ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ  ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ವಿಜಯ ದರ್ಪಣ ನ್ಯೂಸ್…. ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ  ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ ಬೆಂಗಳೂರು, ಸೆಪ್ಟೆಂಬರ್‌ 13 : ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ ಭಾಗಿಯಾದರು. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಸಂಸದ ಡಾ.ಕೆ.ಸುಧಾಕರ್‌ ಬರಮಾಡಿಕೊಂಡರು. ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮೈಸೂರು ಪೇಟ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ:  ಬಣಗಳ ರಾಜಕೀಯ ಗುದ್ದಾಟ

ವಿಜಯ ದರ್ಪಣ ನ್ಯೂಸ್… ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ:  ಬಣಗಳ ರಾಜಕೀಯ ಗುದ್ದಾಟ ಶಿಡ್ಲಘಟ್ಟ : ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ ಹಿಡಿದಿದ್ದು ಆರಂಭವಾದ ಸಭೆ ಹತ್ತೇ ನಿಮಿಷಕ್ಕೆ ದಿಢೀರ್ ರದ್ದಾಗಿ ಸಮಿತಿ ಸದಸ್ಯರು ವಾಪಸ್ಸಾದ್ದರಿಂದ ಕಾಂಗ್ರೆಸ್ ನ ಎರಡು ಬಣಗಳ ರಾಜಕೀಯ ಗುದ್ದಾಟ ತಾರಕಕ್ಕೇರಿದೆ. ತಾಲ್ಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಮೊದಲ…

Read More

ಕರ್ನಾಟಕ ರತ್ನ……..

ವಿಜಯ ದರ್ಪಣ ನ್ಯೂಸ್… ಕರ್ನಾಟಕ ರತ್ನ…….. ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ…….. ರಾಷ್ಟ್ರಕವಿ ಕುವೆಂಪು, ( ಸಾಹಿತ್ಯ) ಡಾಕ್ಟರ್ ರಾಜ್ ಕುಮಾರ್, ( ಸಿನಿಮಾ ) ಶ್ರೀ ಎಸ್. ನಿಜಲಿಂಗಪ್ಪ, ( ರಾಜಕೀಯ) ಡಾಕ್ಟರ್ ಸಿಎನ್ಆರ್ ರಾವ್, ( ವಿಜ್ಞಾನ ) ಡಾಕ್ಟರ್ ದೇವಿ ಶೆಟ್ಟಿ, ( ವೈದ್ಯಕೀಯ) ಶ್ರೀ ಭೀಮ್ ಸೇನ್ ಜೋಶಿ, ( ಸಂಗೀತ ) ಸಿದ್ದಗಂಗೆಯ ಶ್ರೀಗಳಾದ ಶಿವಕುಮಾರ ಸ್ವಾಮಿ, ( ಧಾರ್ಮಿಕ – ಸಮಾಜ ಸೇವೆ ) ಶ್ರೀ…

Read More

ನೇಪಾಳದ ದಂಗೆ……

ವಿಜಯ ದರ್ಪಣ ನ್ಯೂಸ್…. ನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ. ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು…

Read More

ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ರೇಬೀಸ್ ರೋಗದ ಬಗ್ಗೆ ಅರಿವು ಮೂಡಿಸಿ ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 11 : ಶಾಲಾ-ಕಾಲೇಜು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ನಿಷೇಧ ಕುರಿತ ಸೂಚನಾ ಫಲಕ ಕಡ್ಡಾಯವಾಗಿ ಅಳವಡಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು

ವಿಜಯ ದರ್ಪಣ ನ್ಯೂಸ್…..  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಸೆ.10 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ…

Read More

ಏಕಾಗ್ರತೆಯೆಂಬ ಮಾನಸಿಕ ವ್ಯಾಯಾಮ ಮುಖ್ಯ

ವಿಜಯ ದರ್ಪಣ ನ್ಯೂಸ್….. ಏಕಾಗ್ರತೆಯೆಂಬ ಮಾನಸಿಕ ವ್ಯಾಯಾಮ ಮುಖ್ಯ ವಿದ್ಯಾರ್ಥಿಗಳ ಅಭ್ಯಾಸ ಮಾಡಿದ ವಿಷಯ ಬೇಗನೇ ಮರೆತು ಹೋಗುತ್ತದೆ , ರಾತ್ರಿ ಪೂರ್ತಿ ನಿದ್ದೆಗೆಟ್ಟು ಓದಿದರೂ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಾಗ ಏನು ಬರೆಯಬೇಕೆಂದು ತೋಚುವುದಿಲ್ಲ ಎಂದು ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಪದೆದ ಮಕ್ಕಳ ಅಳುಮೋರೆಯ ಉತ್ತರ. ಕೆಲವರಿಗೆ ಬೆಳಗ್ಗೆ ಓದಿದ ವಿಷಯ ಸಂಜೆಯೊಳಗೆ ಮರೆತರೆ, ಇನ್ನೂ ಕೆಲವರು ರಾತ್ರಿ ಓದಿದ ವಿಷಯ ಬೆಳಗ್ಗೆ ಏಳುವುದರೊಳಗೆ ಮರೆಯುತ್ತಾರೆ. ಇದು ವಿಧ್ಯಾರ್ಥಿಗಳ ಬಹು ದೊಡ್ಡ ಸಮಸ್ಯೆ ಇದರಿಂದ ನಿರೀಕ್ಷಿಸಿದ…

Read More

ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ:ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ಏರಿಸಿ: ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 08, 2025 :ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾಗಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್…

Read More

ಎಲ್ಲಾ ರೀತಿಯ ವ್ಯಾಜ್ಯಗಳನ್ನು  ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ವಿಜಯ ದರ್ಪಣ ನ್ಯೂಸ್….. ಎಲ್ಲಾ ರೀತಿಯ ವ್ಯಾಜ್ಯಗಳನ್ನು  ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಶಿಡ್ಲಘಟ್ಟ : ಕುಟುಂಬ ವ್ಯಾಜ್ಯಗಳು, ಸಿವಿಲ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು, ಬ್ಯಾಂಕ್ ಸಾಲ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ. ನಗರದ ನ್ಯಾಯಾಲಯ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಕಾನೂನು ಸೇವಾ…

Read More

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಜಯ ದರ್ಪಣ ನ್ಯೂಸ್…. ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ….

Read More