ದಿನಕ್ಕೆ 14 ಗಂಟೆ, ವಾರಕ್ಕೆ 70 ಗಂಟೆಗಳ ಕೆಲಸ ಮತ್ತೆ ಸುದ್ದಿಯಲ್ಲಿ…….

ವಿಜಯ ದರ್ಪಣ ನ್ಯೂಸ್…. ದಿನಕ್ಕೆ 14 ಗಂಟೆ, ವಾರಕ್ಕೆ 70 ಗಂಟೆಗಳ ಕೆಲಸ ಮತ್ತೆ ಸುದ್ದಿಯಲ್ಲಿ……. ಕೆಲವು ತಿಂಗಳುಗಳ ಹಿಂದೆ ಇನ್ಫೋಸಿಸ್ ನಾರಾಯಣ ಮೂರ್ತಿಯವರು ಈ ವಿಷಯ ಪ್ರಸ್ತಾಪಿಸಿದಾಗ ಬರೆದ ಲೇಖನ ಮತ್ತೆ ಮುನ್ನೆಲೆಗೆ……. ದಿನಕ್ಕೆ 24 ಗಂಟೆಗಳು, ವಾರಕ್ಕೆ ಒಟ್ಟು 7×24 = 168 ಗಂಟೆಗಳು….. ಒಬ್ಬ ಆರೋಗ್ಯವಂತ ಮನುಷ್ಯ ಸಾಮಾನ್ಯವಾಗಿ ದಿನಕ್ಕೆ 8 ಗಂಟೆಗಳು ನಿದ್ರೆ ಮಾಡಬೇಕು ಎಂದು ವೈದ್ಯಕೀಯ ವರದಿಗಳು ಹೇಳುತ್ತವೆ.. 7×8 = 56 ಗಂಟೆಗಳು… ಒಂದು ದಿನಕ್ಕೆ ಒಬ್ಬ ವ್ಯಕ್ತಿ…

Read More

ಪ್ಯಾರಿಸ್ ಒಲಂಪಿಕ್ಸ್ – 2024…. ಜುಲೈ 26 ರಿಂದ ಆಗಸ್ಟ್ 11 ರವರೆಗೆ…..

ವಿಜಯ ದರ್ಪಣ ನ್ಯೂಸ್ ಪ್ಯಾರಿಸ್ ಒಲಂಪಿಕ್ಸ್ – 2024…. ಜುಲೈ 26 ರಿಂದ ಆಗಸ್ಟ್ 11 ರವರೆಗೆ….. ಮುಂದಿನ ಮೂರು ವಾರಗಳು ಕುತೂಹಲದಿಂದ ಗಮನಿಸಬೇಕಾದ ವಿಷಯವೆಂದರೆ ಪ್ಯಾರಿಸ್ ಒಲಿಂಪಿಕ್ಸ್. ಕ್ರಿಸ್ತ ಪೂರ್ವ ಶತಮಾನದಲ್ಲಿ ಗ್ರೀಕ್ ನಲ್ಲಿ ಪ್ರಾರಂಭವಾದ ಒಲಂಪಿಕ್ ಈಗಲೂ ವಿಶ್ವದ ಅತ್ಯಂತ ಆಕರ್ಷಣೀಯ ಸ್ಪರ್ಧಾತ್ಮಕ ಕ್ರೀಡಾಕೂಟ. ಇದೊಂದು ಕ್ರೀಡಾಪಟುಗಳ ಮಹತ್ವದ ಹಬ್ಬ. ದಯವಿಟ್ಟು ಕ್ರೀಡೆಗಳಲ್ಲಿ ಆಸಕ್ತಿ ಇರುವವರು ಮಾತ್ರವಲ್ಲ ಸಾಮಾನ್ಯ ಜನರು, ಎಲ್ಲಾ ವಿದ್ಯಾರ್ಥಿಗಳು ಇದನ್ನು ಗಮನಿಸಿ……. ಗೆದ್ದು ಬಾ ಭಾರತ ಗೆದ್ದು ಬಾ…. ಒಲಿಂಪಿಕ್…

Read More

ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಸಂಗೀತದ ಸಂಜೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

ವಿಜಯ ದರ್ಪಣ ನ್ಯೂಸ್…. ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಸಂಗೀತದ ಸಂಜೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ. ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  :ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಮತ್ತು ಜೆ ಸಿ ಐ ಸಂಗೀತ ಸಂಜೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಂಡು ಬರೆಯುತ್ತಿರುವುದು ಶ್ಲಾಘನೀಯವಾದದ್ದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಶಿವಕುಮಾರ್ ತಿಳಿಸಿದರು. ವಿಜಯಪುರ ಪಟ್ಟಣದ ಹಳೆ ಪುರಸಭೆ…

