ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ವಿಜಯ ದರ್ಪಣ ನ್ಯೂಸ್…. ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ ಬೆಂಗಳೂರು, ಡಿಸೆಂಬರ್ 16, 2025: ಭಾರತದಲ್ಲಿ ಆಧುನಿಕ ಹೋಮಿಯೋಪತಿಯ ಮುಂಚೂಣಿಯಲ್ಲಿರುವ ಡಾ.ಬಾತ್ರಾಸ್ ಚರ್ಮದ ಪುನಶ್ಚೇತನ ಮತ್ತು ಭಾರತದಲ್ಲಿಯೇ ಪ್ರಪ್ರಥಮ ಚಿಕಿತ್ಸೆ ಡಾ.ಬಾತ್ರಾಸ್ ಎಕ್ಸ್.ಒ.ಡರ್ಮಾ ಪರಿಚಯಿಸಿದೆ. ಇದು ವಯಸ್ಸಾಗುವಿಕೆ ಮತ್ತು ಪಿಗ್ಮೆಂಟೇಷನ್ ನಿರೋಧಕ ಆರೈಕೆಗೆ ಹೋಮಿಯೋಪತಿ ಮತ್ತು ಚರ್ಮದ ಎಕ್ಸೊಸೋಮ್ ತಂತ್ರಜ್ಞಾನವನ್ನು ಒಟ್ಟಿಗೆ ತಂದಿದೆ. ಈ ಚುಚ್ಚುಮದ್ದಲ್ಲದ, ಒಳ ಸೇರಿಸುವಿಕೆ ಇಲ್ಲದ ಮತ್ತು ನೋವುರಹಿತ ಚಿಕಿತ್ಸೆಯನ್ನು ಜನರಿಗೆ ವಯಸ್ಸಾಗದ,…

Read More

ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…..  ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ.  ಡಿಸೆಂಬರ್ .15: ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ…

Read More

ಕರ್ನಾಟಕ ಅತ್ಯಂತ ಶಿಸ್ತುಬದ್ಧ ಮತ್ತು ಬ್ಲೂ-ಚಿಪ್ ಕ್ರಿಪ್ಟೊ ಮಾರುಕಟ್ಟೆಗಳಲ್ಲಿ ಒಂದಾಗಿದೆ: ಕಾಯಿನ್ ಸ್ವಿಚ್ ವಾರ್ಷಿಕ ವರದಿ

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಅತ್ಯಂತ ಶಿಸ್ತುಬದ್ಧ ಮತ್ತು ಬ್ಲೂ-ಚಿಪ್ ಕ್ರಿಪ್ಟೊ ಮಾರುಕಟ್ಟೆಗಳಲ್ಲಿ ಒಂದಾಗಿದೆ: ಕಾಯಿನ್ ಸ್ವಿಚ್ ವಾರ್ಷಿಕ ವರದಿ ಕರ್ನಾಟಕ, ಡಿಸೆಂಬರ್ 15, 2025: ಭಾರತದ ಅತ್ಯಂತ ದೊಡ್ಡ ಕ್ರಿಪ್ಟೊ ಟ್ರೇಡಿಂಗ್ ಪ್ಲಾಟ್ ಫಾರಂ ಕಾಯಿನ್ ಸ್ವಿಚ್ ಇಂದು ತನ್ನ “ಇಂಡಿಯಾಸ್ ಕ್ರಿಪ್ಟೊ ಪೋರ್ಟ್ ಫೋಲಿಯೊ: ಹೌ ಇಂಡಿಯಾ ಇನ್ವೆಸ್ಟ್ಸ್(ಭಾರತದ ಕ್ರಿಪ್ಟೊ ಪೋರ್ಟ್ ಫೋಲಿಯೊ: ಭಾರತ ಹೇಗೆ ಹೂಡಿಕೆ ಮಾಡುತ್ತದೆ) ಎಂಬ ವರದಿಯ 2025ರ ಆವೃತ್ತಿ ಬಿಡುಗಡೆ ಮಾಡಿದ್ದು 2.5 ಕೋಟಿಗೂ ಹೆಚ್ಚು ಹೂಡಿಕೆದಾರರಿಂದ ಒಳನೋಟಗಳನ್ನು…

Read More

ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ 

ವಿಜಯ ದರ್ಪಣ ನ್ಯೂಸ್…. ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ ದೇವನಹಳ್ಳಿ: ನಮ್ಮ ಸಾಂಸ್ಕೃತಿಕ ಸೊಗಡಿನ ಸಂಗೀತ,ಚಿತ್ರಕಲೆ ಮತ್ತು ನೃತ್ಯ ಸೇರಿದಂತೆ ಮೊದಲಾದ ಪ್ರತಿಭೆಗಳು ಒಳಗೊಂಡಂತೆ ಇಂದಿನ ಮಕ್ಕಳು ಮತ್ತು ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಸಲಹೆ ನೀಡಿದರು. ದೇವನಹಳ್ಳಿ ತಾಲೂಕಿನ ಅಂಜನಾದ್ರಿ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ…

