ್ಷಕರನ್ನು ಸದಾ ನೆನೆಯಬೇಕು: ಗೋಪಾಲಗೌಡ ಶಿಡ್ಲಘಟ್ಟ : ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿರುವರು ಈ ಸಾಧನೆಗೆ ಕಾರಣರಾದ ಶಿಕ್ಷಕರನ್ನು ಸದಾ ನೆನೆಯಬೇಕು ಎಂದು ಎಂ.ಪಿ.ಸಿ.ಎಸ್ ಸದಸ್ಯ ಗೋಪಾಲಗೌಡ ತಿಳಿಸಿದರು. ತಾಲ್ಲೂಕಿನ ಗೊರಮಡಗು ಸರ್ಕಾರಿ ಶಾಲೆಯಲ್ಲಿ ಮೂರನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳು ಈ ಮಟ್ಟಕ್ಕೆ ಬೆಳೆಯುವುದು ತುಂಬಾ ಸಂತೋಷ ತಂದಿದೆ ಎಂದರು. ಈ ವೇಳೆ ವಿದ್ಯಾರ್ಥಿಗಳು ನೃತ್ಯ…

Read More

ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಚಾಲನೆ

ವಿಜಯ ದರ್ಪಣ ನ್ಯೂಸ್…… ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಚಾಲನೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂ . ಫೆ.12: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ…

Read More

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಬಿ ಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಪುರಸಬೆ ಅವಧಿಯ 2 ವರೆ ದಶಕಗಳಿಂದಲೂ ನಗರದಲ್ಲಿ ಕಾಡುತ್ತಿದ್ದ ನಗರದ ಎಲ್ಲಾ 31ವಾರ್ಡ್‌ಗಳ ನಾಗರಿಕರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅತಿ ಶೀಘ್ರದಲ್ಲೆ ಶಾಶ್ವತವಾದ ಪರಿಹಾರ ನೀಡಿ ನಗರಕ್ಕೆ ಕಾಡುತ್ತಿದ್ದ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ಮೇಲೂರಿನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ವಿವರ ನೀಡಿ ಅವರು…

Read More

ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಸುರಕ್ಷಿತ ಅಂತರ್ಜಾಲ ದಿನ ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಫೆಬ್ರವರಿ 10: ಪ್ರತಿ ದಿನ ನಾವು ಒಂದಲ್ಲ ಒಂದು ರೀತಿಯಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೇವೆ ಅದರಿಂದ ಎಷ್ಟು ಉಪಯೋಗ ಇದೆಯೇ ಅಷ್ಟೇ ಅಪಾಯ ಇದ್ದು ಆನ್ಲೈನ್ ನಲ್ಲಿ ತೋರುವ ಆಸೆ ಆಮಿಷಗಳಿಗೆ ಬಲಿಯಾಗದಿರಿ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಅವರು ತಿಳಿಸಿದರು. ಇಂದು ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್…

Read More

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಬೇಟಿ ಮಾಡಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಬೇಟಿ ಮಾಡಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1446 ಕೋಟಿ ರೂ ಗಳ ಬಿಡುಗಡೆಗೆ ಮನವಿ ನವದೆಹಲಿ10. ಮಾನ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕರ್ನಾಟಕ ಸರ್ಕಾರವು ಕನಿಷ್ಠ ಬೆಂಬಲ ಬೆಲೆ…

Read More

ಅಹಿಂದ ವರ್ಗದ ನಿಗಮ ಮಂಡಳಿಗಳಿಗೆ 300 ಕೋಟಿ ರೂ ಮೀಸಲಿಡಲು ಆಗ್ರಹ

ವಿಜಯ ದರ್ಪಣ ನ್ಯೂಸ್…. ಅಹಿಂದ ವರ್ಗದ ನಿಗಮ ಮಂಡಳಿಗಳಿಗೆ 300 ಕೋಟಿ ರೂ ಮೀಸಲಿಡಲು ಆಗ್ರಹ ತಾಂಡವಪುರ ಫೆಬ್ರವರಿ 10 ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಅಹಿಂದ ವರ್ಗದ ಎಲ್ಲಾ ನಿಗಮ ಮಂಡಳಿಗೆ ಕನಿಷ್ಠ 300 ಕೋಟಿ ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟ ಮನವಿ ಮಾಡಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿ ಗಾರರೊಂದಿಗೆ ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್.ನಾಗೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಅಹಿಂದ ವರ್ಗದ ಜನರಿಂದ…

