ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್… ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ? ಇಂದು ಬಹುತೇಕರ ಅಂಬೋಣ, ನನ್ನ ಸರಳ ಸ್ವಭಾವ ನನ್ನ ಬಲಹೀನತೆ ಆಗಿದೆ ಎಂಬುದು. ಪ್ರಪಂಚದಲ್ಲಿ ನೀರಿಗಿಂತ ಸರಳ ಯಾವುದೂ ಇಲ್ಲ. ಆದರೆ ಅದರ ರಭಸಕ್ಕೆ ಎಲ್ಲವನ್ನೂ ಸೋಲಿಸುವ ಸಾಮರ್ಥ್ಯವಿದೆ ಎನ್ನುವ ಮಾತನ್ನು ನಾವೆಲ್ಲ ಕೇಳಿಯೇ ಇರುತ್ತೇವೆ. ವಾಸ್ತವದಲ್ಲಿ ಸಮಾಜ ಕಠಿಣ ಜನರಿಂದ ಕೂಡಿದೆ. ಕೆಲವರು ಪರೀಕ್ಷಿಸುತ್ತಾರೆ. ಕೆಲವರು ಹಿಂಡುತ್ತಾರೆ. ಇನ್ನೂ ಕೆಲವರು ಜೀವನವನ್ನು ಇನ್ನಷ್ಟು ಕಠಿಣ ಮಾಡಲೆಂದೇ ಇರುತ್ತಾರೆ. ವಿಚಿತ್ರ ಸತ್ಯವೆಂದರೆ ಅವರೆಲ್ಲ ನಮ್ಮ ಬದುಕಿನಲ್ಲಿ ನಮ್ಮ…

Read More

ಈಶ ಗ್ರಾಮೋತ್ಸವ ವಾಲಿಬಾಲ್ ರಾಷ್ಟ್ರೀಯ ರನ್ನರಪ್‌ಗಳಿಗೆ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ

ವಿಜಯ ದರ್ಪಣ ನ್ಯೂಸ್… ಈಶ ಗ್ರಾಮೋತ್ಸವ ವಾಲಿಬಾಲ್ ರಾಷ್ಟ್ರೀಯ ರನ್ನರಪ್‌ಗಳಿಗೆ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ 24 ಸೆಪ್ಟೆಂಬರ್ 2025: ಈಶ ಗ್ರಾಮೋತ್ಸವ 2025ರ ಪುರುಷರ ವಾಲಿಬಾಲ್‌ನಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ಹೆಗ್ಗಡಿಹಳ್ಳಿ ತಂಡಕ್ಕೆ ಇಂದು ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಸ್ವಯಂಸೇವಕರು ಮತ್ತು ಸ್ಥಳೀಯರು ಆಟಗಾರರನ್ನು ಹೂಮಾಲೆ, ಸಿಹಿತಿಂಡಿಗಳು ಮತ್ತು ಸಂಭ್ರಮಾಚರಣೆಗಳೊಂದಿಗೆ ಸ್ವಾಗತಿಸಿದರು. ತಂಡದವರು, ತಮ್ಮ ಕುಟುಂಬದವರೊಂದಿಗೆ ಜೊತೆಗೂಡಿ ಸದ್ಗುರು ಸನ್ನಿಧಿಯ ನಾಗ ಮಂಟಪ, ಯೋಗೇಶ್ವರ ಲಿಂಗ ಮತ್ತು ಆದಿಯೋಗಿಯ…

Read More

ಎಸ್ ಎಲ್ ಭೈರಪ್ಪ…….

