ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.12: ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಕುರುಬರದೊಡ್ಡಿ…

Read More

ಬಿಜೆಪಿ ಐಟಿ ಸೆಲ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಪಕ್ಷದ ನಿಯೋಗ ಪೊಲೀಸ್ ಠಾಣೆಗೆ ದೂರು

ವಿಜಯ ದರ್ಪಣ ನ್ಯೂಸ್….. ಬಿಜೆಪಿ ಐಟಿ ಸೆಲ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಪಕ್ಷದ ನಿಯೋಗ ಪೊಲೀಸ್ ಠಾಣೆಗೆ ದೂರು ತಾಂಡವಪುರ ಫೆಬ್ರವರಿ 12 ಬಿಜೆಪಿಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ರವರನ್ನು “ವರ್ಗಾವಣೆ ದಂದೆ ಹಾಗೂ ಕಮಿಷನ್ ವಸೂಲಿ ಇಲಾಖೆ ಕರ್ನಾಟಕ ಸರ್ಕಾರದ ಸಚಿವರು” ಎಂದು facebook ನಲ್ಲಿ ಹಾಕಿರುವುದಲ್ಲದೆ ಮಾಜಿ ಸಂಸದ ಪ್ರತಾಪ್ ಸಿಂಹರವರು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಸುದ್ದಿ ಗೋಷ್ಠಿ ನಡೆಸಿ ಯತೀಂದ್ರ…

Read More

ಮೆಟ್ರೋ ಬೆಲೆ ಏರಿಕೆ…. ” ನಾನು ಮೂರ್ಖ ಅಲ್ಲ “

ವಿಜಯ ದರ್ಪಣ ನ್ಯೂಸ್… ಮೆಟ್ರೋ ಬೆಲೆ ಏರಿಕೆ…. ” ನಾನು ಮೂರ್ಖ ಅಲ್ಲ “ ಎರಡೂ ರಾಜಕೀಯ ಪಕ್ಷಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕಾರ್ಯಾಂಗದ ಬುದ್ದಿವಂತ ಅಧಿಕಾರಿಗಳು ಇವರೆಲ್ಲರ ಮುಖವಾಡಗಳು ಮೆಟ್ರೋ ಬೆಲೆ ಏರಿಕೆ ವಿಷಯದಲ್ಲಿ ಬಯಲಾಗುತ್ತಿವೆ. ಒಬ್ಬ ಭಾರತೀಯ ಪ್ರಜೆಯೇ ಕೇಂದ್ರ ಸರ್ಕಾರಕ್ಕೂ ಮತ ಹಾಕುವುದು, ರಾಜ್ಯ ಸರ್ಕಾರಕ್ಕೂ ಮತ ಹಾಕುವುದು ಅಥವಾ ಯಾವುದೇ ಸ್ಥಳೀಯ ಸಂಸ್ಥೆಗಳಿಗೂ ಅವರೇ ಮತ ಹಾಕಿ ಚುನಾಯಿಸಿರುತ್ತಾರೆ. ಕೇಂದ್ರ, ರಾಜ್ಯ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್…

Read More

ವಿದ್ಯೆಗೆ ಮಹತ್ವ ಕೊಡಿ : ಅಶ್ವಿನಿ ಪುನೀತ್ ರಾಜಕುಮಾರ್ 

ವಿಜಯ ದರ್ಪಣ ನ್ಯೂಸ್… ವಿದ್ಯೆಗೆ ಮಹತ್ವ ಕೊಡಿ : ಅಶ್ವಿನಿ ಪುನೀತ್ ರಾಜಕುಮಾರ್ ಬೆಂಗಳೂರು:ವಿದ್ಯೆಗೆ ಮಹತ್ವ ಕೊಡಿ ವಿದ್ಯಾಭ್ಯಾಸದ ಕಡೆ ಗಮನವಿಡಿ ಉನ್ನತ ಸಾಧನೆ ಮಾಡಿ ಎಂದು ಎಂದು ಅಶ್ವಿನಿ ಪುನೀತ್ ರಾಜಕುಮಾರ್ ನುಡಿದರು. ಬೆಂಗಳೂರು ನಗರದ ಅವರ ಕಚೇರಿಯಲ್ಲಿ ಶ್ರೀ ನಾರಾಯಣಗುರು ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಪುನೀತ ಪುಸ್ತಕ ಯೋಜನೆಯ ಅನ್ವಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಶ್ನೋತ್ತರಕೋಶಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರು ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಪುನೀತ್…

