ಕೃಷ್ಣ ಮತ್ತು ಗಾಂಧಿ….

ವಿಜಯ ದರ್ಪಣ ನ್ಯೂಸ್…. ಕೃಷ್ಣ ಮತ್ತು ಗಾಂಧಿ…. *************** ಮಹಾಭಾರತದ ಶ್ರೀಕೃಷ್ಣ — ಸ್ವಾತಂತ್ರ್ಯ ಸಂಗ್ರಾಮದ ಮಹಾತ್ಮ ಗಾಂಧಿ……… ಭಾರತೀಯರನ್ನು ಅತಿಹೆಚ್ಚು ಕಾಡುತ್ತಿರುವ – ಪ್ರಭಾವಿಸುತ್ತಿರುವ – ಚರ್ಚಿಸುತ್ತಿರುವ ಚಿಂತನೆಗಳು ವ್ಯಕ್ತಿತ್ವಗಳು ಮತ್ತು ಸಂಸ್ಕೃತಿಯ ರಾಯಭಾರಿಗಳು………. ಮಹಾಭಾರತದಲ್ಲಿ ಅನೇಕ ಪಾತ್ರಗಳಿದ್ದರು ಅದರ ಸೂತ್ರದಾರ ಕೃಷ್ಣ, ಸ್ವಾತಂತ್ರ್ಯ ಹೋರಾಟದಲ್ಲು ಅನೇಕ ವ್ಯಕ್ತಿಗಳಿದ್ದರೂ ಗಾಂಧಿಯೇ ಮುಖ್ಯ ಸೂತ್ರದಾರರು…. ಮಹಾಭಾರತ ಎಲ್ಲೆಲ್ಲಿಂದಲೋ ಪ್ರಾರಂಭವಾಗಿ ಕೊನೆಗೆ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರ ಜಯದೊಂದಿಗೆ ಬಹುತೇಕ ಮುಕ್ತಾಯವಾಗುತ್ತದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮ ಸಹ ಅಲ್ಲಲ್ಲಿ ನಿಧಾನವಾಗಿ…

Read More

ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ

ವಿಜಯ ದರ್ಪಣ ನ್ಯೂಸ್…. ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ ಕಳಪೆ ಹಾಗೂ ಕಲಬೆರಕೆಯುಕ್ತ ಆಹಾರ ಮಾರಾಟದ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಕಾರ್ಯಾಚರಣೆ ಮುಂದುವರಿದಿದೆ. ಇದೀಗ, ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್​ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಆಹಾರ ಇಲಾಖೆ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ. ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ…

Read More

ವಿಶೇಷ ಪೂಜೆಗಳೊಂದಿಗೆ ದ್ಯಾವಪ್ಪ ತಾತನ ಜಾತ್ರಾ ಉತ್ಸವ

ವಿಜಯ ದರ್ಪಣ ನ್ಯೂಸ್…. ವಿಶೇಷ ಪೂಜೆಗಳೊಂದಿಗೆ ದ್ಯಾವಪ್ಪ ತಾತನ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ಪ್ರತಿವರ್ಷ ಯುಗಾದಿಯ ನಂತರ ಆರಂಭವಾಗುವ ಈ ಮಹೋತ್ಸವಕ್ಕೆ ಈ ಬಾರಿ ಕೂಡ ಚಿಕ್ಕಬಳ್ಳಾಪುರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದ್ಯಾವಪ್ಪತಾತನ ಸಮಾಧಿಗೆ ಹಾಲು, ತುಪ್ಪದ ನೈವೇದ್ಯ ಅರ್ಪಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಮಾರ್ಗದ ದ್ಯಾವಪ್ಪನ ಗುಡಿ(ಜಯಂತಿ ಗ್ರಾಮ)ಯಲ್ಲಿನ ದ್ಯಾವಪ್ಪ ತಾತನ ಸಮಾಧಿ ಸನ್ನಿಧಿಯಲ್ಲಿ ಏ.7ರ ಸೋಮವಾರದಿಂದ 12ರ ವರೆಗೂ…

Read More

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ

ವಿಜಯ ದರ್ಪಣ ನ್ಯೂಸ್… 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 8 : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

Read More

ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ

ವಿಜಯ ದರ್ಪಣ ನ್ಯೂಸ್…. ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ ತಾಂಡವಪುರ ಏಪ್ರಿಲ್ 8 : ಮುಂಗಾರು ಹಂಗಾಮು ಸುರ್ವಾದ ಹಿನ್ನೆಲೆಯಲ್ಲಿ ಮೈಸೂರ್ ತಾಲೂಕು ಕಡಕೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸರ್ಕಾರಿ ಉಚಿತವಾಗಿ ನೀಡಿರುವ ಮೇವಿನ ಬೀಜವನ್ನು ರೈತರಿಗೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡ ಪಶು ವೈದ್ಯಧಿಕಾರಿ ಎನ್ಎಂ ಮುದುಕರ ರವರು ವಿತರಿಸಿದರು ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡರು ಈಗಾಗಲೇ ಮುಂಗಾರು ಶುರುವಾಗಿದ್ದು ಸರ್ಕಾರದಿಂದ…

