ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ

ವಿಜಯ ದರ್ಪಣ ನ್ಯೂಸ್….. ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಕ.ಸಾ.ಪ ಅಧ್ಯಕ್ಷರಾಗಿ ಟಿ.ಎನ್.ರಾಧಕೃಷ್ಣ ನೇಮಕ ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಕನ್ನಡ ಭಾಷೆ ಉಳಿಸಲು ಹೋರಾಟ ಮಾಡಬೇಕಾದ ದುಸ್ಥಿತಿ ಬಂದಿದೆ-ಡಾ.ಮಹೇಶ್ ಜೋಷಿ ಕನ್ನಡ ಹಿರಿಯ ಹೋರಾಟಗಾರರಿಗೆ ರಾಜ್ಯ ಸರ್ಕಾರ ಪಿಂಚಣಿ ಕೊಡಬೇಕು-ಜಿ.ಪದ್ಮಾವತಿ ರಾಜಾಜಿನಗರ ನಿಸರ್ಗ ಹೋಟೆಲ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಘಟಕ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ.ಳ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಹೇಶ್ ಜೋಷಿರವರು ನೂತನ…

Read More

ಮರು ಜಾತಿ ಜನಗಣತಿಯ ಮೌಲ್ಯವೆಷ್ಟು……

ವಿಜಯ ದರ್ಪಣ ನ್ಯೂಸ್… ಮರು ಜಾತಿ ಜನಗಣತಿಯ ಮೌಲ್ಯವೆಷ್ಟು…… ಮಾನವ ಧರ್ಮ, ನಾಗರಿಕ ನಡವಳಿಕೆ, ಜೀವಪರ ನಿಲುವಿನ ಪ್ರಬುದ್ಧ ಮನಸುಗಳಿಗೆ ಅಸಹ್ಯ ಹುಟ್ಟಿಸುವಷ್ಟು ಜಾತಿ ಜನಗಣತಿಯ ಅನಿವಾರ್ಯತೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಜಾತಿ ಮುಕ್ತ ಸಮ ಸಮಾಜದ ಕರ್ನಾಟಕ ಮತ್ತು ಭಾರತೀಯತೆಯ ಬಗ್ಗೆ ಕನಸು ಕಾಣುತ್ತಾ……… ಜಾತಿ ಆಧಾರಿತ ಮರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜನಗಣತಿಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಸಮಾಜದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಒಂದು ರೀತಿಯ ಆತಂಕ, ಉದ್ವೇಗ, ಕುತೂಹಲ, ಅಸಹನೆ, ತಲ್ಲಣಗಳನ್ನು ಸೃಷ್ಟಿಸಿದೆ. ಮುಖ್ಯವಾಗಿ…

Read More

ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ

ವಿಜಯ ದರ್ಪಣ ನ್ಯೂಸ್….. ದಿವಂಗತ ರಾಚಯ್ಯನವರು ಕಟ್ಟಿ ಬೆಳೆಸಿರುವ  ಶ್ರೀ ಕನಕದಾಸ ವಿದ್ಯಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ:  ಡಿ ಕಾಳೇಗೌಡ ತಾಂಡವಪುರ ಸೆಪ್ಟೆಂಬರ್ 21 ಮಾಜಿ ಶಾಸಕ ದಿವಂಗತ ಎನ್ ರಾಚಯ್ಯ ನವರು ಕಟ್ಟಿ ಬೆಳೆಸಿರುವ ಶ್ರೀ ಕನಕದಾಸ ವಿದ್ಯಾಸಂಸ್ಥೆಯನ್ನು  ನಂಜನಗೂಡು ತಾಲೂಕಿನಲ್ಲಿ ಇನ್ನು ಎತ್ತರಕ್ಕೆ ಬೆಳೆಸಲು ಸಹಕಾರ ನೀಡಿ ಎಂದು ಶ್ರೀ ಕನಕದಾಸ ವಿದ್ಯಾ ಸಂಸ್ಥೆಯ ಟ್ರಸ್ಟಿನ ಖಜಾಂಚಿ ಡಿ ಕಾಳೇಗೌಡರು ಕರೆ ನೀಡಿದರು ನಂಜನಗೂಡು ತಾಲೂಕಿನ ಶ್ರೀ ಕನಕದಾಸ ಸಾರ್ವಜನಿಕವಿದ್ಯಾ…

