ಸಿರಿಧಾನ್ಯ ಆಹಾರ ಸೇವೆಯಿಂದ ಆರೋಗ್ಯ ವೃದ್ದಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಕಿಸಾನ್ ಮೇಳ ಸಿರಿಧಾನ್ಯ ಆಹಾರ ಸೇವೆಯಿಂದ ಆರೋಗ್ಯ ವೃದ್ದಿ: ಸಚಿವ ಮುನಿಯಪ್ಪ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 28 : ಸಿರಿಧಾನ್ಯ ಪದಾರ್ಥಗಳಲ್ಲಿ ಆರೋಗ್ಯ ವೃದ್ಧಿಸುವಂತಹ ಶಕ್ತಿ ಅಡಗಿದೆ. ನಮ್ಮ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯ ಪದಾರ್ಥಗಳನ್ನು ಸೇವನೆ ಮಾಡಿ ಆರೋಗ್ಯ, ಆಯಸ್ಸು ವೃದ್ಧಿಸಿಕೊಳ್ಳಬೇಕು ಎಂದುಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು….

Read More

ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ…..

ವಿಜಯ ದರ್ಪಣ ನ್ಯೂಸ್….. ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ….. ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ ಅಭಿಪ್ರಾಯ….

Read More

ಫೆ.28 ಕ್ಕೆ ಮೆಳೇಕೋಟೆಯಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ- 2026

 ವಿಜಯ ದರ್ಪಣ ನ್ಯೂಸ್…… ಫೆ.28 ಕ್ಕೆ ಮೆಳೇಕೋಟೆಯಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ- 2026 ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.27 : ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಿರಿಧಾನ್ಯ ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಮತ್ತು ರೈತರು ತಯಾರಿಸುವ ಸಿರಿಧಾನ್ಯದ ಉತ್ಪನ್ನಗಳ ಮೌಲ್ಯವರ್ಧಿತ ಪದಾರ್ಥಗಳ ಕುರಿತು ಜನಸಾಮಾನ್ಯರ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ-2026 ರ ಅಂಗವಾಗಿ “ಸಿರಿಧಾನ್ಯ…

Read More

ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ : ಸಿ. ರಂಗಸ್ವಾಮಿ

ವಿಜಯ ದರ್ಪಣ ನ್ಯೂಸ್….. ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ : ಸಿ. ರಂಗಸ್ವಾಮಿ ಶಿಡ್ಲಘಟ್ಟ : ಬೀದಿ ಬದಿ ವ್ಯಾಪಾರಿಗಳು ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ, ಎಲ್ಲಾ ವರ್ಗದವರೂ ಸೇರಿ ಬೀದಿ ಬದಿ ವ್ಯಾಪಾರಿ ಎಂಬ ಒಂದೇ ಗುರುತನ್ನು ಹೊಂದಿದ್ದೇವೆ ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿವೆ ಎಂದು ಬೀದಿ ಬದಿಯ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಸಿ.ರಂಗಸ್ವಾಮಿ ತಿಳಿಸಿದರು. ನಗರದ…

Read More

ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಅಧಿಕಾರಿಗಳಿಗೆ ಸೂಚನೆ : ಡಾ.ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಅಧಿಕಾರಿಗಳಿಗೆ ಸೂಚನೆ : ಡಾ.ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಫೆಬ್ರುವರಿ 27 ನಾವು ನೀವು ಎಲ್ಲಾ ಸಾರ್ವಜನಿಕರ ಸೇವೆ ಮಾಡುವ ಸೇವಕರು ಅವರು ಹೇಳುವ ಸಮಸ್ಯೆಗಳಿಗೆ ಸ್ಪಂದಿಸುವುದೇ ನಮ್ಮ ಜವಾಬ್ದಾರಿ ಎಂದು ಸರ್ಕಾರಿ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ರಾಮಯ್ಯನವರು ಅಧಿಕಾರಿಗಳಿಗೆ ಪಾಠ ಹೇಳುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೆ ಸ್ಪಂದಿಸಿ ಎಂದು ಸೂಚನೆ ನೀಡಿದರು ಅವರು ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ…

Read More

ಕಾಲ ಕಳೆಯುವ ಸಮಯ….

ವಿಜಯ ದರ್ಪಣ ನ್ಯೂಸ್…… ಕಾಲ ಕಳೆಯುವ ಸಮಯ…. ಎಷ್ಟು ಸಮಯ, ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ…… ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌…… ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ. ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ….. ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ…

Read More

ಉದ್ಯೋಗಾವಕಾಶದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…… ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ ಉದ್ಯೋಗಾವಕಾಶದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.27 : ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಜಮೀನು ನೀಡಿದ ರೈತರ ಮಕ್ಕಳಿಗೆ ಕಂಪನಿಗಳು ಉದ್ಯೋಗಾವಕಾಶದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೊಡ್ಡಬಳ್ಳಾಪುರ ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ…

Read More

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ…

Read More

ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ

ವಿಜಯ ದರ್ಪಣ ನ್ಯೂಸ್…… ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2026ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಮಾಜಿ ಶಾಸಕರು ಹಾಗೂ ಲೇಖಕರೂ ಆದ ವೈ.ಎಸ್.ವಿ ದತ್ತ ಅವರು ಆಯ್ಕೆಯಾಗಿದ್ದಾರೆ. ಕನ್ನಡ ನಾಡು ಕಂಡ ಓರ್ವ ಧೀರೋದಾತ್ತ ರಾಜಕಾರಣಿ ಶಾಂತವೇರಿ ಗೋಪಾಲಗೌಡರು ಇವರ ಹೆಸರಿನಲ್ಲಿ ಕನ್ನಡ ಜನಶಕ್ತಿ ಕೇಂದ್ರವು ಪ್ರಶಸ್ತಿಯೊಂದನ್ನು ಸ್ಥಾಪಿಸಿ ಪ್ರತಿ ವರ್ಷ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸಿರುವ ನಾಡಿನ ಗಣ್ಯರೊಬ್ಬರನ್ನು ಗುರುತಿಸಿ ಕಳೆದ 28 ವರ್ಷಗಳಿಂದ…

Read More

ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ 

ವಿಜಯ ದರ್ಪಣ ನ್ಯೂಸ್……. ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ ಶಿಡ್ಲಘಟ್ಟ : ಕರಗ ಮಹೋತ್ಸವವು ಅತ್ಯಂತ ಹಳೆಯದಾದ ಜಾನಪದ ಹಬ್ಬವಾಗಿದೆ ಈ ಮಹೋತ್ಸವವನ್ನು ಶ್ರದ್ಧಾ ಭಕ್ತಿ ಭಾವದಿಂದ ಮತ್ತು ಸೌಹಾರ್ಧಯುತವಾಗಿ ಆಚರಿಸಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಪಿ.ಮುರಳಿಧರ್ ತಿಳಿಸಿದರು. ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಪೂಜಮ್ಮ ದೇವಿ ದೇವಾಲಯದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು….

Read More