Read More

ಫೇಸ್‌ಬುಕ್ ಪರಿಚಯದಿಂದ ಹಣದ ಆಸೆಗೆ ದಾರಿ ತಪ್ಪಿದ ಘಟನೆ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ 

ವಿಜಯ ದರ್ಪಣ ನ್ಯೂಸ್… ಫೇಸ್‌ಬುಕ್ ಪರಿಚಯದಿಂದ ಹಣದ ಆಸೆಗೆ ದಾರಿ ತಪ್ಪಿದ ಘಟನೆ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಡಿಕೇರಿ, ಡಿ.13: ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಹಣದ ಅವಶ್ಯಕತೆ ಹೇಳಿ ಹಣ ಪಡೆದು ನಂತರ ಯುವಕನನ್ನು ಬ್ಲ್ಯಾಕ್‌ಮೇಲ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಗಂಭೀರ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಘಟನೆ : ದೂರುದಾರ ಮಹದೇವ ಹೆಚ್.ಪಿ. ಅವರು ನೀಡಿದ ದೂರಿನ ಪ್ರಕಾರ, ರಚನಾ ಎಂಬ…

Read More

ಭಾರತದ ದಿನಚರಿ…….ವಿಶೇಷ ಲೇಖನ: ವಿವೇಕಾನಂದ ಎಚ್ ಕೆ

ವಿಜಯ ದರ್ಪಣ ನ್ಯೂಸ್…. ಭಾರತದ ದಿನಚರಿ……. ವಿಶೇಷ ಲೇಖನ: ವಿವೇಕಾನಂದ ಎಚ್ ಕೆ ಸಾಮಾನ್ಯವಾಗಿ ಸ್ವಲ್ಪ ಹೆಚ್ಚು ಕಡಿಮೆ ಬೆಳಗಿನ 6 ಗಂಟೆಗೆ ಭಾರತ ನಿದ್ದೆಯಿಂದ ಎದ್ದು ಕಣ್ಣ ರೆಪ್ಪೆ ತೆರೆಯುತ್ತದೆ. ( ಆ – ಮುಂಜಾನೆಯ 3/4/5 ಗಂಟೆಯ ಹೊತ್ತಿಗೆಲ್ಲಾ ಏಳುವ ಅಥವಾ ರಾತ್ರಿ ಇಡೀ ಕೆಲಸ ಮಾಡುವ ಅನೇಕ ಜನರು ಇದ್ದಾರೆ ) ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಒಂದು ರೀತಿಯಲ್ಲಿ ಸಿದ್ದರಾಗುತ್ತಾರೆ. ಕೆಲವರು ಸ್ವಯಂ ಆಗಿ ಮತ್ತೆ ಕೆಲವರು ಪೋಷಕರ ಸಹಾಯದಿಂದ ತಯಾರಾಗುತ್ತರೆ….

Read More

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ 

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ ಶಿಡ್ಲಘಟ್ಟ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನಗರದ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 498 ಪ್ರಕರಣಗಳು ಇತ್ಯರ್ಥಗೊಂಡು 3 ಕೋಟಿ 8 ಲಕ್ಷ 94 ಸಾವಿರ 753 ರೂ ಪಾವತಿಸಲಾಗಿದೆ. ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು,ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ,…

Read More

ಬೆಂಗಳೂರು ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಡಿಸಿಎಂ, ಡಿ.ಕೆ ಶಿವಕುಮಾರ್ 

*ವಿಜಯ ದರ್ಪಣ ನ್ಯೂಸ್…. ಬಯಪ್ಪ ನೂತನ ಕಚೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಬೆಂಗಳೂರು ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಡಿಸಿಎಂ ,ಡಿ.ಕೆ ಶಿವಕುಮಾರ್ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ, ಡಿ.13 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ, ಕಾವೇರಿ ನೀರು ಹಾಗೂ ಮೆಟ್ರೋ ಸಂಪರ್ಕ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ…

Read More

ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ.12: ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ 6.45 ಕೋಟಿ ರೂ. ಅಂದಾಜು ಮೊತ್ತದಲ್ಲಿ ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ನಿರ್ಮಿಸಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ(ಬಯಪ)ದ ನೂತನ ಕಛೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಡಿಸೆಂಬರ್ 13 ಶನಿವಾರ ಬೆಳಿಗ್ಗೆ 11-00…

Read More

ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

. ವಿಜಯ ದರ್ಪಣ ನ್ಯೂಸ್…. ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ . ನವೆಂಬರ್ 24: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಜಿಲ್ಲಾ ವ್ಯಾಪ್ತಿಯ ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ…

Read More