ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್

ವಿಜಯ ದರ್ಪಣ ನ್ಯೂಸ್…. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್ ಶಿಡ್ಲಘಟ್ಟ : ನಗರದಲ್ಲಿ ಶ್ರೀಗೌರಿ, ಗಣೇಶ ಮತ್ತು ಈದ್ ಮಿಲಾದ್‌ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕೆಂದು ಡಿ.ವೈ.ಎಸ್ಪಿ.ಮುರಳಿಧರ್ ತಿಳಿಸಿದರು. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಸಲುವಾಗಿ ಮತ್ತು ನಾಗರಿಕರಲ್ಲಿ ಧೈರ್ಯ ತುಂಬಿಸಲು ನಗರದಲ್ಲಿ ಪಥ ಸಂಚಲನ ನಡೆಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಗೌರಿ…

Read More

ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆ

ವಿಜಯ ದರ್ಪಣ ನ್ಯೂಸ್…. ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆ ನವದೆಹಲಿ / ಬೆಂಗಳೂರು, ಆಗಸ್ಟ್ 29,  : ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾಖರ್ಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಂತ್ರಿಗಳು ಮತ್ತು ಪ್ರತಿನಿಧಿಗಳು, ಕೇಂದ್ರ…

Read More

ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ……..

  ವಿಜಯ ದರ್ಪಣ ನ್ಯೂಸ್….. ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ…….. ಕೆಲವು ಸಾಮಾನ್ಯ ಉದಾಹರಣೆಗಳು…….. ಒಂದು ಆಶ್ಚರ್ಯಕರ ವಿಷಯ ಸಾಮಾನ್ಯ ಜನರ ಅರಿವಿಗೆ ಇನ್ನೂ ಬಂದಿಲ್ಲವೆನಿಸುತ್ತದೆ. ಸರ್ಕಾರ ಖರ್ಚು ಮಾಡುವ ವೆಚ್ಚದಲ್ಲಿ ಶೇಕಡಾ 20/30% ವ್ಯರ್ಥ ಅಥವಾ ದುಂದು ವೆಚ್ಚ ಆಗಿರುತ್ತದೆ. ದಯವಿಟ್ಟು ಗಮನಿಸಿ. ಇದರಲ್ಲಿ ಭ್ರಷ್ಟಾಚಾರ ಸೇರಿಲ್ಲ. ಅದು ಪ್ರತ್ಯೇಕ. ಹಾಗಾದರೆ ಈ ದುಂದು ವೆಚ್ಚ ಹೇಗಾಗುತ್ತದೆ……. ಮೊದಲನೆಯ ಅತಿಹೆಚ್ಚು ದುಂದು ವೆಚ್ಚ ಸರ್ಕಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ನಮ್ಮ…

Read More

ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ……..

ವಿಜಯ ದರ್ಪಣ ನ್ಯೂಸ್… ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ…….. ಅಲೆಮಾರಿಗಳ ಅಲೆದಾಟಕ್ಕೆ ಪೂರ್ಣವಿರಾಮ ನೀಡಬೇಕಾದ ಸಮಯ ಬಂದಿದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಊಟ, ಬಟ್ಟೆ ಮತ್ತು ವಸತಿ ಬಹಳ ಮುಖ್ಯವಾದದ್ದು. ಆಧುನಿಕ ನಾಗರಿಕ ಸಮಾಜ ಅಭಿವೃದ್ಧಿ ಹೊಂದಿದಂತೆ ಊಟ, ಬಟ್ಟೆಗಿಂತ ಮನೆ ಎಂಬ ವಾಸ ಸ್ಥಳವೇ ಬಹುಮುಖ್ಯವಾಯಿತು. ಪ್ರತಿಯೊಬ್ಬರೂ ಮುಖ್ಯವಾಗಿ ಮಧ್ಯಮ ವರ್ಗದವರು ಮತ್ತು ಬಡವರ ಜೀವನದ ಬಹುದೊಡ್ಡ ಆಸೆ ಸ್ವಂತ ಮನೆ ಹೊಂದುವುದು. ಆದರೆ ಇಲ್ಲಿ ನೆಲೆಯೇ ಇಲ್ಲದ ಅಲೆಮಾರಿ ಬುಡಕಟ್ಟು ಜನಾಂಗದ…

Read More

ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ  ಸಚಿವ ಕೆಹೆಚ್ ‌. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ ಸರ್ಕಾರಿ ಶಾಲಾ ಕಟ್ಟಡದ ಕಿಟಕಿ ಸಜ್ಜಾ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ  ಸಚಿವ ಕೆಹೆಚ್ ‌. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.26: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು. ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ,ದರ್ಶನ್ ಎಸ್ ಎಂ. ಎಂಬ…

Read More

ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ

ವಿಜಯ ದರ್ಪಣ ನ್ಯೂಸ್ ……  ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆ.26: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ…

