ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಜು.25 : ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ವಿಜಯ ದರ್ಪಣ ನ್ಯೂಸ್…… ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಜುಲೈ,25: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836…

Read More

ಒಳ್ಳೆಯತನವೇ ದೌರ್ಬಲ್ಯವಾಗಿರುವುದೇ?

ವಿಜಯ ದರ್ಪಣ ನ್ಯೂಸ್….. ಒಳ್ಳೆಯತನವೇ ದೌರ್ಬಲ್ಯವಾಗಿರುವುದೇ? ಹದಿ ಹರೆಯದ ವಯಸ್ಸಿನಲ್ಲಿ ನಡೆದಾಡೋ ನೆಲ ಕಾಣೊಲ್ಲ ಅಂತಾರೆ. ಅಂಥ ವಯಸ್ಸಿನಲ್ಲಿ ಹಿರಿಯರ ಮಾತು ಕಿವಿಗೆ ಬೀಳುವುದೂ ಅಷ್ಟಕ್ಕಷ್ಟೆ. ಓದಿನಲ್ಲಿ ಗಮನವಿಲ್ಲದ್ದಕ್ಕೆ ಪಿಯುಸಿ ಅರ್ಧಂಬರ್ಧ. ಗೋತಾ ಹೊಡೆದ ವಿಷಯ ಕಟ್ಟಿ ಪಾಸಾಗೋಕೆ ಮನಸ್ಸಿಲ್ಲ. ಕೆಲಸಕ್ಕೆ ಅಂತ ಅಲ್ಲಿ ಇಲ್ಲಿ ಅಲೆದರೆ ಅನುಭವವೂ ಇಲ್ಲ, ಕೆಲಸಕ್ಕೆ ಅಗತ್ಯವಿರುವ ಶಿಕ್ಷಣವೂ ಇಲ್ಲ ಅಂತ ಯಾರೂ ಕೆಲಸ ಕೊಡುವುದಿಲ್ಲ. ಒಂದು ವೇಳೆ ಸಣ್ಣ ಪುಟ್ಟ ಕೆಲಸ ಸಿಕ್ಕರೂ ಅವು ಮನಸ್ಸಿಗೆ ಹಿಡಿಸಲ್ಲ. ಕಲಿತಿದ್ದೇ ಕಡಿಮೆ…

Read More

ಹೆಣ್ಣು………..

ವಿಜಯ ದರ್ಪಣ ನ್ಯೂಸ್…. ಹೆಣ್ಣು……….. ಹೆಣ್ಣು – ಸೌಂದರ್ಯ – ಮೇಕಪ್ – ತುಂಡುಡುಗೆ – ಗಂಡು – ಆತನ ಮನಸ್ಸು – ನಮ್ಮ ಸಂಪ್ರದಾಯ ಇತ್ಯಾದಿ ಇತ್ಯಾದಿ……. ಸಾಂಪ್ರದಾಯಿಕ ಮತ್ತು ಆಧುನಿಕ ಮನಸ್ಥಿತಿಯ ಎರಡೂ ವರ್ಗದ ಕೆಲವರಿಗೆ ಕಿರಿಕಿರಿ ಎನಿಸಬಹುದು. ಆದರೆ ಮನಸ್ಸುಗಳ ಅಂತರಂಗದ ಚಳವಳಿಯ ಭಾಗವಾಗಿ ಇದನ್ನು ಚರ್ಚಿಸಲೇಬೇಕಾಗಿದೆ…. ಸೌಂದರ್ಯ ಎಂದರೇನು ? ಆರೋಗ್ಯವೇ ? ದೇಹ ರಚನೆಯೇ ? ಬಣ್ಣವೇ ? ಆಕಾರವೇ ? ಬುದ್ದಿವಂತಿಕೆಯೇ ? ಪ್ರಸಾಧನವೇ ? ಬಟ್ಟೆಯೇ ?…

Read More

ಸಮಾನತೆಯನ್ನು ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ: ಡಿಸಿ ಬಸವರಾಜು

ವಿಜಯ ದರ್ಪಣ ನ್ಯೂಸ್…… ಸಮಾನತೆಯನ್ನು ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ: ಡಿಸಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜುಲೈ.23 :ಒಂದು ನ್ಯಾಯಸಮ್ಮತ ಸಮಾಜವನ್ನು ಸ್ಥಾಪಿಸಲು ಭಾರತದ ಸಂವಿಧಾನದಲ್ಲಿ ಹಲವಾರು ವಿಧಿ ನಿಯಮಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸಮಾಜದ ಬೆಳವಣಿಗೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜವನ್ನು ಕಾಣಬಹುದು ಹಾಗಾಗಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯಬೇಕು, ಸಾಮಾಜಿಕ ನ್ಯಾಯದ ಅರಿವು ಅವಶ್ಯಕ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಬೆಂಗಳೂರು…

Read More

ಮುದ್ದು ಬಾಲ್ಯ……..

