ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ
ವಿಜಯ ದರ್ಪಣ ನ್ಯೂಸ್…. ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅ.23 ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಅವರು ಹೇಳಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ…