ವಿಜಯ ದರ್ಪಣ ನ್ಯೂಸ್…. ಎಸ್ ಎಲ್ ಭೈರಪ್ಪ……. ಸಾಹಿತ್ಯದ ಕನ್ನಡಿಯಲ್ಲಿ ನೋಡಬೇಕೇ ? ಪಂಥಗಳ ಪರಿಧಿಯ ಕನ್ನಡಿಯಲ್ಲಿ ನೋಡಬೇಕೇ ? ಜೀವಪರ ನಿಲುವಿನ ನಾಗರಿಕ ಸಮಾಜದ ಕನ್ನಡಿಯಲ್ಲಿ ನೋಡಬೇಕೇ ? ಅನಂತದಲ್ಲಿ ದೃಷ್ಟಿ ಹಾಯಿಸಿಬೇಕೇ ? ವ್ಯಕ್ತಿ ಹೇಗೆ ಬದುಕಬೇಕೆಂಬುವುದು ಆತನ ವೈಯಕ್ತಿಕ ಸ್ವಾತಂತ್ರ್ಯ. ಆ ಸ್ವಾತಂತ್ರ್ಯದ ಮೂಲ ಆ ವ್ಯಕ್ತಿಯ ಗ್ರಹಿಕೆ. ಆ ಗ್ರಹಿಕೆಗೆ ಮೂಲ ಆ ವ್ಯಕ್ತಿಯ ಒಟ್ಟು ಪರಿಸ್ಥಿತಿ ಮತ್ತು ವ್ಯವಸ್ಥೆ ಹಾಗು ಆತ ಬದುಕಿದ್ದ ಕಾಲಮಾನದ ಪ್ರಭಾವ. ಅದು ಆತನ ಸಾಮರ್ಥ್ಯ…

Read More

ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾಂ.ಜಿಲ್ಲೆ, ಸೆಪ್ಟೆಂಬರ್ 24 : ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು. ಇಂದು…

Read More

ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್   ಶಿಡ್ಲಘಟ್ಟ : ನಗರವನ್ನು ಸ್ವಚ್ಛತೆಗೊಳಿಸುವಾಗ ದರ್ವಾಸನೆಯ ಬೇಸರ ಸಹಿಸಿಕೊಂಡು,ಸಾರ್ವಜನಿಕರ ಮಧ್ಯೆ ಮುಜುಗರ ಪಡದೇ ಅವಿರತ ದುಡಿಯುವ ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ಅಂಜನಾದ್ರಿ ಕಾಂಪ್ಲೆಕ್ಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆಯ ಸಹಯೋಗದಲ್ಲಿ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಅವರು ಮಾತನಾಡಿದರು. ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ…

Read More

ಕಾಫಿಯ ಸವಿಯೋಣ ಬನ್ನಿ….. ಮಡಿಕೇರಿ “ಕಾಫಿ ದಸರಾ” ಸಂಭ್ರಮಕ್ಕೆ

ವಿಜಯ ದರ್ಪಣ ನ್ಯೂಸ್…. ಕಾಫಿಯ ಸವಿಯೋಣ ಬನ್ನಿ….. ಮಡಿಕೇರಿ “ಕಾಫಿ ದಸರಾ” ಸಂಭ್ರಮಕ್ಕೆ ಕೊಡಗು, ಕರ್ನಾಟಕದ ಸುಂದರ ಕಾಫಿ ನಾಡು, ಇದೀಗ ಕಾಫಿ ದಸರಾ ಸಂಭ್ರಮಕ್ಕೆ ಸಿದ್ಧವಾಗಿದೆ. ಕಾಫಿ ನಾಡಿನ ದಸರಾ ಮಹೋತ್ಸವದ ಭಾಗವಾಗಿ ಸೆಪ್ಟೆಂಬರ್ 24ರಂದು ನಡೆಯುವ ಈ ವಿಶೇಷ ಕಾರ್ಯಕ್ರಮವು ಕಾಫಿ ಪ್ರಿಯರು ಮತ್ತು ಬೆಳೆಗಾರರಿಗಾಗಿ ಒಂದು ಅನನ್ಯ ವೇದಿಕೆಯನ್ನು ಒದಗಿಸಲಿದೆ. ಈ ವರ್ಷದ ಕಾಫಿ ದಸರಾವನ್ನು ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಮಡಿಕೇರಿಯ ಗಾಂಧಿ ಮೈದಾನದಲ್ಲಿರುವ ಕೊಡಗಿನ ದಿವಂಗತ ಸಾಕಮ್ಮ ಅವರ…

