ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

ವಿಜಯ ದರ್ಪಣ ನ್ಯೂಸ್……. ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು… ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ…… ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು…

Read More

ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು ಕಾರ್ಖಾನೆಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿದರೆ ಕಟ್ಟುನಿಟ್ಟಿನ ಕ್ರಮ: ಡಿಸಿ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.05 :ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್…

Read More

2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ

ವಿಜಯ ದರ್ಪಣ ನ್ಯೂಸ್…. 2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ ಬೆಂಗಳೂರು; ಲೈಟಿಂಗ್, ಪೀಠೋಪಕರಣಗಳು, ಮನೆಯ ಅಲಂಕಾರಗಳು ಮತ್ತು ಉದ್ಯಾನ ಅಲಂಕಾರಗಳ ಆಯ್ಕೆ ವಿಚಾರದಲ್ಲಿ 2025ರ ವಾರ್ಷಿಕ ಮಾರಾಟ ತಾಣಕ್ಕೆ ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಸ್ವಾಗತಿಸುತ್ತಿದೆ. ಅದು ಕೂಡ ಸೀಮಿತ ಅವಧಿಗೆ ಹಾಗೂ ಅದ್ಭುತ ಬೆಲೆಯಲ್ಲಿ.. ಎಲ್ಲಾ ಉತ್ಪನ್ನಗಳ ಮೇಲೆ ಶೇ.30 ರಿಯಾಯಿತಿ ಮತ್ತು ಆಯ್ದ ವಸ್ತುಗಳ ಮೇಲೆ ಶೇ.50 ವರೆಗೆ ರಿಯಾಯಿತಿ ಪಡೆಯಿರಿ….

Read More

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ವಿಜಯ ದರ್ಪಣ ನ್ಯೂಸ್…. ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ ನರೆೇಗಾ ಹಾಗೂ ಇತರೆ ಗ್ರಾಮೀಣ ಮಹಿಳಾ ಕಾರ್ಮಿಕರ ಮಕ್ಕಳ ಆರೈಕೆ ತಾಣ ….………………………. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ ಜನಪದರು ಕೂಸುಗಳ ಬಗೆಗೆ ಕಟ್ಟಿದ್ದ ಹಾಡು ಮಕ್ಕಳ ಪಾಲನೆಯನ್ನು ತಿಳಿಸುತ್ತದೆ. ಇಂದು ವಿಭಜಿತ ಕುಟುಂಬಗಳ ವ್ಯವಸ್ಥೆ ಯಿಂದಾಗಿ…

Read More

ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ

ವಿಜಯ ದರ್ಪಣ ನ್ಯೂಸ್….. ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ…

Read More

ಅಪರಾಧ ಶಾಸ್ತ್ರ – ಕ್ರಿಮಿನಾಲಜಿ ( Criminology )

ವಿಜಯ ದರ್ಪಣ ನ್ಯೂಸ್……. ಅಪರಾಧ ಶಾಸ್ತ್ರ – ಕ್ರಿಮಿನಾಲಜಿ ( Criminology ) ……………………………………. ನಾಗರಿಕತೆಯ ಪ್ರಾರಂಭದಲ್ಲಿ ಇದು ಮಾನವರಲ್ಲಿ ಸಹಜ ಗುಣವಾಗಿಯೇ ಅಸ್ತಿತ್ವದಲ್ಲಿತ್ತು. ಎಲ್ಲಾ ಪ್ರಾಣಿಗಳೊಂದಿಗೆ ಮನುಷ್ಯ ಸಹ ತನ್ನ ಅಗತ್ಯತೆಗಳ ಪೂರೈಕೆ ಮತ್ತು ಅಸ್ತಿತ್ವ ಉಳಿಸಿಕೊಳ್ಳಲು ತನ್ನ ಇತರ ಬುದ್ಧಿ ಶಕ್ತಿಯೊಂದಿಗೆ ತನಗರಿವಿಲ್ಲದೆ ಸ್ವಾಭಾವಿಕವಾಗಿಯೇ ಅಪರಾಧ ಶಾಸ್ತ್ರ ಸಹ ಬಲ್ಲವನಾಗಿದ್ದ ಮತ್ತು ಅದನ್ನು ಬದುಕಿನ ಭಾಗವಾಗಿ ಅಳವಡಿಸಿಕೊಂಡಿದ್ದ. ಆದರೆ ನಂತರದ ರಾಜಪ್ರಭುತ್ವದಲ್ಲಿ ಅಪರಾಧ ಶಾಸ್ತ್ರ ಅಧೀಕೃತತೆ ಪಡೆಯಿತು. ಹೊಟ್ಟೆ ಪಾಡಿಗಾಗಿ ಕೆಲವರು, ಹಿಂಸಾ ವಿಕಾರ,…

