ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ
ವಿಜಯ ದರ್ಪಣ ನ್ಯೂಸ್… ಆರ್ಥಿಕ ಸಾಕ್ಷರತಾ ಸಪ್ತಾಹ: ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.09: ಸಾರ್ವಜನಿಕರಿಗೆ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ.9 ರಿಂದ 13ರ ವರೆಗೆ ಜಿಲ್ಲೆಯಾ ಎಲ್ಲಾ ಬ್ಯಾಂಕ್ ಗಳಲ್ಲಿ ಐದು ದಿನಗಳ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಪ್ತಾಹದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…
