ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ಎಲ್ಲರನ್ನು  ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ನವಂಬರ್ 1 : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಆಚರಣೆ ಮಾಡಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಭಾಷೆ ಉಳಿಸುವ ಹೋರಾಟಗಳು ನಡೆಯುತ್ತಲೇ ಇವೆ. ಮೈಸೂರು ಮತ್ತು ಬೆಂಗಳೂರು…

Read More

ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ಜರುಗಿಧ ಕಾರ್ಯ ಸಿದ್ದೇಶ್ವರ ಸ್ವಾಮಿ ಚಿಕ್ಕಜಾತ್ರೆ ತಾಂಡವಪುರ ಅಕ್ಟೋಬರ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಇತಿಹಾಸ ಪ್ರಸಿದ್ಧಿ ಉಳ್ಳಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ವಿಜೃಂಭಣೆಯಿಂದ ಜರುಗಿದೆ. ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಾರ್ಯ ಗ್ರಾಮಸ್ಥರು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು….

Read More

ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು 

ವಿಜಯ ದರ್ಪಣ ನ್ಯೂಸ್… ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಶಿಡ್ಲಘಟ್ಟ : ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಜತೆಗೆ ಕೈ ಮತ್ತು ಬಾಯಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಅಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ತಿಳಿಸಿದರು. ನಗರದಲ್ಲಿ ಶ್ರೀ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದ ಸಮು ದಾಯ ಭವನದ ಸಭಾಂಗಣದಲ್ಲಿ ನಡೆದ…

Read More

ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ೭೦ ನೇ ಕನ್ನಡ ರಾಜ್ಯೋತ್ಸವ ಆಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ   ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಮೇಬರ್ ೦೧: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಟೌನ್ ಪಾರಿವಾಳ ಗುಟ್ಟದ ಸಮೀಪದಲ್ಲಿ ೧.೨೦ ಎಕರೆ ಜಾಗವನ್ನು ಗುರ್ತಿಸಿಲಾಗಿದ್ದು, ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ನಾಗರೀಕ ಸರಬರಾಜು…

Read More

ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ……..

ವಿಜಯ ದರ್ಪಣ ನ್ಯೂಸ್… ತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನು ಹೆಸರೇ ಬರಿಯ ಮಣ್ಣಿಗೆ, ಮಂತ್ರ ಕಣಾ ಶಕ್ತಿ ಕಣಾ ತಾಯಿ ಕಣಾ ದೇವಿ‌ ಕಣಾ ಬೆಂಕಿ ಕಣಾ ಸಿಡಿಲು ಕಣಾ ಕಾವ ಕೊಲುವ ಒಲವ ಬಲವಾ ಪಡೆದ ಚೆಲುವ ಚೆಂಡಿ ಕಣಾ ಋಷಿಯ ಕಾಣ್ಬ ಕಣ್ಣಿಗೆ, ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು, ಭಾಷೆ ಎಂಬುದು…

Read More

ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ವಿಜಯ ದರ್ಪಣ ನ್ಯೂಸ್… ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ ಯಲಚಹಳ್ಳಿ ಕೆರೆಯಂಗಳದ ಸೌರ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ 1383 ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಹೊಸಕೋಟೆಯ 33 ಗ್ರಾಮಗಳ ರೈತರಿಗೆ ಅನುಕೂಲ ಹೊಸಕೋಟೆ ಬೆಂ.ಗ್ರಾ‌.ಜಿಲ್ಲೆ , ಅ.30:- ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಲಾದ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ ನೀಡಿದರು. ಯಲಚಹಳ್ಳಿಯ ಕೆರೆಯಂಗಳದಲ್ಲಿ ಸ್ಥಾಪಿಸಲಾಗಿರುವ ಸೌರ ಘಟಕವನ್ನು ಹೊಸಕೋಟೆ…

Read More

ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕಮಾರ್

ವಿಜಯ ದರ್ಪಣ ನ್ಯೂಸ್… ಪುನೀತ್ ರಾಜಕುಮಾರ್ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು : ಪುರಸಭಾ ಸದಸ್ಯ ವಿ ನಂದಕುಮಾರ್ ವಿಜಯಷುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ .29: ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಡಾ.ಬಿ.ಆರ್. ಅಂಬೇಡ್ಕರ್ ರಕ್ಷಣಾ ಸಮಿತಿಯ ವತಿಯಿಂದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳು, ಬ್ಯಾಗುಗಳನ್ನು ವಿತರಣೆ…

Read More

ಕುರ್ಚಿ………

ವಿಜಯ ದರ್ಪಣ ನ್ಯೂಸ್…. ಕುರ್ಚಿ……… ಅಧಿಕಾರವೆಂಬ ಅಮಲು  ಮತ್ತೇರಿ ವಿಧವಿಧದ ಕುರ್ಚಿಗಾಗಿ ಕೆಲವು ವ್ಯಕ್ತಿಗಳು ಮುಗಿ ಬೀಳುವುದು ನೋಡಿದಾಗ ಅನಿಸಿದ್ದು……… ಕುರ್ಚಿ ಬೇಕೆ ಕುರ್ಚಿ……… ” ಆ ” ಮಾಯಾ ಕುರ್ಚಿ….. ಏರಲು ದೈವ ಬಲ ಬೇಕಂತೆ ” ಆ ” ಕುರ್ಚಿ. ಕೂರಲು ಜನ ಬಲ ಬೇಕಂತೆ ” ಆ ” ಕುರ್ಚಿ. ಪಡೆಯಲು ಹಣ ಬಲ ಬೇಕಂತೆ ” ಆ ” ಕುರ್ಚಿ. ಗಳಿಸಲು ಜಾತಿ ಬಲ ಬೇಕಂತೆ ” ಆ ” ಕುರ್ಚಿ….

Read More

ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

ವಿಜಯ ದರ್ಪಣ ನ್ಯೂಸ್… ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ)…

Read More

ಗ್ರಾಮೀಣ ಮಕ್ಕಳಿಗೂ ಕೃತಕಬುದ್ಧಿಮತ್ತೆ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು

ವಿಜಯ ದರ್ಪಣ ನ್ಯೂಸ್… ಗ್ರಾಮೀಣ ಮಕ್ಕಳಿಗೂ ಕೃತಕಬುದ್ಧಿಮತ್ತೆ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು ಶಿಡ್ಲಘಟ್ಟ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ, ಕೃತಕಬುದ್ಧಿಮತ್ತೆ ಕುರಿತ ತರಬೇತಿಯಂತಹ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಲು ಮುಂದಾಗಬೇಕಿದೆ ಎಂದು ಬೆಂಗಳೂರು ಜಲಮಂಡಳಿಯ ಸಹಾಯಕ ಅಭಿಯಂತರ ದಿನೇಶ್ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯಾಧುನಿಕ ಎಲ್‌ಇಡಿ ಟಿವಿ, ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಲಾಖೆಯೊಂದಿಗೆ ಸಮುದಾಯ ಸಹಕರಿಸಬೇಕಿದೆ…

Read More