ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ ಬೆಂ.ಗ್ರಾಂ.ಜಿಲ್ಲೆ. ಸೆ. 30 ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದ ಗಾಂಧಿ ಭವನದಲ್ಲಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು…

Read More

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ವಿಜಯ ದರ್ಪಣ ನ್ಯೂಸ್.. 2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ ಬೆಂಗಳೂರು, ಅಕ್ಟೋಬರ್ 1 : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು *2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ* ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು,…

Read More

ಸಾಮಾನ್ಯ ಗಾಂಧಿ…….

ವಿಜಯ ದರ್ಪಣ ನ್ಯೂಸ್… ಸಾಮಾನ್ಯ ಗಾಂಧಿ……. ನಾಳೆ ಅಕ್ಟೋಬರ್ 2, ಮೋಹನದಾಸ್ ಕರಮಚಂದ್ ಗಾಂಧಿ ಅವರ 156ನೇ ಹುಟ್ಟುಹಬ್ಬ. ಈಗ ಬಹುಶಃ ಅವರನ್ನು ಮಹಾತ್ಮ ಪಟ್ಟದಿಂದ ಇಳಿಸುವ ಸಂದರ್ಭ ಬಂದಿದೆ ಅಥವಾ ಈಗಾಗಲೇ ಇಳಿಸಿಯಾಗಿದೆ ಅಥವಾ ಅವರು ಆ ಸ್ಥಾನದಲ್ಲಿ ಕುಳಿತುಕೊಳ್ಳಲು ಅನರ್ಹರಾಗಿದ್ದಾರೆ ಅಥವಾ ಅವರನ್ನು ಮಹಾತ್ಮ ಎಂದು ಕರೆಯುವ ಅರ್ಹತೆಯನ್ನು ಜನಸಾಮಾನ್ಯರು ಕಳೆದುಕೊಂಡಿದ್ದಾರೆ. ಸತ್ಯ – ಅಹಿಂಸೆ – ಸರಳತೆ – ಪ್ರಾಮಾಣಿಕತೆ – ಪಾರದರ್ಶಕತೆ ಯಾರಿಗೆ ಬೇಕಾಗಿದೆ. ಎಲ್ಲವೂ ಎಲ್ಲರೂ ಹಣ – ಅಧಿಕಾರ…

Read More

ಚಿಪ್ಪಿನೊಳಗಡೆ ಮುತ್ತು ಮಲಗಿದೆ

ವಿಜಯ ದರ್ಪಣ ನ್ಯೂಸ್…. ಚಿಪ್ಪಿನೊಳಗಡೆ ಮುತ್ತು ಮಲಗಿದೆ ನನ್ನ ಪ್ರೀತಿಯ ಪ್ರೀತಿ, ಈ ಹಿಂದೆ ಓಣಿಯಲ್ಲಿ ಜಾತ್ರೆಯಲ್ಲಿ ಸಂತೆಯಲ್ಲಿ ಎಷ್ಟೋ ಹುಡುಗಿಯರ ಕಂಡ ಕಣ್ಣು ಇಂಥ ನಯವಿರುವ ನಾಜೂಕಾಗಿರುವ ಹೆಣ್ಣನ್ನು ಕಂಡೇ ಇರಲಿಲ್ಲ. ಸುರಿವ ಸುಡುವ ಬಿಸಿಲಲ್ಲಿ ಉರಿ ಉರಿ ಎನ್ನುವ ಧಗೆಯಲ್ಲಿ ನಿನ್ನ ಗಲ್ಲ ಕಾಶ್ಮೀರಿ ಸೇಬಿನಂತೆ. ಅಬ್ಬಾ! ಯಾರೀ ಪರಮ ಸುಂದರಿ ಎಂದೆ ಮನದಲ್ಲಿ ಬೆವರು ಒರೆಸುತ. ಉಲ್ಬಣಿಸಿದ ಉರಿಬಿಸಿಲಲ್ಲೂ ಕಣ್ರೆಪ್ಪೆ ಮಿಟುಕಿಸದೇ ನೋಡಬೇಕೆನ್ನುವ ಅಪರೂಪದ ರೂಪ ನಿನ್ನದು. ಹಸಿರು ಜರಿಯಂಚಿನ ಲಂಗಧಾವಣಿ ಅದಕ್ಕೊಪ್ಪುವಂತೆ…

