ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ
ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ ರಾಜಾಜಿನಗರ: ಧರ್ಮಸ್ಥಳ ಪಾದಯಾತ್ರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ಯ , ನಿರಾಧಾರ ಅರೋಪ ವಿರುದ್ದ ಧರ್ಮ ರಕ್ಷಣೆಗಾಗಿ ಧರ್ಮದ ರಕ್ಷಣಾ ಪೂಜೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಮೋದಿ ವೃತ್ತದಿಂದ ಪಾದಯಾತ್ರೆ ಮೂಲಕ ಸಾಗಿ ಶ್ರೀ ಶನೃೆಶ್ವರ…