ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು
ವಿಜಯ ದರ್ಪಣ ನ್ಯೂಸ್…… ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು ಶಿಡ್ಲಘಟ್ಟ : ಪ್ರತಿಯೊಬ್ಬರಲ್ಲಿಯೂ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಬೇಕು ಎಲ್ಲವನ್ನೂ ವೈಜ್ಞಾನಿಕವಾಗಿ ಚಿಂತನೆಗೊಳಪಡಿಸಿ ಮಕ್ಕಳದಿಸೆಯಿದಲೇ ಪ್ರಶ್ನಿಸುವ ಗುಣವನ್ನು ಬೆಳೆಸಬೇಕು ಈ ಮೂಲಕ ಅಂಧಕಾರ, ಮೌಡ್ಯಾಚರಣೆಗಳನ್ನು ತೊಡೆದುಹಾಕಬಹುದು ಎಂದು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಂದರಲಾಲ್ ಬಹುಗುಣ ಇಕೋಕ್ಲಬ್ ಆಶ್ರಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ” ಅಂಗವಾಗಿ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಬೋಧನೆ, ವಿಜ್ಞಾನ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ…
