ವಿಶ್ವಕರ್ಮರನ್ನು ಶ್ರೇಷ್ಠ ವಾಸ್ತುಶಿಲ್ಪಿಯಾಗಿ ವರ್ಣಿಸಲಾಗಿದೆ:  ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ವಿಶ್ವಕರ್ಮರನ್ನು ಶ್ರೇಷ್ಠ ವಾಸ್ತುಶಿಲ್ಪಿಯಾಗಿ ವರ್ಣಿಸಲಾಗಿದೆ:  ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಋಗ್ವೇದ ಹಾಗೂ ಪುರಾಣಗಳಲ್ಲಿ ವಿಶ್ವಕರ್ಮರನ್ನು ಸರ್ವ ಶಕ್ತಿಶಾಲಿ ಕರ್ತೃ ಹಾಗೂ ಶ್ರೇಷ್ಠ ವಾಸ್ತುಶಿಲ್ಪಿಯಾಗಿ ವರ್ಣಿಸಲಾಗಿದೆ ಲಂಕಾ, ದ್ವಾರಕಾ, ಇಂದ್ರಪ್ರಸ್ಥದಂತಹ ಮಹಾನಗರಗಳನ್ನು ನಿರ್ಮಿಸಿದವರು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವಕರ್ಮರನ್ನು ದೇವತ್ವ ಪಡೆದ ದೈವಿಕ ವಾಸ್ತುಶಿಲ್ಪಿ ಹಾಗೂ ಸೃಷ್ಟಿಕರ್ತರೆಂದು ಪೂಜಿಸಲಾಗುತ್ತಿದೆ ಎಂದು…

Read More

ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

ವಿಜಯ ದರ್ಪಣ ನ್ಯೂಸ್…. ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ದೊಡ್ಡಬಳ್ಳಾಪುರ  ಬೆಂಗಳೂರು ಗ್ರಾ.ಜಿಲ್ಲೆ. ಸೆಪ್ಟೆಂಬರ್ 17: ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ…

Read More

ಶ್ರೇಷ್ಠತೆಗೆ ಬೇಕು ಏಕಾಗ್ರತೆ

ವಿಜಯ ದರ್ಪಣ ನ್ಯೂಸ್…. ಶ್ರೇಷ್ಠತೆಗೆ ಬೇಕು ಏಕಾಗ್ರತೆ ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಮಹಾಭಾರತದಲ್ಲಿ ಒಂದು ಕಥೆ ಬರುತ್ತದೆ. ಭೀಮ ಮತ್ತು ಅರ್ಜುನ ಇಬ್ಬರೂ ಶಿವನ ದೊಡ್ಡ ಭಕ್ತರು. ಅರ್ಜುನ ದಿನವೂ ಶಿವನನ್ನು ಎರಡು ಗಂಟೆಗಳ ಕಾಲ ಪ್ರಾರ್ಥಿಸುತ್ತಿದ್ದ. ಆದರೆ ಭೀಮ ಕೇವಲ ಎರಡು ನಿಮಿಷ ಪ್ರಾರ್ಥಿಸುತ್ತಿದ್ದ. ಒಂದು ದಿನ ಪ್ರಾರ್ಥನೆ ಮಾಡುವಾಗ ಶಿವ ಪ್ರತ್ಯಕ್ಷನಾಗುತ್ತಾನೆ. ಆಗ ಅರ್ಜುನ ತನ್ನ ಮತ್ತು ಭೀಮನ ನಡುವೆ ನಿಮ್ಮ ಉತ್ತಮ ಭಕ್ತ ಯಾರು ಎಂದು…

Read More

ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ  ವಿಸರ್ಜನೆ 

ವಿಜಯ ದರ್ಪಣ ನ್ಯೂಸ್… ಗೌರಿ ಗಣೇಶ ಮೂರ್ತಿಗಳನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಿ ಶ್ರದ್ಧ ಭಕ್ತಿಯಿಂದ  ವಿಸರ್ಜನೆ  ತಾಂಡವಪುರ ಸೆಪ್ಟೆಂಬರ್ 16 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದ ಬೀಚಾಳಮ್ಮ ದೇವಾಲಯದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದವರು ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಶ್ರದ್ಧ ಭಕ್ತಿಯಿಂದ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ವಿಶೇಷ ಪೂಜೆ ಸಲ್ಲಿಸಿ ಕಪಿಲ ನದಿಯಲ್ಲಿ ವಿಸರ್ಜನೆ ಮಾಡಲಾಯಿತು ಗ್ರಾಮದ ವಿನಾಯಕ ಗೆಳೆಯರ…

