ಕಾಲ ಕಳೆಯುವ ಸಮಯ….

ವಿಜಯ ದರ್ಪಣ ನ್ಯೂಸ್…… ಕಾಲ ಕಳೆಯುವ ಸಮಯ…. ಎಷ್ಟು ಸಮಯ, ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ…… ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ, ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌…… ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ. ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ….. ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ…

Read More

ಉದ್ಯೋಗಾವಕಾಶದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…… ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ ಉದ್ಯೋಗಾವಕಾಶದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.27 : ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಜಮೀನು ನೀಡಿದ ರೈತರ ಮಕ್ಕಳಿಗೆ ಕಂಪನಿಗಳು ಉದ್ಯೋಗಾವಕಾಶದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೊಡ್ಡಬಳ್ಳಾಪುರ ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ…

Read More

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ…

Read More

ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ

ವಿಜಯ ದರ್ಪಣ ನ್ಯೂಸ್…… ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2026ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಮಾಜಿ ಶಾಸಕರು ಹಾಗೂ ಲೇಖಕರೂ ಆದ ವೈ.ಎಸ್.ವಿ ದತ್ತ ಅವರು ಆಯ್ಕೆಯಾಗಿದ್ದಾರೆ. ಕನ್ನಡ ನಾಡು ಕಂಡ ಓರ್ವ ಧೀರೋದಾತ್ತ ರಾಜಕಾರಣಿ ಶಾಂತವೇರಿ ಗೋಪಾಲಗೌಡರು ಇವರ ಹೆಸರಿನಲ್ಲಿ ಕನ್ನಡ ಜನಶಕ್ತಿ ಕೇಂದ್ರವು ಪ್ರಶಸ್ತಿಯೊಂದನ್ನು ಸ್ಥಾಪಿಸಿ ಪ್ರತಿ ವರ್ಷ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸಿರುವ ನಾಡಿನ ಗಣ್ಯರೊಬ್ಬರನ್ನು ಗುರುತಿಸಿ ಕಳೆದ 28 ವರ್ಷಗಳಿಂದ…

Read More

ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ 

ವಿಜಯ ದರ್ಪಣ ನ್ಯೂಸ್……. ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ ಶಿಡ್ಲಘಟ್ಟ : ಕರಗ ಮಹೋತ್ಸವವು ಅತ್ಯಂತ ಹಳೆಯದಾದ ಜಾನಪದ ಹಬ್ಬವಾಗಿದೆ ಈ ಮಹೋತ್ಸವವನ್ನು ಶ್ರದ್ಧಾ ಭಕ್ತಿ ಭಾವದಿಂದ ಮತ್ತು ಸೌಹಾರ್ಧಯುತವಾಗಿ ಆಚರಿಸಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಪಿ.ಮುರಳಿಧರ್ ತಿಳಿಸಿದರು. ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಪೂಜಮ್ಮ ದೇವಿ ದೇವಾಲಯದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು….

Read More

ಮನೆಗಳಲ್ಲೇ ಸುಸ್ಥಿರತೆ ಕಾಪಾಡುವುದು ಮುಖ್ಯ: ಸುತ್ತೂರು ಶ್ರೀಗಳು

ವಿಜಯ ದರ್ಪಣ ನ್ಯೂಸ್…… ಮನೆಗಳಲ್ಲೇ ಸುಸ್ಥಿರತೆ ಕಾಪಾಡುವುದು ಮುಖ್ಯ: ಸುತ್ತೂರು ಶ್ರೀಗಳು ತಾಂಡವಪುರ ಫೆಬ್ರವರಿ 26: ಮನೆಗಳಲ್ಲಿ ಸುಸ್ಥಿರತೆಯನ್ನು ರೂಢಿಸಿಕೊಳ್ಳುತ್ತಾ ಬಂದರೆ ಸಮಾಜ ನೈಸರ್ಗಿಕವಾಗಿ ಸುಸ್ಥಿತರತೆಯೆಡೆಗೆ ಸಾಗುತ್ತದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲುಂ ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ವಿಭಾಗ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂ ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ವಿಭಾಗಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀುಂ ಗೃಹ ವಿಜ್ಞಾನ…