Read More

ಏಕಕಾಲಕ್ಕೆ ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಏಕಕಾಲಕ್ಕೆ  ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಜಿಲ್ಲೆ : ಏಪ್ಗರಿಲ್ ಳಾಂತ್ಯಕ್ಕೆ ಎಲ್ಲಾ ಆಸ್ತಿಗಳಿಗೆ ಸಂಬಂಧಿಸಿದ ತೆರಿಗೆಯನ್ನು ಏಕಕಾಲದಲ್ಲಿ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿ. ಮೋಹನ್‌ ಕುಮಾರ್ ತಿಳಿಸಿದರು. ನಗರದ ನಗರಸಭೆ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು 2025-26ನೇ ಸಾಲಿಗೆ ಖಾಲಿ ನಿವೇಶನ, ಮನೆ, ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಆಸ್ತಿಗಳ ತೆರಿಗೆಯನ್ನು ಏಪ್ರಿಲ್ ತಿಂಗಳ ಅಂತ್ಯದೊಳಗೆ…

Read More

ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್

ವಿಜಯ ದರ್ಪಣ ನ್ಯೂಸ್… ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು,…

Read More

“ಈ ಕ್ಷಣ” ಸಂಭ್ರಮಿಸಿ

ವಿಜಯ ದರ್ಪಣ ನ್ಯೂಸ್….. “ಈ ಕ್ಷಣ” ಸಂಭ್ರಮಿಸಿ ಈ ವೇಗದ ಮತ್ತು ಕಾರ್ಯನಿರತ ಜೀವನದಲ್ಲಿ ಸಾವಧಾನತೆಯು ಇಲ್ಲವೇ ಇಲ್ಲ ಎನಿಸುತ್ತಿದೆ. ಹೆಚ್ಚಿನವರು ಹೆಚ್ಚಿನ ಸಮಯವನ್ನು ಈ ಕ್ಷಣದಲ್ಲಿ ವಾಸಿಸುವುದರಿಂದ ಕಳೆಯುವುದಿಲ್ಲ. ಮನಸ್ಸು ದೂರ ಎಳೆಯುವ ಚಿಂತೆಗಳಿಂದ ತುಂಬಿಹೋಗಿರುತ್ತದೆ. ಹೀಗಿರುವಾಗ ಅದರಲ್ಲಿ ಏನು ತುಂಬಿದೆ ಎಂಬುದರ ಬಗ್ಗೆ ಗಮನ ಹರಿಸದೇ ಇದ್ದಾಗ ನಾವು ಒತ್ತಡ ಆತಂಕಕ್ಕೆ ಒಳಗಾಗಬಹುದು. ಅದೃಷ್ಟವಶಾತ್ ಕಾರ್ಯನಿರತ ಮನಸ್ಸನ್ನು ಸಾವಧಾನದಿಂದ ತುಂಬಿದರೆ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆಂದು ವಿಜ್ಞಾನ ತೋರಿಸುತ್ತದೆ. ನಾವು…

Read More

ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ

ವಿಜಯ ದರ್ಪಣ ನ್ಯೂಸ್… ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ ಶಿಡ್ಲಘಟ್ಟ , ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ವಿಸ್ತರಣೆ ಮಾಡಲು ಹೊರಟಿದ್ದು ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂಬ ಉದ್ದೇಶದೊಂದಿಗೆ, ರೈತರ ನಿಯೋಗ ಹಾಗೂ ಹಸಿರು ಸೇನೆ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕ‌ರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೈಗಾರಿಕಾ ಹೆಸರಿನಲ್ಲಿ…

Read More

ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ 

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ  ಶಿಡ್ಲಘಟ್ಟ ,ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನಾಧ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಶ್ರೀರಾಮ ನವಮಿಯನ್ನು ಆಚರಿಸಲಾಯಿತು,ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ದೇವಾಲಯಗಳಲ್ಲಿ ಶ್ರೀರಾಮ ನವಮಿಯ ಪ್ರಯುಕ್ತ ವಿಶೇಷ ಪೂಜೆ ಮಾಡಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಮುಖ್ಯವಾಗಿ ಹೆಸರು ಬೇಳೆ ಹಾಗೂ ಪಾನಕವನ್ನು ಪ್ರಸಾದವನ್ನಾಗಿ ಎಲ್ಲಾ ಕಡೆಯೂ ಭಕ್ತರಿಗೆ ಹಂಚಲಾಯಿತು. ಭಕ್ತರು ಟ್ರಾಕ್ಟರ್ ಹಾಗು ಟಿಲ್ಲರ್ ವಾಹನಗಳಲ್ಲಿ ದೊಡ್ಡ ದೊಡ್ಡ ಕೊಳಗಗಳ…

Read More