Read More

ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ  ತಹಶೀಲ್ದಾರ್ ಗೆ ಮನವಿ

ವಿಜಯ ದರ್ಪಣ ನ್ಯೂಸ್…. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ  ತಹಶೀಲ್ದಾರ್ ಗೆ ಮನವಿ ಶಿಡ್ಲಘಟ್ಟ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯನಿರ್ವಹಿಸುವಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಶಿಕ್ಷಕರು ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ಗಗನ ಸಿಂಧು ಅವರಿಗೆ ಮನವಿಯನ್ನು ಸಲ್ಲಿಸಿದರು. ಸಮೀಕ್ಷಾ ಕಾರ್ಯದಲ್ಲಿ ಹಲವಾರು ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ,ಸಮೀಕ್ಷೆ ಕಾರ್ಯಕ್ಕೆ ನೇಮಕಗೊಂಡಿರುವ ಸಿಬ್ಬಂದಿಗಳು ಅವರ ವೈಯಕ್ತಿಕ ಮೊಬೈಲ್ ಮತ್ತು ನೆಟ್…

Read More

ಜಗತ್ತಿನ ಚಾಲನಾ ಇಂಧನವೇ ಪ್ರೀತಿ, ಪ್ರೇಮ, ಪ್ರಣಯ……….

ವಿಜಯ ದರ್ಪಣ ನ್ಯೂಸ್….. ಜಗತ್ತಿನ ಚಾಲನಾ ಇಂಧನವೇ ಪ್ರೀತಿ, ಪ್ರೇಮ, ಪ್ರಣಯ………. ಅಕ್ಷರವೆಂಬುದು ಸಂಶೋಧನೆಯಾಗಿ, ಅದು ಕಲಿತ ಮೇಲೆ ಭಾವನೆಗಳು ಧ್ವನಿ ತರಂಗಗಳ ಜೊತೆಗೆ ಪದಗಳಲ್ಲಿಯೂ ಮೂಡುತ್ತದೆ. ಅಂತಹ ಒಂದು ಭಾವ ಲಹರಿ, ಹಾಗೇ ಸುಮ್ಮನೆ……. ಅಕ್ಷರಗಳನ್ನು ಯೋಚಿಸಿ ಯೋಚಿಸಿ ಬರೆದೆ,….. ಪದಗಳನ್ನು ಕೂಡಿಸಿ ಕೂಡಿಸಿ ಬರೆದೆ,….. ವಾಕ್ಯಗಳನ್ನು ಜೋಡಿಸಿ ಜೋಡಿಸಿ ಬರೆದೆ,…… ಭಾವನೆಗಳನ್ನು ಸೇರಿಸಿ ಸೇರಿಸಿ ಬರೆದೆ,….. ಕಲ್ಪನೆಗಳನ್ನು ಸೃಷ್ಟಿಸಿ ಸೃಷ್ಟಿಸಿ ಬರೆದೆ,…… ಅನುಭವಗಳನ್ನು ಗ್ರಹಿಸಿ ಗ್ರಹಿಸಿ ಬರೆದೆ,…… ಆಗ ಮೂಡಿತೊಂದು ಸುಂದರ ಕವಿತೆ,….. ಪ್ರೀತಿ,…

Read More

ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ

ವಿಜಯ ದರ್ಪಣ ನ್ಯೂಸ್…… ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ ಶಿಡ್ಲಘಟ್ಟ : ಆಶ್ವಯುಜ ಶುದ್ಧ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ನಡೆಯುವ “ದಸರಾ ಹಬ್ಬ “ದ ಸಂದರ್ಭದಲ್ಲಿ ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬವನ್ನು ತಾಲ್ಲೂಕಿನಲ್ಲಿಯೂ ಹಲವಾರು ಮಂದಿ ಆಚರಿಸುವರು. ತಾಲ್ಲೂಕಿನ ಮೇಲೂರಿನ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಕೆ.ರವಿ ಪ್ರಸಾದ್ ಅವರ ಮನೆಯಲ್ಲಿ ಕುಟುಂಬ ಸಮೇತ , ಪುರಾಣ ಕಥೆಗಳನ್ನು…

Read More

ಜನಗಣತಿ ಪ್ರಹಸನ. ಓದಿ ನಗು ಬಂದರೆ ಸುಮ್ಮನೆ ಒಮ್ಮೆ ನಕ್ಕು ಮರೆತುಬಿಡಿ…..