Read More

ಆರೋಗ್ಯದ ಬಗ್ಗೆ  ಗಮನ ಹರಿಸಬೇಕು : ಡಾ.ಸಂದೀಪ್ ಪುವ್ವಾಡ್

ವಿಜಯ ದರ್ಪಣ ನ್ಯೂಸ್…. ಆರೋಗ್ಯದ ಬಗ್ಗೆ  ಗಮನ ಹರಿಸಬೇಕು : ಡಾ.ಸಂದೀಪ್ ಪುವ್ವಾಡ್ ಶಿಡ್ಲಘಟ್ಟ : ನಮ್ಮಲ್ಲಿ ಅನೇಕ ಮಂದಿ ಆರೋಗ್ಯದ ಬಗ್ಗೆ ಸರಿಯಾಗಿ ಗಮನ ಹರಿಸದೆ ದುಡಿದು ಸಂಪಾದನೆ ಮಾಡುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಆರೋಗ್ಯ ಕಾಪಾಡಿಕೊಳ್ಳದೆ ಸಂಪಾದಿಸಿದ ಹಣದಿಂದ ಆರೋಗ್ಯವನ್ನು ಕೊಳ್ಳಲು ಆಗುವುದಿಲ್ಲ ಎಂಬುದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಿ ಎಂದು ಮಳ್ಳೂರು ಪುವ್ವಾಡ ಫೌಂಡೇಷನ್ ನ ಡಾ.ಸಂದೀಪ್‌ ಪುವ್ವಾಡ ತಿಳಿಸಿದರು. ತಾಲ್ಲೂಕಿನ ಮಳ್ಳೂರು ಪುವ್ವಾಡ ಫೌಂಡೇಷನ್ ಮತ್ತು ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದ ವತಿಯಿಂದ…

Read More

ಭತ್ತದ ರಾಶಿಯ ರೈತ, ಚಿನ್ನದ ಅಂಬಾರಿಯ ರಾಜ, ದಸರಾ ಉದ್ಘಾಟನೆಯ ರಾಜಕೀಯ……..

ವಿಜಯ ದರ್ಪಣ ನ್ಯೂಸ್… ಭತ್ತದ ರಾಶಿಯ ರೈತ, ಚಿನ್ನದ ಅಂಬಾರಿಯ ರಾಜ, ದಸರಾ ಉದ್ಘಾಟನೆಯ ರಾಜಕೀಯ…….. ದಸರಾ ಉದ್ಘಾಟನೆ ಮಾಡುವವರ ಬಗ್ಗೆ ವಾದ ವಿವಾದಗಳು ಸಾಕಷ್ಟು ಕಾವೇರಿ ಇರುವಾಗ, ಕಾವೇರಿಯ ತಟದ ಕಾಯಕ ಜೀವಿ, ಉಳುವ ಯೋಗಿ ಮಣ್ಣಿನ ಮಗನೊಬ್ಬನ ಸ್ವಗತ……. ನಾನು ರಾಜನಲ್ಲ, ನಾನೊಬ್ಬ ಸಾಮಾನ್ಯ ಕೃಷಿಕ, ನನಗೆ ಅರಮನೆ ಇಲ್ಲ, ನನಗಿರುವುದು ಹೆಂಚಿನ ಮನೆ, ನಾನು ಆನೆಯ ಮೇಲೆ ಕುಳಿತು ಓಡಾಡುವವನಲ್ಲ, ಎತ್ತಿನ ಗಾಡಿಯಲ್ಲಿ ಕಬ್ಬು ಸಾಗಿಸುವವನು ನಾನು, ಸಿಂಹಾಸನ ಮೇಲೆ ಕುಳಿತುಕೊಳ್ಳುವವ ನಾನಲ್ಲ,…

Read More

ಪಂಥಗಳಾಚೆಯ ಬದುಕು,

ವಿಜಯ ದರ್ಪಣ ನ್ಯೂಸ್…. ಪಂಥಗಳಾಚೆಯ ಬದುಕು, ಇಸಂ ಮುಕ್ತ ಜೀವನ, ದೀರ್ಘವಾದರೂ ಗಂಭೀರ ವಿಷಯ, ದಯವಿಟ್ಟು ಗೌರಿ ಹಬ್ಬದ ವಿರಾಮದಲ್ಲಿ ಸ್ವಲ್ಪ ಸಮಯ ನೀಡಿ… ಸಮಾಜ ಮಾನಸಿಕ ವಿಭಜನೆ ಆಗುವ ಮುನ್ನ ಎಚ್ಚರವಿರಲಿ, ನಾವೆಲ್ಲರೂ ಒಂದೇ ಬಳ್ಳಿಯ ಹೂಗಳು, ಒಂದೇ ದೋಣಿಯ ಪಯಣಿಗರು, ನಮ್ಮ ಅಜ್ಞಾನದಿಂದ ದೋಣಿ ಮುಳುಗದಿರಲಿ……. ಎಡಪಂಥೀಯರು, ಎಡಚರರು, ಅರ್ಬನ್ ನಕ್ಸಲರು ಇತ್ಯಾದಿ ಮಾತುಗಳು ಇತ್ತೀಚಿನ ವರ್ಷಗಳಲ್ಲಿ ಪದೇ ಪದೇ ಕೇಳಿ ಬರುತ್ತಿವೆ. ಇವರು ಧರ್ಮ ವಿರೋಧಿಗಳು, ದೇಶದ್ರೋಹಿಗಳು, ಹಿಂಸಾವಾದಿಗಳು ಎಂಬ ಅರ್ಥದಲ್ಲಿ ಇದರ…

Read More

ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ ಜನರ ಜತೆ ಜನತಾದಳ, ಡಿಜಿಟಲ್ ಜೆಡಿಎಸ್ ಸದಸ್ಯತ್ವ ಅಭಿಯಾನ: ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಅಭಿಮತ ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದು ಬಂದ ಹಾದಿಯನ್ನು ಮರೆತು ಹೋಗಿದ್ದಾರೆ. ದೇವೇಗೌಡರ ಗರಡಿಯಲ್ಲಿ ಬೆಳೆದು ಈ ಮಟ್ಟಕ್ಕೆ ಬಂದಿರುವ ಇತಿಹಾಸ ಮರೆತಿದ್ದಾರೆ. ಜೆಡಿಎಸ್ ಪಕ್ಷ ಮುಳುಗುತ್ತದೆ ಎಂದು ಹೇಳುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

Read More