Read More

ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3……..

ವಿಜಯ ದರ್ಪಣ ನ್ಯೂಸ್….. ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 3 ನಿನ್ನೆ…………. ” ನಾನು ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ…

Read More

ಓಜೋನ್ ಸಂರಕ್ಷಣೆಗೆ ಅರಿವು ಅಗತ್ಯ: ಡಾ. ಶೋಭಾ ಮಲ್ಹಾರಿ

ವಿಜಯ ದರ್ಪಣ ನ್ಯೂಸ್….. ಓಜೋನ್ ಸಂರಕ್ಷಣೆಗೆ ಅರಿವು ಅಗತ್ಯ: ಡಾ. ಶೋಭಾ ಮಲ್ಹಾರಿ ದೊಡ್ಡಬಳ್ಳಾಪುರ : ಓಜೋನ್ ಪರಿದೆ ಹರಿದು ಹೋಗದಂತೆ ಜಾಗೃತಿ ವಹಿಸಲು ಇಂದಿನ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯತೆ ಇದೆ ಎಂದು ಪ್ರಾಚಾರ್ಯ ಡಾ. ಸದಾಶಿವ ರಾಮಚಂದ್ರಗೌಡ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ಸಂರಕ್ಷಣೆಯ ದಿನಾಚರಣೆ ” ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಓಜೋನ್ ಪರಿದೆ ಹಾಳಾದ್ರೆ ಪರಿಸರ ನಾಶವಾಗಿ ಮಾನವ ಸಂಕುಲಕ್ಕೆ ಹಾನಿ ಸಂಭವಿಸುತ್ತದೆ…

Read More

ಹೋರಾಟ ಮತ್ತು ಹೋರಾಟಗಾರರು……

ವಿಜಯ ದರ್ಪಣ ನ್ಯೂಸ್…… ಹೋರಾಟ ಮತ್ತು ಹೋರಾಟಗಾರರು…… ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ…… 1995/2000 ಇಸವಿಯ ನಂತರ ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಮತ್ತು ಮಾನಸಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಕಡು ಬಡವರು ಮತ್ತು ಅತ್ಯಂತ ಶ್ರೀಮಂತರು ಸಂಖ್ಯೆಗೆ ಹೋಲಿಸಿದಾಗ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗ ಶೇಕಡ 70 ರಿಂದ 80 ರಷ್ಟು ವ್ಯಾಪಕವಾಗಿ ಅಸ್ತಿತ್ವದಲ್ಲಿದೆ. ಈ ಆಧುನಿಕ ಮಧ್ಯಮ…

Read More

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ : ಪ್ರಧಾನಿ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ : ಪ್ರಧಾನಿ ವಿಡಿಯೋ ಕಾನ್ಸರೆನ್ಸ್ ನೇರ ಪ್ರಸಾರ ವೀಕ್ಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಗಸ್ಟ್, 02 : ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಸಚಿವರೊಟ್ಟಿಗೆ ಉದ್ಘಾಟನೆ…

Read More