Read More

ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ

ವಿಜಯ ದರ್ಪಣ ನ್ಯೂಸ್ … ಪ್ರಜಾಪ್ರಭುತ್ವದ ನಾಲ್ಕು ಅಂಗಗಳ ವೈಫಲ್ಯದಿಂದ ಜನಕ್ಕೆ ಸರಿಯಾಗಿ ಕಾಲಕಾಲಕ್ಕೆ ನ್ಯಾಯ ಸಿಗುತ್ತಿಲ್ಲ ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ . ಸೆಪ್ಟೆಂಬರ್ .20:  ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗುವ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ನೈಜ ಪ್ರಕರಣಗಳು ಹಾಗೂ ಸುಳ್ಳು ಪ್ರಕರಣಗಳು ಎರಡು ಇರುತ್ತವೆ. ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದ್ದು ಸಾರ್ವಜನಿಕರು ಸುಳ್ಳು ಕೇಸ್ ದಾಖಲಿಸಬೇಡಿ ಎಂದು ಉಪಲೋಕಾಯುಕ್ತ ನ್ಯಾ. ಬಿ…

Read More

ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ

ವಿಜಯ ದರ್ಪಣ ನ್ಯೂಸ್… ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ ಬೆಂಗಳೂರು, ಸೆಪ್ಟೆಂಬರ್ 19 : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಹಾಗೆಯೇ ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ…

Read More

ರೈತರಿಗೆ ಅನುಕೂಲವಾಗಲು ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ : ಶಾಸಕ ಬಿ.ಎನ್‌.ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ರೈತರಿಗೆ ಅನುಕೂಲವಾಗಲು ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ : ಶಾಸಕ ಬಿ.ಎನ್‌.ರವಿಕುಮಾರ್ ಶಿಡ್ಲಘಟ್ಟ : ನಗರದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಶಾಸಕ ಬಿ.ಎನ್‌.ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಅಧಿಕಾರಿಗಳೊಂದಿಗೆ ಅವರು ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ನಗರೋತ್ಥಾನ ಯೋಜನೆ 4ನೇ ಹಂತದಲ್ಲಿ 4 ಕೋಟಿ 65 ಲಕ್ಷ ರೂ.ಗಳನ್ನು ಈ ಅಭಿವೃದ್ಧಿ…

Read More

ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಬರುತ್ತಿಲ್ಲ ಎಂದರೆ ನೀವು ಸರಿಯಾಗಿ ಔಷಧೋಪಚಾರ ಮಾಡುತ್ತಿಲ್ಲ ಎಂದರ್ಥ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ

ವಿಜಯ ದರ್ಪಣ ನ್ಯೂಸ್…. ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಬರುತ್ತಿಲ್ಲ ಎಂದರೆ ನೀವು ಸರಿಯಾಗಿ ಔಷಧೋಪಚಾರ ಮಾಡುತ್ತಿಲ್ಲ ಎಂದರ್ಥ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಶಿಡ್ಲಘಟ್ಟ : ಇಡೀ ರಾಜ್ಯದಲ್ಲಿ ಸುತ್ತಾಡಿದ್ದೇನೆ ಇಷ್ಟು ಕಡಿಮೆ ರೋಗಿಗಳು ದಾಖಲಾಗಿರುವ ಆಸ್ಪತ್ರೆ ಇದು, ಸಾಮಾನ್ಯವಾಗಿ ಬಡವರು ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ ,ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ ಎಂದರೆ ನೀವು ಸರಿಯಾಗಿ ಔಷಧೋಪಚಾರ ಮಾಡುತ್ತಿಲ್ಲ ಎಂದರ್ಥ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅಸಮಾಧಾನ ಹೊರ ಹಾಕಿದರು. ರಾಜ್ಯ ಆಹಾರ…

Read More

ಅಯ್ಯೋ, ಯಾವುದೀ ಪ್ರವಾಹವು, ಯಾವುದೀ ಮೇಘ ಸ್ಫೋಟಗಳು…..