ವಿಜಯ ದರ್ಪಣ ನ್ಯೂಸ್…..   ಮುದ್ದು ಬಾಲ್ಯ…….. ದೊಡ್ಡವರ ದಡ್ಡತನ – ಬುದ್ದಿ ಇರುವವರ ಕಳ್ಳತನ – ಓದಿದವರ ಭ್ರಷ್ಟತನ – ಅಧಿಕಾರಕ್ಕೇರಿದವರ ಅಸಭ್ಯತನ – ನಮ್ಮ ಮೂರ್ಖತನಗಳಿಗೆ ಮಕ್ಕಳು ಪಾಠವಾಗಬಹುದೇ…… ತಿಳಿಯಬೇಕಿದೆ ಮುದ್ದು ಕಂದಮ್ಮಗಳಿಂದ ಬದುಕಿನ ನೀತಿಯನ್ನು, ಅರಿಯಬೇಕಿದೆ ಚಿಂಟುಗಳಿಂದ ಆ ಮುಗ್ಧ ಮನಸ್ಸಿನ ಗುಟ್ಟನ್ನು, ಕಲಿಯಬೇಕಿದೆ ಪುಟ್ಟಮ್ಮಗಳಿಂದ ಆ ಮನತುಂಬುವ ನಗುವನ್ನು, ಅರ್ಥ ಮಾಡಿಕೊಳ್ಳಬೇಕಿದೆ ಬಂಗಾರಿಗಳಿಂದ ಕಲೆತು ತಿನ್ನುವುದನ್ನು, ಗೊತ್ತು ಮಾಡಿಕೊಳ್ಳಬೇಕಿದೆ ಚಿನ್ನುಗಳಿಂದ ಜಗದ ಸಮಾನತೆಯನ್ನು, ನೋಡಬೇಕಿದೆ ತೆರೆದ ಕಣ್ಣುಗಳಿಂದ ಆ ಹಸುಳೆಗಳ ಚಿಲಿಪಿಯನ್ನು,…

Read More

ವಿಶೇಷ ತನಿಖಾ ತಂಡ ( S I T )

ವಿಜಯ ದರ್ಪಣ ನ್ಯೂಸ್…… ವಿಶೇಷ ತನಿಖಾ ತಂಡ ( S I T ) ********************** ಅವರಿಗೆ, ಡಾಕ್ಟರ್ ಪ್ರಣವ್ ಮೊಹಾಂತಿ, ಮುಖ್ಯಸ್ಥರು ಹಾಗು ಸಹ ಸದಸ್ಯರುಗಳು, ವಿಶೇಷ ತನಿಖಾ ತಂಡ, ಧರ್ಮಸ್ಥಳದ ಅಸಹಜ ಸಾವಿನ ಶವಗಳ ಪ್ರಕರಣ, ಕರ್ನಾಟಕ ಸರ್ಕಾರ ಬೆಂಗಳೂರು……….. ಮಾನ್ಯ ಮೊಹಾಂತಿಯವರೇ ,… ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಒಂದು ಅತ್ಯಂತ ಪ್ರಮುಖವಾದ ಅಪರಾಧ ಕೃತ್ಯಗಳ ಪೊಲೀಸ್ ತನಿಖಾ ತಂಡದ ನೇತೃತ್ವವನ್ನು ತಾವು ವಹಿಸಿದ್ದೀರಿ. ತಮಗೆ ಅಭಿನಂದನೆಗಳು. ಸರ್ಕಾರದ ದೃಷ್ಟಿಯಲ್ಲಿ ತಾವು ರಾಜ್ಯದ ಉನ್ನತ…

