ಭವಿಷ್ಯದ ಸಮಾಜಕ್ಕಾಗಿ…….

ವಿಜಯ ದರ್ಪಣ ನ್ಯೂಸ್… ಭವಿಷ್ಯದ ಸಮಾಜಕ್ಕಾಗಿ……. ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ…

Read More

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವ ದೊಡ್ಡ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ ತಾಂಡವಪುರ ಏಪ್ರಿಲ್ 10:  ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಗೌತಮಿ ಪಂಚ ರಥೋತ್ಸವ ದೊಡ್ಡ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬಂದು ರಥೋತ್ಸವಕ್ಕೆ ಭಕ್ತರು ಹಣ್ಣು ದವನ ಎಸೆದು ದೇವರ ಕೃಪೆಗೆ ಪಾತ್ರರಾಗಿ ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ರಥೋತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ…

Read More

ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಿಜಯ ದರ್ಪಣ ನ್ಯೂಸ್… ಐಟಿಸಿ ಕಂಪನಿ ಸ್ನೇಹ ಸಂಸ್ಥೆ ತಾಂಡವಪುರ ಗ್ರಾಮ ಪಂಚಾಯತಿ ಸಹಕಾರದಿಂದ : ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಂಡವಪುರ ಏಪ್ರಿಲ್ 10 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಐಟಿಸಿ ಕಂಪನಿ ಸ್ನೇಹ ಸಂಸ್ಥೆ ಹಾಗೂ ತಾಂಡವಪುರ ಗ್ರಾಮ ಪಂಚಾಯತಿಯ ಸಹಕಾರದಿಂದ ಈ ಸರ್ಕಾರಿ ಶಾಲೆಯನ್ನು ಸುಮಾರು 16 ಲಕ್ಷಕ್ಕೂ ಹೆಚ್ಚು…

Read More

ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ

ವಿಜಯ ದರ್ಪಣ ನ್ಯೂಸ್….. ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ  ಶಿಡ್ಲಘಟ್ಟ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ನಗರದ Dolphin’s PU College ನ ತನಾಜ್ ಮಹಿ (Tannaz Mahi) ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳೊಂದಿಗೆ ಶೇ 98.5 ಫಲಿತಾಂಶವನ್ನು ಪಡೆಯುವ ಮೂಲಕ ರಾಜ್ಯಕ್ಕೆ 9 ನೇ  rank , ಜಿಲ್ಲೆಗೆ ಎರಡನೇ rank ಮತ್ತು ತಾಲ್ಲೂಕಿಗೆ ಪ್ರಥಮ rank ಪಡೆದಿದ್ದಾರೆ. ಇವರೊಂದಿಗೆ ಡಾಲ್ಫಿನ್ಸ್ ಪಿಯು…

Read More

ಪಹಣಿಯಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದು ಹಾಕಲು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ-2 ಆದೇಶ

ವಿಜಯ ದರ್ಪಣ ನ್ಯೂಸ್…. ಪಹಣಿಯಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದು ಹಾಕಲು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ-2 ಆದೇಶ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯ 2,823 ಎಕರೆ ಪ್ರದೇಶವನ್ನು ಕೆಐಎಡಿಬಿ ಗೆ ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿ ಸೂಚನೆ ಹೊರಡಿಸಿದ್ದು ಕೆಲವು ಪಹಣಿಗಳ ಕಲಂ 11ರಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದುಹಾಕಿ ಮೂಲ ಖಾತೆದಾರರ ಹೆಸರು ನಮೂದಿಸುವಂತೆ ತಹಶೀಲ್ದಾರ್‌ ಗೆ ಆದೇಶಿಸಿದ್ದಾರೆ. ಹಾಗೆಯೇ, ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟ ಜಮೀನುಗಳ ಖಾತೆದಾರರು…

Read More

ಅದ್ದೂರಿಯಾಗಿ ನಡೆದ  ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಅದ್ದೂರಿಯಾಗಿ ನಡೆದ  ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಸುಪ್ರಸಿದ್ಧ ಶ್ರೀಗಂಗಾದೇವಿ ಅಮ್ಮನವರ ಜಾತ್ರೆಯು ಪ್ರಯುಕ್ತ  ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆಯೊಂದಿಗೆ ಪ್ರಾರಂಭವಾದ ಜಾತ್ರಾ ಮಹೋತ್ಸವದಲ್ಲಿ ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಗ್ರಾಮದ ವಾಲ್ಮೀಕಿ ಮತಸ್ಥರಿಂದ ಮಧ್ಯರಾತ್ರಿ “ಬೇವಿನ ಸೊಪ್ಪಿನ ತೇರು” ನ್ನು ಬೇವಿನ ಸೊಪ್ಪು ಹಾಗು ಹೂವುಗಳಿಂದ ಅಲಂಕರಿಸಿ ಅಮ್ಮನವರ ದೇವಾಲಯದ ಬಳಿ ಪೂಜೆ ಕೈಂಕರ್ಯಗಳನ್ನು ನೆರವೇರಿಸಿ ತೇರನ್ನು ಅಮ್ಮನವರ ಗುಡಿಯ ಸುತ್ತಾ ಮೂರು ಸುತ್ತು…

Read More

ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ ರಥೋತ್ಸವ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ 29ನೇ ವರ್ಷದ ರಥೋತ್ಸವ ಹಾಗೂ ಕಾಯಿ ಉಟ್ಟು ಮಹೋತ್ಸವವು ಭಕ್ತಿ ಹಾಗೂ ಉತ್ಸಾಹಭರಿತವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾಗಿದ ರಥಕ್ಕೆ ಜನಪದ ಕಲಾ ತಂಡಗಳಾದ ಕೀಲುಕುದುರೆ, ಗಾರುಡಿ ಗೊಂಬೆ, ಮರದ ಕಾಲುಗಳ ಮೇಲಿಂದ ನಡೆಯುವ ವೇಷಧಾರಿಗಳ ಪ್ರದರ್ಶನ ವಿಶೇಷ ಆಕರ್ಷಣೆಯಾಯಿತು ದೇವಾಲಯದ ಪರಿಸರದಲ್ಲಿ ಜಾತ್ರೆಯ…

Read More

ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ

ವಿಜಯ ದರ್ಪಣ ನ್ಯೂಸ್….. ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ ತಾಂಡವಪುರ ಏಪ್ರಿಲ್ 9 : ನಂಜನಗೂಡಿನ ಶ್ರೀ ನಂಜುಂಡೇಶ್ವರ ಪಂಚ ರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಪ್ರಯುಕ್ತ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರ ಪುತ್ರ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ರವರ ನೇತೃತ್ವದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಿಸಿ ದೇವರ ಕೃಪೆಗೆ ಪಾತ್ರರಾದರು….

Read More

ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ

ವಿಜಯ ದರ್ಪಣ ನ್ಯೂಸ್…. ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ ತೆರಿಗೆ ಪಾವತಿಸುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ: ಸಿಇಒ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 09 :  ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ…

Read More

ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ – ಸೂಚನೆ

ವಿಜಯ ದರ್ಪಣ ನ್ಯೂಸ್….. ಗುಡುಗು-ಸಿಡಿಲಿನ ಅಪಾಯದಿಂದ ಪಾರಾಗಲು ಜಿಲ್ಲಾಡಳಿತದಿಂದ ಸಲಹೆ – ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏ.09 :ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲಾಗಿದ್ದು. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು…

Read More