ವಿಜಯ ದರ್ಪಣ ನ್ಯೂಸ್… ಅಯ್ಯೋ, ಯಾವುದೀ ಪ್ರವಾಹವು, ಯಾವುದೀ ಮೇಘ ಸ್ಫೋಟಗಳು….. ಇತ್ತೀಚೆಗೆ ಪ್ರತಿನಿತ್ಯ ದೇಶದ ಒಂದಲ್ಲಾ ಒಂದು ಭಾಗದಲ್ಲಿ ಈ ರೀತಿಯ ಸುದ್ದಿಗಳನ್ನು ಕೇಳುತ್ತಲೇ ಇದ್ದೇವೆ. ಪ್ರವಾಹ, ಪ್ರಳಯ ಅಥವಾ ಆ ರೀತಿಯ ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಸಾಧ್ಯವೇ ? ಇಲ್ಲ, ಬಹುಶಃ ವಿಶ್ವದ ಯಾವುದೇ ದೇಶ ಮತ್ತು ಮಾನವ ಕುಲ ಇನ್ನೂವರೆಗೆ ಅದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಜಪಾನ್, ಅಮೆರಿಕ, ಆಸ್ಟ್ರೇಲಿಯಾ ಮುಂತಾದ ಮುಂದುವರಿದ ದೇಶಗಳೇ ಅದನ್ನು ಮಾಡಲು ಸಾಧ್ಯವಾಗಿಲ್ಲ. ಭೂಕಂಪ, ಸುನಾಮಿ, ಚಂಡಮಾರುತ, ಮೇಘ…

Read More

ಸಮಾನತೆ ಎಂದರೆ ಸ್ತ್ರೀ ಪುರುಷ ಮಾತ್ರವಲ್ಲ, ತೃತೀಯಲಿಂಗಿಗಳಾದ ನಾವು ಇದ್ದೇವೆ : ಡಾ.ಮಾತಾ ಮಂಜಮ್ಮ ಜೋಗಿತಿ 

ವಿಜಯ ದರ್ಪಣ ನ್ಯೂಸ್…. ಸಮಾನತೆ ಎಂದರೆ ಸ್ತ್ರೀ ಪುರುಷ ಮಾತ್ರವಲ್ಲ, ತೃತೀಯಲಿಂಗಿಗಳಾದ ನಾವು ಇದ್ದೇವೆ : ಡಾ.ಮಾತಾ ಮಂಜಮ್ಮ ಜೋಗಿತಿ   ಸಮಾನತೆ ಎಂದರೆ ಸ್ತ್ರೀ ಪುರುಷ ಮಾತ್ರವಲ್ಲ, ಈ ಸಮಾಜದಲ್ಲಿ ತೃತೀಯಲಿಂಗಿಗಳಾದ ನಾವು ಇದ್ದೇವೆ ಎಂಬುದನ್ನು ಅನೇಕರು ಮರೆತಿದ್ದಾರೆ ಮಾತಾ ಡಾ.ಮಾತಾ ಮಂಜಮ್ಮ ಜೋಗಿತಿ ನುಡಿದರು. ಡಾಕ್ಟರ್ ಎಸ್ ಲಕ್ಷ್ಮೀದೇವಿ ಸ್ಮಾರಕ ಪ್ರತಿಷ್ಠಾನ (ರಿ) ವತಿಯಿಂದ ಸಿ. ಅಶ್ವತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾಲ್ಕನೇ ವಾರ್ಷಿಕ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮಾತನಾಡುತ್ತಿದ್ದರು. ಜಗತ್ತಿನಲ್ಲಿ ಗಂಡಿನಿಂದ ಹೆಣ್ಣಿಗೆ ಸಮಾನತೆ…

Read More

ಲೋಕಾಯುಕ್ತ ಸಂಸ್ಥೆಯಲ್ಲಿ ಎಸಿ, ತಹಶೀಲ್ದಾರ್ ಗಳ ಮೇಲೆ ಸ್ವಯಂಪ್ರೇರಿತ ದೂರು ದಾಖಲು

ವಿಜಯ ದರ್ಪಣ ನ್ಯೂಸ್… ಲೋಕಾಯುಕ್ತ ಸಂಸ್ಥೆಯಲ್ಲಿ ಎಸಿ, ತಹಶೀಲ್ದಾರ್ ಗಳ ಮೇಲೆ ಸ್ವಯಂಪ್ರೇರಿತ ದೂರು ದಾಖಲು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಸೆ.17:-ಜಿಲ್ಲೆಯ ಸೈನಿಕರು, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರಿರಿಗೆ ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ವಿಳಂಬ ಧೋರಣೆ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಗಳ ಮೇಲೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಉಪವಿಭಾಗಾಧಿಕಾರಿ ದುರ್ಗಶ್ರೀ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಎಂ, ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್…

Read More