ವಿಜಯ ದರ್ಪಣ ನ್ಯೂಸ್…. ಒಂದು ಪ್ರಹಸನ……. ಜನಗಣತಿ ಪ್ರಹಸನ. ಓದಿ ನಗು ಬಂದರೆ ಸುಮ್ಮನೆ ಒಮ್ಮೆ ನಕ್ಕು ಮರೆತುಬಿಡಿ….. ಪಟ್ಟಿ ರೂಪದಲ್ಲಿ ಪ್ರಶ್ನೆಗಳು ಈ ಕೆಳಗಿನಂತಿವೆ…….. 1. ಮನೆಯ ಮುಖ್ಯಸ್ಥರ ಹೆಸರು : ನಾನೇ, ಶ್ರೀ 420…. 2. ತಂದೆಯ ಹೆಸರು : ಇ ಸ್ಮಾಯಿಲ್ ಸಾಬ್ ಮೌಲ್ವಿ….. 3. ತಾಯಿಯ ಹೆಸರು : ಮೇರಿಯಮ್ಮ ಸಿಸ್ಟರ್…. 4. ಕುಟುಂಬದ ಕುಲ ಹೆಸರು : ದೊಂಗಸ್ವಾಮಿ ಪಿಂಡ ವಂಶಾಲು …. 5. ಮನೆ ವಿಳಾಸ : ಸಂಖ್ಯೆ…

Read More

ಜಗತ್ತು ತಲೆಬಾಗುವುದು ಸ್ವಾವಲಂಬನೆಗೆ

ವಿಜಯ ದರ್ಪಣ ನ್ಯೂಸ್…. ಜಗತ್ತು ತಲೆಬಾಗುವುದು ಸ್ವಾವಲಂಬನೆಗೆ ಲೇಖಕರು:  ಜಯಶ್ರೀ .ಜೆ. ಅಬ್ಬಿಗೇರಿ.                    ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ಹೂವಿನ ಪರಿಮಳ ಗಾಳಿ ಬೀಸಿದ ದಿಕ್ಕಿನಲ್ಲಿ ಮಾತ್ರ ಪಸರಿಸುತ್ತದೆ. ಆದರೆ ಒಂದೊಳ್ಳೆ ಕಾರ್ಯದ ಗುಣಗಾನ ಎಲ್ಲ ದಿಕ್ಕಿನಲ್ಲಿಯೂ ಪಸರಿಸುತ್ತದೆ. ಒಳ್ಳೆಯ ಕಾರ್ಯ ಮೊದಲು ಆರಂಭವಾಗುವುದು ಒಂದೊಳ್ಳೆ ಯೋಚನೆಯಿಂದ ನಾವು ಸ್ವತಂತ್ರವಾಗಿ ಯೋಚನೆಯನ್ನೇನೋ ಮಾಡುತ್ತೇವೆ ಆದರೆ ಅದನ್ನು ಕಾರ್ಯರೂಪಕ್ಕೆ ತರುವಾಗ ಬಹಳಷ್ಟು ಸಲ ಬೇರೆಯವರ ಸಲಹೆಗಳ ಮೇಲೆಯೇ…

Read More

ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಗೊಂಡ ಮುಖಂಡರು ಹಾಗು ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಭರವಸೆ ನೀಡಿದರು. ಮೇಲೂರಿನ ಅವರ ಗೃಹ ಕಚೇರಿಯಲ್ಲಿ ಸಾದಲಿ ಗ್ರಾಮದ ಸವಿತಾ ಸಮಾಜದ ಇಪ್ಪತ್ತೂ ಕುಟುಂಬಗಳು ಸೇರಿದಂತೆ ವಿವಿಧ ಪಕ್ಷಗಳ ಅನೇಕ ಮುಖಂಡರು ಹಾಗು ಕಾರ್ಯಕರ್ತರು ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನ ಒಪ್ಪಿ…

Read More