Read More

ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ

ವಿಜಯ ದರ್ಪಣ ನ್ಯೂಸ್…… ಮಾರ್ಚ್ 1ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 1ರಂದು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದೆ ಇದರ ಕುರಿತು ಅಖಿಲ-ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಮನೋಹರ್ ಅಬ್ಬಿಗೆರೆರವರು ಮಾಧ್ಯಮಗೋಷ್ಟಿ…

Read More

ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ: ಎಡಿಸಿ ಸೈಯಿದಾ ಆಯಿಷಾ

ವಿಜಯ ದರ್ಪಣ ನ್ಯೂಸ್…. ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ :ಎಡಿಸಿ ಸೈಯಿದಾ ಆಯಿಷಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.26 : ಜೀತ ಪದ್ದತಿಯಂತಹ ಸಾಮಾಜಿಕ ಪಿಡುಗು ಕೆಲವು ಭಾಗಗಳಲ್ಲಿ ಇಂದಿಗೂ ಜೀವಂತವಾಗಿದೆ, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮನ್ವಯತೆಯಿಂದ ಜೀತ ಪದ್ದತಿಯ ನಿರ್ಮೂಲನೆ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ…

Read More

ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು 

ವಿಜಯ ದರ್ಪಣ ನ್ಯೂಸ್…. ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಚಿಂತಡಪಿ ಗ್ರಾಮದ ಬಳಿ ಇರುವ ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಎಫ್‌ಇಎಸ್ ಸಂಸ್ಥೆ ಸಿಬ್ಬಂದಿ ರೇಖಾ ಮೃತ ಪಟ್ಟವರು ಎಫ್‌ಇಎಸ್ ಸಂಸ್ಥೆಯ ಸಿಬ್ಬಂದಿಗೆ ರೆಸಾರ್ಟ್‌ನಲ್ಲಿ 2 ದಿನಗಳ ವಸತಿ ಸಹಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಂಡಿದ್ದು, ಅದರಲ್ಲಿ ಭಾಗವಹಿಸಿದ್ದ…

Read More

ಒಡಲಿನ ನೋವಿಗೆ ಮಡಿಲಿನ ಸಾಂತ್ವನ : ಜಯಶ್ರೀ .ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್….. ಒಡಲಿನ ನೋವಿಗೆ ಮಡಿಲಿನ ಸಾಂತ್ವನ ಮೊನ್ನೆ ಪೇಟೆಯಲ್ಲಿ ಗೆಳತಿ ಸುಮತಿ ಬಹಳ ದಿನಗಳ ನಂತರ ತನ್ನ ಮಗಳೊಂದಿಗೆ ಭೇಟಿಯಾದಳು. ಮುಖದಲ್ಲಿ ಮೊದಲಿದ್ದ ಗೆಲುವು ಕಾಣಲಿಲ್ಲ. ನಗೆಯೂ ಮುಖದಿಂದ ದೂರವೇ ಉಳಿದಿತ್ತು. ನಾನೇ ಒತ್ತಾಯಿಸಿ ಹೊಟೆಲ್ಲಿಗೆ ಕರೆದೊಯ್ದೆ ಸದಾ ಉತ್ಸಾಹದ ಕಾರಂಜಿಯಂತೆ ಚಿಮ್ಮುತ್ತಿದ್ದ ನೀನು ಇದೇಕೆ ಇಷ್ಟು ಸಪ್ಪಗಾಗಿ ಬಿಟ್ಟಿದ್ದಿಯಾ? ಎಂದಾಗ ಕಣ್ಣಂಚಿನಲ್ಲಿ ನೀರು ತಂದು ತನ್ನ ಪ್ರವರ ಬಿಚ್ಚಿಟ್ಟಳು. ಇಬ್ಬರೂ ದುಡಿತೀವಿ ಹೀಗಾಗಿ ಮನೆಯಲ್ಲಿ ಎಲ್ಲದಕ್ಕೂ ಆಳು. ಹಣಕ್ಕಂತೂ ಕೊರತೆಯಿಲ್ಲ.ಮುದ್ದಾದ ಮಗಳು ಮನೆಯಂಗಳದಲ್ಲಿ…

Read More