ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ: ಎಡಿಸಿ ಸೈಯಿದಾ ಆಯಿಷಾ
ವಿಜಯ ದರ್ಪಣ ನ್ಯೂಸ್…. ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ :ಎಡಿಸಿ ಸೈಯಿದಾ ಆಯಿಷಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.26 : ಜೀತ ಪದ್ದತಿಯಂತಹ ಸಾಮಾಜಿಕ ಪಿಡುಗು ಕೆಲವು ಭಾಗಗಳಲ್ಲಿ ಇಂದಿಗೂ ಜೀವಂತವಾಗಿದೆ, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮನ್ವಯತೆಯಿಂದ ಜೀತ ಪದ್ದತಿಯ ನಿರ್ಮೂಲನೆ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ…