Read More

ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ದೇವನಹಳ್ಳಿಯಲ್ಲಿ ತಾಲ್ಲೂಕು ಸಾರ್ವಜನಿಕ ಕುಂದು ಕೊರತೆ ಸಭೆ 77 ಅಹವಾಲು ಸ್ವೀಕಾರ ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20 :- ಸಾರ್ವಜನಿಕರು ಜನಸ್ಪಂದನ ಸಭೆಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಶೀಘ್ರ ಬಗೆಹರಿಸಲಾಗುವುದು  ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ…

Read More

ಬದುಕು ಮತ್ತು ಬರಹ ಎಷ್ಟು ಹತ್ತಿರ ಮತ್ತು ಎಷ್ಟು ದೂರ ಎಂಬ ಎಳೆಯ ಹಿಂದೆ ಒಂದು ಹುಡುಕಾಟ…….

ವಿಜಯ ದರ್ಪಣ ನ್ಯೂಸ್ ಬದುಕು ಮತ್ತು ಬರಹ ಎಷ್ಟು ಹತ್ತಿರ ಮತ್ತು ಎಷ್ಟು ದೂರ ಎಂಬ ಎಳೆಯ ಹಿಂದೆ ಒಂದು ಹುಡುಕಾಟ……. ಪ್ರತಿಯೊಂದು ಜೀವಿಗಳಲ್ಲೂ ಭಾವನೆಗಳ ಪ್ರವಾಹ ಸದಾ ಹರಿಯುತ್ತಿರುತ್ತದೆ. ಇನ್ನು ಮನುಷ್ಯರಲ್ಲಂತೂ ಗಂಡು ಹೆಣ್ಣಿನ ಬೇದಗಳಿಲ್ಲದೆ ಭಾವನೆಗಳದೇ ಸಾಮ್ರಾಜ್ಯ. ಹಿಂದೆ ಅಕ್ಷರ ಜ್ಞಾನವಿಲ್ಲದ ಜನರು ಜಾನಪದ ಹಾಡು ಕಥೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು. ಅಕ್ಷರ ಲಿಪಿಯ ಸಂಶೋದನೆಯೊಂದಿಗೆ ಓದು ಬರಹ ಸುಲಭವಾಯಿತು. ಭಾವನೆಗಳ ವ್ಯಕ್ತಪಡಿಸುವಿಕೆ ಕಥೆ, ಕವಿತೆ, ಕಾದಂಬರಿ ಇತ್ಯಾದಿ ಅನೇಕ ರೂಪಗಳಲ್ಲಿ ಹೊರ…

Read More

ಬೆಂಗಳೂರು ವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ: ಜುಲೈ 22 ರಂದು ರಾಷ್ಟ್ರೀಯ ಸಮ್ಮೇಳನ

ವಿಜಯ ದರ್ಪಣ ನ್ಯೂಸ್… ಬೆಂಗಳೂರು ವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ: ಪ್ರೋ.ವೆಂಕಟಗಿರಿಗೌಡ ಮೆಮೋರಿಯಲ್ ಅಡಿಟೋರಿಯಂನಲ್ಲಿ ಜುಲೈ 22 ರಂದು ರಾಷ್ಟ್ರೀಯ ಸಮ್ಮೇಳನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20 :- ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ ‘ಮೀಡಿಯಾ ಎಜ್ಯುಕೇಷನ್: ಎ ಲೆಗಸಿ ಟು ಹೋಲ್ಡ್, ಎ ಫ್ಯುಚರ್ ಟು ಬಿಲ್ಡ್’(Media Education: A legacy to Hold, A Future to Build), ಎಂಬ ಧ್ಯೇಯದೊಂದಿಗೆ “ಮೀಡಿಯಾ ಸ್ಪಿಯರ್- 2024:…

Read More

ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿರುದ್ಯೋಗಿಗಳಿಗೆ ವೃತ್ತಿಪರ ತರಬೇತಿ ಸಿಗಲಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ.20 :- ನಿರುದ್ಯೋಗ ಯುವಕ-ಯುವತಿಯರಿಗೆ ವೃತ್ತಿಪರ ತರಬೇತಿ ಹಾಗೂ ಉದ್ಯಮಶೀಲತೆ ಚಟುವಟಿಕೆಗಳ ತರಬೇತಿಯನ್ನು ವಿವಿಧ ತರಬೇತಿ ಸಂಸ್ಥೆಗಳ ಮೂಲಕ ಉಚಿತವಾಗಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…