Read More

ಬೆಂಗಳೂರಿನಲ್ಲಿ ಅನುಭವ ಕೇಂದ್ರ ಆರಂಭಿಸಲಿದೆ ಬೇ ವಿಂಡೋ

ವಿಜಯ ದರ್ಪಣ ನ್ಯೂಸ್…. ಬೆಂಗಳೂರಿನಲ್ಲಿ ಅನುಭವ ಕೇಂದ್ರ ಆರಂಭಿಸಲಿದೆ ಬೇ ವಿಂಡೋ ಬೆಂಗಳೂರು, ಸೆಪ್ಟೆಂಬರ್ 23, 2025: ನಗರದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹೊರಮಾವು-ಬಾಣಸವಾಡಿ ಹೃದಯಭಾಗದಲ್ಲಿ ತನ್ನ ಅನುಭವ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಲು ಬೇ ವಿಂಡೋ – ಗ್ಲೋಬಲ್ ಡಿಸೈನ್ ಫಾರ್ ಮಾಡರ್ನ್ ಇಂಡಿಯಾ ಹೆಮ್ಮೆಪಡುತ್ತದೆ. ಮಹತ್ವಾಕಾಂಕ್ಷೆಯ ಮತ್ತು ಆಕರ್ಷಣೀಯ ಎಂಬುದರ ಮೇಲೆ ಸ್ಥಾಪಿತ ಬೇ ವಿಂಡೋ, ಸೊಗಸಾದ, ಬಾಳಿಕೆ ಬರುವ ಮತ್ತು ನೈಜ, ದೈನಂದಿನ ಜೀವನಕ್ಕಾಗಿ ವಿನ್ಯಾಸಗೊಳಿಸಲಾದ ಪೀಠೋಪಕರಣಗಳನ್ನು ರಚಿಸಲು ಜಾಗತಿಕ ಸೌಂದರ್ಯವನ್ನು ಭಾರತೀಯ ಸಂವೇದನೆಗಳೊಂದಿಗೆ…

Read More

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ ಸೆಪ್ಟೆಂಬರ್ 22 :- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ…

Read More

ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ…….

ವಿಜಯ ದರ್ಪಣ ನ್ಯೂಸ್… ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ……. ಸುಮಾರು 415 ವರ್ಷಗಳ ನಂತರ ಮಹಾ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು 2025ರ ಸೆಪ್ಟೆಂಬರ್ 22ಕ್ಕೆ ಅಪಾರ ತಾಳ್ಮೆಯಿಂದ ಕಾಯುತ್ತಿದ್ದು, ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ಮೇಲೆ, ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿದ ನಂತರ ಈ ಬಾರಿ ದಸರಾ ಉದ್ಘಾಟಿಸಲು ಶ್ರೀಮತಿ ಭಾನು ಮುಷ್ತಾಕ್ ಅವರನ್ನು ಕರೆಸಿಕೊಂಡಿರುವುದಾಗಿ, ತಮ್ಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಸ್ವತಃ ಶ್ರೀಮತಿ ಭಾನು ಮುಷ್ತಾಕ್…

Read More

ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ 

ವಿಜಯ ದರ್ಪಣ ನ್ಯೂಸ್…. ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ  ಮಡಿಕೇರಿ: ಕೊಡಗು ಪತ್ರಕರ್ತರ ಸಂಘ, ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಹಕಾರದೊಂದಿಗೆ ನಗರದ ಕಾವೇರಿ ಹಾಲ್‌ನಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಹೆಚ್.ಕೆ.ಸೋಮಶೇಖರ್ ಮಾತನಾಡಿ ನಗರದಲ್ಲಿರುವ ಬೋಧಕ ಆಸ್ಪತ್ರೆಯಲ್ಲಿ ಎರಡನೇ ಹಂತದ 300 ಹಾಸಿಗೆಗಳ ಆಸ್ಪತ್ರೆಯ ಕಾಮಗಾರಿಗಳು…

Read More