Read More

ಸರ್ಕಾರಿ ನೌಕರಿ ಕೊಡಿಸುವುದಾಗಿ  21 ಲಕ್ಷ 36 ಸಾವಿರ ರೂ.ಗಳನ್ನು ವಂಚನೆ

ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರಿ ಕೊಡಿಸುವುದಾಗಿ  21 ಲಕ್ಷ 36 ಸಾವಿರ ರೂ.ಗಳನ್ನು ವಂಚನೆ ಶಿಡ್ಲಘಟ್ಟ : ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ 21 ಲಕ್ಷ 36 ಸಾವಿರ ರೂ.ಗಳನ್ನು ವಂಚಿಸಿದ ವ್ಯಕ್ತಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿ ತೋಕಲಘಟ್ಟ ಗ್ರಾಮದ ಅನಿಲ್ ಕುಮಾರ್ ಬಂಧಿತ ಆರೋಪಿಯಾಗಿದ್ದು ತಾಲ್ಲೂಕಿನ ಜಂಗಮಕೋಟೆಯ ಗೋಪಾಲಕೃಷ್ಣ ಅವರಿಗೆ ಪರಿಚಯವಾಗಿದ್ದ ಅನಿಲ್ ಕುಮಾರ್, ತಾನು ಕೆಪಿಎಸ್‌ಸಿಯಲ್ಲಿ ಪ್ರಮುಖ ಹುದ್ದೆಯಲ್ಲಿದ್ದೇನೆ, ನಿಮ್ಮ ಮಗನಿಗೆ ಸರ್ಕಾರಿ ನೌಕರಿ ಕೊಡಿಸುತ್ತೇನೆ…

Read More

ಜಿಲ್ಲೆಯ ಎಲ್ಲಾ ನಾಗರಿಕರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಿ.ಇ.ಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ ಜಿಲ್ಲೆಯ ಎಲ್ಲಾ ನಾಗರಿಕರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಿ.ಇ.ಒ ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಸೆ.16 : ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ…

Read More

ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಸೆ 15 : ಭಾರತ ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ತನ್ನದೇ ಆದ ಸಂವಿಧಾನವನ್ನು ಬರೆದು ಅಂಗೀಕರಿಸಿದೆ. ಜನತೆಗೆ ಸಂವಿಧಾನದ ಬಗ್ಗೆ ತಿಳಿಯಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ತತ್ವ ಮತ್ತು ಮಹತ್ವವನ್ನು ತಿಳಿಯಬೇಕು ಜೊತೆಗೆ ಬಲಿಷ್ಠ ಪ್ರಜಾಪ್ರಭುತ್ವ ಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ…

Read More

ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ 

ವಿಜಯ ದರ್ಪಣ ನ್ಯೂಸ್…. ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಬಿ.ಎನ್. ರವಿಕುಮಾರ್ ರವರ ಸ್ವಗೃಹದಲ್ಲಿ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶೆಟ್ಟಿಕೆರೆ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಬಿ.ಎನ್.ರವಿಕುಮಾರ್ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ಹಲವು…

Read More

ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ……..

ವಿಜಯ ದರ್ಪಣ ನ್ಯೂಸ್… ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ…….. ಭಾರತ ದೇಶದಲ್ಲಿ ಅತ್ಯಂತ ತುರ್ತಾಗಿ ಆಗಬೇಕಾಗಿರುವ ಕೆಲಸಗಳಲ್ಲಿ ಈ ಕ್ಷಣದ ಪ್ರಮುಖ ವಿಷಯವೆಂದರೆ ವಾಹನ ಚಾಲನಾ ಪರವಾನಗಿ ನೀಡುವ ರೀತಿ ನೀತಿ ನಿಯಮಗಳನ್ನು ಪುನರ್ ಪರಿಶೀಲಿಸಬೇಕಾಗಿದೆ. ಅದನ್ನು ಕೇವಲ ಆರ್ ಟಿ ಓ ಅಧಿಕಾರಿಗಳು ಮಾತ್ರ ನಿರ್ಧರಿಸುವ ಹಂತ ಮೀರಿ ಹೋಗಿದೆ. ಭಾರತದಲ್ಲಿ ಸರಾಸರಿ ಪ್ರತಿ ಮೂರು ನಿಮಿಷಕ್ಕೆ ಒಬ್ಬರು ಅಪಘಾತದಿಂದ ಸಾಯುತ್ತಿದ್ದಾರೆ. ಇನ್ನೆಷ್ಟೋ ಜನ ಪ್ರತಿ ಕ್ಷಣ ಗಾಯಾಳುವಾಗಿ ಬದುಕನ್ನೇ ದುರಂತಮಯವಾಗಿಸಿಕೊಳ್ಳುತ್ತಿದ್ದಾರೆ. ಇದರ ಪರೋಕ್ಷ ಪರಿಣಾಮ…

Read More

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17………

ವಿಜಯ ದರ್ಪಣ ನ್ಯೂಸ್….. ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17……… ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ….. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ….. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. GST ಸಂಗ್ರಹದಲ್ಲಿ ದೇಶದ ಎರಡನೇ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಇಲ್ಲಿನ ಶಾಸಕರ ಸರಾಸರಿ ಆದಾಯ ದೇಶದಲ್ಲೇ ಅತಿ ಹೆಚ್ಚು….

Read More