Read More

ನಾಳೆ ಗುರು ಪೂರ್ಣಿಮೆ… ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ….. ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು….. ನನ್ನ ದೇಹವೇ ನನ್ನ ಗುರು………

ವಿಜಯ ದರ್ಪಣ ನ್ಯೂಸ್… ನಾಳೆ ಗುರು ಪೂರ್ಣಿಮೆ… ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ….. ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು….. ನನ್ನ ದೇಹವೇ ನನ್ನ ಗುರು……… ಪಂಚೇಂದ್ರಿಯಗಳನ್ನು ಒಳಗೊಂಡ ಇಡೀ ಶರೀರವೇ ನನ್ನ ಗುರು, ನನ್ನ ತಂದೆ ತಾಯಿ ಬಂಧು ಬಳಗವೇ ನನ್ನ ಗುರುಗಳು, ಶಿಕ್ಷಕ, ಗೆಳೆಯ, ವೈದ್ಯ, ಚಾಲಕ, ಕ್ಷೌರಿಕ, ಅಗಸ, ಚಮ್ಮಾರ, ಪೂಜಾರಿ, ರೈತ, ದಾದಿ, ಪೋಲೀಸ್ ಮುಂತಾದ ಎಲ್ಲರೂ ಗುರುಗಳೇ, ಪುಸ್ತಕ, ಬಳಪ, ವಾಹನ, ಪ್ರಾಣಿ, ಪಕ್ಷಿ, ಆಕಾಶ, ಭೂಮಿ, ನೀರು, ಕಾಡುಗಳು…

Read More

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ. ಬಹು ಆಯಾಮಗಳ ಒಂದು ಚಿಂತನ – ಮಂಥನ ಸರಳವಾಗಿ…..

ವಿಜಯ ದರ್ಪಣ ನ್ಯೂಸ್… ಕನ್ನಡಿಗರಿಗೆ ಉದ್ಯೋಗ ಮೀಸಲಾತಿ. ಬಹು ಆಯಾಮಗಳ ಒಂದು ಚಿಂತನ – ಮಂಥನ ಸರಳವಾಗಿ….. ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿ ಘೋಷಣೆಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಬಹುತೇಕ ಕನ್ನಡಿಗರು ಸಂಭ್ರಮಿಸಿದರೆ, ಅನ್ಯ ಭಾಷಿಕರು ಮತ್ತು ಇಲ್ಲಿಯ ಕೆಲವು ಉದ್ಯಮಪತಿಗಳು ಬಲವಾದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ…. ಈ ನಿಯಮದ ಎರಡು ಮುಖಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ…… ಮೊದಲನೆಯದಾಗಿ, ಯಾವುದೇ ಪ್ರದೇಶದ ಉದ್ಯೋಗಗಳು, ಸಂಪನ್ಮೂಲಗಳು, ಮೂಲಭೂತ ವಸ್ತುಗಳ ಮೇಲೆ ಬಹುತೇಕ ಅಲ್ಲಿನ ಸ್ಥಳಿಯರಿಗೇ ಮೊದಲ ಹಕ್ಕು…

Read More

ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ನಡೆದ  ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ: ವಿಜಯಪುರ ಪಟ್ಬಣದ ಬಲಿಜಪೇಟೆಯಲ್ಲಿ ನೆಲೆಸಿರುವ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿಯವರ ಬ್ರಹ್ಮರಥೋತ್ಸವ, 64 ನೇ ವರ್ಷದ ಅಖಂಡ ಶ್ರೀರಾಮನಾಮ ಸಪ್ತಾಹ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಂಧವಾರದಂದು ವಿಜೃಂಭಣೆಯಿಂದ ನಡೆಯಿತು. ಇದರ ಪ್ರಯುಕ್ತ ಮೂರು ದಿನಗಳಿಂದಲೂ ಕಲ್ಯಾಣೋತ್ಸವ, ಪಲ್ಲಕ್ಕಿ ಉತ್ಸವಗಳು ನಡೆದಿದ್ದು, ಬುಧವಾರದಂದು ಬೆಳಗ್ಗೆಯಿಂದಲೇ ಧಾರ್ಮಿಕ ಪೂಜಾ ವಿಧಿವಿಧಾನಗಳು ಪ್ರಾರಂಭವಾಗಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಲಂಗಿ ಸೇವೆ. ಅಖಂಡ…

Read More