Read More

ನನ್ನ ತಪ್ಪಿನ ಅರಿವಾಗಿ ಸಾರ್ವಜನಿಕ ಕ್ಷಮೆ ಕೇಳಿದ್ದೇನೆ: ರಾಜೀವ್‌ ಗೌಡ 

ವಿಜಯ ದರ್ಪಣ ನ್ಯೂಸ್….. ನನ್ನ ತಪ್ಪಿನ ಅರಿವಾಗಿ ಸಾರ್ವಜನಿಕ ಕ್ಷಮೆ ಕೇಳಿದ್ದೇನೆ: ರಾಜೀವ್‌ ಗೌಡ   ಶಿಡ್ಲಘಟ್ಟ : ನನ್ನ ಉಸಿರು ಇರುವ ತನಕ ನಿಮ್ಮೊಂದಿಗೆ ಇಡೀ ನನ್ನ ಕುಟುಂಬ ಇರಲಿದೆ ನೀವು ನನ್ನೊಂದಿಗೆ ಇರುವ ತನಕ ನನ್ನ ವಿರುದ್ಧ ನೂರಲ್ಲ ಸಾವಿರ ಷಡ್ಯಂತ್ರಗಳು ನಡೆದರೂ ಎದುರುವವನಲ್ಲ,ನಾನು ಇನ್ನೊಬ್ಬರ ಮನಸ್ಸಿಗೆ ಘಾಸಿ ಆಗುವಂತೆ ಮಾತನಾಡಿದೆ ಆ ನಂತರ ನನ್ನ ತಪ್ಪಿನ ಅರಿವಾಗಿ ನಾನು ನನ್ನ ತಪ್ಪಿಗೆ ಸಾರ್ವಜನಿಕ ಕ್ಷಮೆ ಕೇಳಿದ್ದೇನೆ ಎಂದು ಎಬಿಡಿ ಟ್ರಸ್ಟ್ ಅಧ್ಯಕ್ಷ ರಾಜೀವ್‌…

Read More

ಕಳ್ಳರ ಸಂತೆಯಲ್ಲಿ ನಿಂತು……

ವಿಜಯ ದರ್ಪಣ ನ್ಯೂಸ್…. ಕಳ್ಳರ ಸಂತೆಯಲ್ಲಿ ನಿಂತು…… ಸರಗಳ್ಳರು, ಜೇಬುಗಳ್ಳರು, ಮನೆಗಳ್ಳರು, ಮೊಬೈಲ್ ಕಳ್ಳರು, ಎಟಿಎಂ ಕಳ್ಳರು, ವಾಹನಗಳ್ಳರು, ಡೀಸೆಲ್, ಪೆಟ್ರೋಲ್ಗಳರು, ಬ್ಯಾಂಕ್ ದರೋಡೆಕೋರರು, ಬೀದಿಗಳ್ಳರು, ತೋಟದ ಹಣ್ಣು, ತರಕಾರಿ ಕಳ್ಳರು, ಕಂಬಿ ಕಳ್ಳರು, ನೀರು ಕಳ್ಳರು, ವಿದ್ಯುತ್ ಕಳ್ಳರು, ಖೋಟಾ ನೋಟು ತಯಾರಕರು,, ಕಳ್ಳಬಟ್ಟಿ ತಯಾರಕರು, ಆಹಾರ ಕಲಬೆರಕೆ ಮಾಡುವವರು, ಬಸ್ಸು, ರೈಲು ಟಿಕೆಟ್ ಪಡೆಯದೆ ಪ್ರಯಾಣಿಸುವವರು, ಹುಂಡಿ ಕಳ್ಳರು, ಚಿನ್ನ, ಬೆಳ್ಳಿ ಕಳ್ಳರು,….. ಹೀಗೆ ಸಾಂಪ್ರದಾಯಿಕ ಕಳ್ಳರು ಬಹಳ ಹಿಂದಿನಿಂದಲೂ ಸಮಾಜದಲ್ಲಿ ತಮ್ಮ ಕೈಚಳಕ…

Read More

ನೀವು ಅದೃಷ್ಟಶಾಲಿಗಳು ಆಗಬೇಕೆ?

ವಿಜಯ ದರ್ಪಣ ನ್ಯೂಸ್…. ಗೆಲುವು -ಗೆಲುವು ನೀವು ಅದೃಷ್ಟಶಾಲಿಗಳು ಆಗಬೇಕೆ? ಒಳ್ಳೆಯದು ಸಂಭವಿಸಿದಾಗ ‘ನನ್ನ ಅದೃಷ್ಟ’ ಎಂದು ಹೇಳುವುದನ್ನು ಕೇಳಿದ್ದೇವೆ ಎಷ್ಟೋ ಜನರು ತಮ್ಮ ಹೊಣೆಗೇಡಿತನವನ್ನು ಅದೃಷ್ಟದ ಮೇಲೆ ಹೊರೆಸಿ ‘ನಾನು ನತದೃಷ್ಟ’ ಎನ್ನುವುದೂ ಉಂಟು, ಅದೃಷ್ಟಶಾಲಿಯಾಗುವುದು ಕೇವಲ ಅವಕಾಶವಲ್ಲ. ನಮ್ಮ ಜೀವನದಲ್ಲಿ ಅವಕಾಶಗಳು ಮತ್ತು ಸಕಾರಾತ್ಮಕ ಫಲಿತಾಂಶಗಳನ್ನು ರಚಿಸಲು ಕಲಿಯಬೇಕೆಂಬುದನ್ನು ಮರೆಯುತ್ತೇವೆ. ಹೊಸ ಅವಕಾಶಗಳನ್ನು ಹುಡುಕುವಲ್ಲಿ ಪೂರ್ವಭಾವಿಯಾಗಿದ್ದರೆ ಅವಕಾಶಗಳು ನಮ್ಮತ್ತ ಆಕರ್ಷಿತರಾಗಲು ಅನುಮತಿಸುತ್ತೇವೆ ಎಂಬುದನ್ನು ನೆನಪಿಸಿಕೊಳ್ಳಬೇಕು. ನಮ್ಮ ಆದೃಷ್ಟವನ್ನು ನಾವೇ ಬರೆದುಕೊಳ್ಳಬಹುದು. ಅದೃಷ್ಟವೆಂದರೆ …? :…

Read More