Read More

ಮೈಸೂರು ಕುಶಾಲನಗರ ರೈಲ್ವೆ ಯೋಜನೆ ಪುನರಾರಂಭಿಸಲು ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಮನವಿ

ವಿಜಯ ದರ್ಪಣ ನ್ಯೂಸ್…. ಮೈಸೂರು ಕುಶಾಲನಗರ ರೈಲ್ವೆ ಯೋಜನೆ ಪುನರಾರಂಭಿಸಲು ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಮನವಿ ತಾಂಡವಪುರ ಫೆಬ್ರುವರಿ 11ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಸಂಸದ…

Read More

ವಿದ್ಯಾರ್ಥಿಗಳು ಶಿಕ್ಷಕರನ್ನು ಸದಾ ನೆನೆಯಬೇಕು: ಗೋಪಾಲಗೌಡ

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಶಿಕ್ಷಕರನ್ನು ಸದಾ ನೆನೆಯಬೇಕು: ಗೋಪಾಲಗೌಡ ಶಿಡ್ಲಘಟ್ಟ : ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿರುವರು ಈ ಸಾಧನೆಗೆ ಕಾರಣರಾದ ಶಿಕ್ಷಕರನ್ನು ಸದಾ ನೆನೆಯಬೇಕು ಎಂದು ಎಂ.ಪಿ.ಸಿ.ಎಸ್ ಸದಸ್ಯ ಗೋಪಾಲಗೌಡ ತಿಳಿಸಿದರು. ತಾಲ್ಲೂಕಿನ ಗೊರಮಡಗು ಸರ್ಕಾರಿ ಶಾಲೆಯಲ್ಲಿ ಮೂರನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳು ಈ ಮಟ್ಟಕ್ಕೆ ಬೆಳೆಯುವುದು ತುಂಬಾ ಸಂತೋಷ ತಂದಿದೆ ಎಂದರು. ಈ ವೇಳೆ ವಿದ್ಯಾರ್ಥಿಗಳು ನೃತ್ಯ…

Read More

ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಚಾಲನೆ

ವಿಜಯ ದರ್ಪಣ ನ್ಯೂಸ್…… ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಚಾಲನೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂ . ಫೆ.12: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ…

Read More

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಬಿ ಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಪುರಸಬೆ ಅವಧಿಯ 2 ವರೆ ದಶಕಗಳಿಂದಲೂ ನಗರದಲ್ಲಿ ಕಾಡುತ್ತಿದ್ದ ನಗರದ ಎಲ್ಲಾ 31ವಾರ್ಡ್‌ಗಳ ನಾಗರಿಕರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅತಿ ಶೀಘ್ರದಲ್ಲೆ ಶಾಶ್ವತವಾದ ಪರಿಹಾರ ನೀಡಿ ನಗರಕ್ಕೆ ಕಾಡುತ್ತಿದ್ದ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ಮೇಲೂರಿನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ವಿವರ ನೀಡಿ ಅವರು…

Read More

ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಸುರಕ್ಷಿತ ಅಂತರ್ಜಾಲ ದಿನ ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಫೆಬ್ರವರಿ 10: ಪ್ರತಿ ದಿನ ನಾವು ಒಂದಲ್ಲ ಒಂದು ರೀತಿಯಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೇವೆ ಅದರಿಂದ ಎಷ್ಟು ಉಪಯೋಗ ಇದೆಯೇ ಅಷ್ಟೇ ಅಪಾಯ ಇದ್ದು ಆನ್ಲೈನ್ ನಲ್ಲಿ ತೋರುವ ಆಸೆ ಆಮಿಷಗಳಿಗೆ ಬಲಿಯಾಗದಿರಿ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಅವರು ತಿಳಿಸಿದರು. ಇಂದು ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್…

Read More

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಬೇಟಿ ಮಾಡಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರನ್ನು ಬೇಟಿ ಮಾಡಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1446 ಕೋಟಿ ರೂ ಗಳ ಬಿಡುಗಡೆಗೆ ಮನವಿ ನವದೆಹಲಿ10. ಮಾನ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕರ್ನಾಟಕ ಸರ್ಕಾರವು ಕನಿಷ್ಠ ಬೆಂಬಲ ಬೆಲೆ…

Read More