Read More

ವಚನಗಳನ್ನು ಉಳಿಸುವಲ್ಲಿ ಫ.ಗು.ಹಳಕಟ್ಟಿ ಅವರ ಕೊಡುಗೆಯು ಅಪಾರ:  ಮ.ಸುರೇಶ್‌ಬಾಬು

ವಿಜಯ ದರ್ಪಣ ನ್ಯೂಸ್…. ವಚನಗಳನ್ನು ಉಳಿಸುವಲ್ಲಿ ಫ.ಗು.ಹಳಕಟ್ಟಿ ಅವರ ಕೊಡುಗೆಯು ಅಪಾರ:  ಮ.ಸುರೇಶ್‌ಬಾಬು ಶಿಡ್ಲಘಟ್ಟ : ಶಿವಶರಣರು ನೀಡಿದ ವಚನಸಾಹಿತ್ಯವು ಅಪರೂಪದ ಮೌಲ್ಯಗಳ ಆಗರವಾಗಿದೆ ವಚನಗಳನ್ನು ಉಳಿಸುವಲ್ಲಿ ಫ.ಗು.ಹಳಕಟ್ಟಿ ಅವರ ಕೊಡುಗೆಯು ಅಪಾರವಾದುದು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಟ್ರಸ್ಟ್, ಬಂಗಲೆ ಕುಟುಂಬ ಆಶ್ರಯದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ಜಯಂತಿ ಅಂಗವಾಗಿ…

Read More

ಮೇಲೆ ಏರಲು ಹಗುರವಾಗಿರಬೇಕು..

ವಿಜಯ ದರ್ಪಣ ನ್ಯೂಸ್ ವಿಶೇಷ ಲೇಖನ  ಮೇಲೆ ಏರಲು ಹಗುರವಾಗಿರಬೇಕು.. ರಾಕೆಟ್ ಮೇಲಕ್ಕೆ ಹಾರುವಾಗ ಒಂದೊಂದೇ ಭಾಗವನ್ನು ಕೆಳಕ್ಕೆ ಬೀಳಿಸುತ್ತದೆ. ಹಗುರವಾದ ಮೇಲೆ ತನ್ನ ಕಕ್ಷೆಯತ್ತ ಮುನ್ನುಗ್ಗುತ್ತದೆ. ಈ ಸಂಗತಿ ನಮಗೆಲ್ಲ ಗೊತ್ತೆ ಇದೆ. ಗಗನದೆತ್ತರಕ್ಕೆ ಹಾರಲು ಯಾರಿಗೆ ಇಷ್ಟವಿಲ್ಲ ಹೇಳಿ? ನಾವೆಲ್ಲ ಗಗನದೆತ್ತರಕ್ಕೆ ಹಾರಲು ಬಯಸುತ್ತೇವೆ. ಆದರೆ ರಾಕೆಟ್‌ನಂತೆ ಬೇಡವಾದ ವಿಷಯಗಳನ್ನು ಕೆಳಕ್ಕೆ ತಳ್ಳುವುದೇ ಇಲ್ಲ. ಬೇಡವಾದ ಸಂಗತಿಗಳನ್ನು ತಲೆಯಲ್ಲಿ ಇಟ್ಟುಕೊಂಡು ಓಡಾಡುತ್ತೇವೆ. ವಿಮಾನದಲ್ಲಿ ಹಾರಬೇಕೆಂದರೆ ಇಂತಿಷ್ಟೇ ಸಾಮಾನುಗಳನ್ನು ತೆಗೆದುಕೊಂಡು ಹೋಗಬೇಕೆಂಬ ನಿಯಮವಿದೆ. ಹಾಗೆಯೇ ಬದುಕಿನಲ್ಲಿ…

Read More

ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಸ್ವಾಭಿಮಾನಿ ಬಳಗ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ:  ರಾಜ್ಯದ್ಯಕ್ಷ ಜೆಬಿ ವಿನಯ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಸ್ವಾಭಿಮಾನಿ ಬಳಗ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ:  ರಾಜ್ಯದ್ಯಕ್ಷ ಜೆಬಿ ವಿನಯ್ ಕುಮಾರ್   ತಾಂಡವಪುರ ಮೈಸೂರು ಜುಲೈ 21: ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ನಗರಸಭೆ ಪುರಸಭೆ ಪಟ್ಟಣ ಪಂಚಾಯ್ತಿಗಳ ಚುನಾವಣೆಗಳಲ್ಲಿ ಸ್ವಾಭಿಮಾನಿ ಬಳಗದ ಕಾರ್ಯಕರ್ತರು ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಿ ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯ ಅಧ್ಯಕ್ಷ ಜೆ ಬಿ ವಿನಯ್ ಕುಮಾರ್ ಅವರು ಸ್ವಾಭಿಮಾನಿ ಬಳಗದ…

Read More