ರಾಜೀವ್‌ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ

ವಿಜಯ ದರ್ಪಣ ನ್ಯೂಸ್…. ರಾಜೀವ್‌ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ ಶಿಡ್ಲಘಟ್ಟ : ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಪ್ರಸಕ್ತ ಸಾಲಿನ ರಾಜೀವ್‌ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಕೆಪಿಸಿ ಜೋಡೋ ಭಾರತ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್, ಎಐಸಿಸಿ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್,…

Read More

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

ವಿಜಯ ದರ್ಪಣ ನ್ಯೂಸ್….. ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ…

Read More

ಜಗತ್ತಿನ ಶಿಕ್ಷಕ……. ಒಂದು ಪಾಠ……

ವಿಜಯ ದರ್ಪಣ ನ್ಯೂಸ್…. ಜಗತ್ತಿನ ಶಿಕ್ಷಕ……. ಒಂದು ಪಾಠ…… ಶಿಕ್ಷಕರ ದಿನದಂದು ಜಗತ್ತಿನ ಅತಿ ಬುದ್ಧಿವಂತ ಆಲ್ಬರ್ಟ್ ಐನ್ ಸ್ಟೈನ್ ಅವರನ್ನು ನೆನೆಯುತ್ತಾ ಒಂದು ಸಂಕಲ್ಪ. ” ಮೂರು ಮಹಾನ್ ಶಕ್ತಿಗಳು ಜಗತ್ತನ್ನು ಆಳುತ್ತವೆ. ಅವೆಂದರೆ, ಮೂರ್ಖತನ – ಭಯ – ದುರಾಸೆ…..* ಆಲ್ಬರ್ಟ್ ಐನ್ಸ್ಟೈನ್… ಜಗತ್ತಿನ ಅತ್ಯಂತ ಬುದ್ದಿವಂತ ಎಂದು ಕರೆಯಲ್ಪಡುವ ವಿಜ್ಞಾನಿ…. ಇದಕ್ಕೆ ವಿರುದ್ಧ ಪದಗಳು. ಮೂರ್ಖತನ × ಬುದ್ದಿವಂತಿಕೆ, ಭಯ × ಧೈರ್ಯ, ದುರಾಸೆ × ಆಸೆ,……. ಚಿಂತನೆಗೆ ಹಚ್ಚುವ ಬಹುಮುಖ್ಯ ವಿಷಯವಿದು….

Read More

ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ

ವಿಜಯ ದರ್ಪಣ ನ್ಯೂಸ್… ಕೆಯುಡಬ್ಲೂಜೆಯಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ ಬೆಂಗಳೂರು: ಮನೆ ಮನೆಗೆ ಸುದ್ದಿ ಪತ್ರಿಕೆಗಳನ್ನು ನಿತ್ಯವೂ ತಲುಪಿಸುವ ಪತ್ರಿಕಾ ವಿತರಕರ ಪಾತ್ರ ಬಹಳ ಮಹತ್ವದ್ದು ಎಂದು ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥನಾರಾಯಣಗೌಡ ಹೇಳಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲೂಜೆ ಸಭಾಂಗಣದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಸರಳವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು. ಗಾಳಿ, ಚಳಿ, ಮಳೆ, ಬಿಸಿಲು…

Read More

ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಸೆ.04: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ…

Read More

ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ

ವಿಜಯ ದರ್ಪಣ ನ್ಯೂಸ್…. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ ಶಿಡ್ಲಘಟ್ಟ : ನಗರದಿಂದ ಟೋಲ್‌ಗೇಟ್ ಮೂಲಕ ಗೌಡನಕೆರೆಗೆ ಸಂಪರ್ಕಿಸುವ “ಶೆಟ್ಟಿ ಗುಣಿಯ ರಾಜ ಕಾಲುವೆ”ಗೆ ನಗರೋತ್ಥಾನ ಹಂತ 4 ರ ಅನುದಾನದಲ್ಲಿ ಸಿಮೆಂಟ್ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು ಸೂಕ್ತ ವಿಲೇವಾರಿ ಮಾಡಬೇಕಾದ ಗುತ್ತಿಗೆದಾರರು ಸಾಗಣೆ ವೆಚ್ಚ ಉಳಿಸಿಕೊಳ್ಳಲು ಸಮೀಪದಲ್ಲೆ ಇರುವ ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ನಗರಸಭೆ…

Read More

ಯೂರಿಯಾ ಮಿತವಾಗಿ ಬಳಕೆಗೆ ಕೃಷಿ ಇಲಾಖೆ ಸಲಹೆ

ವಿಜಯ ದರ್ಪಣ ನ್ಯೂಸ್….. ಯೂರಿಯಾ ಮಿತವಾಗಿ ಬಳಕೆಗೆ ಕೃಷಿ ಇಲಾಖೆ ಸಲಹೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಸೆ,02: ಯೂರಿಯಾ ಗೊಬ್ಬರವು ಸಸ್ಯಗಳಿಗೆ ಹೆಚ್ಚು ಪೋಷಕಾಂಶಗಳನ್ನು ಒದಗಿಸುತ್ತದೆ, ಯೂರಿಯಾ ಸಾರಜನಕವನ್ನು ಮಾತ್ರ ಒದಗಿಸುತ್ತದೆ ಮತ್ತು ರಂಜಕ ಮತ್ತು ಪೊಟ್ಯಾಷಿಯಂ ನಂತಹ ಇತರೆ ಅಗತ್ಯ ಅಂಶಗಳನ್ನು ಪೂರೈಸುವುದಿಲ್ಲ. ಆದರೆ ಇದರ ಬಳಕೆ ಹೆಚ್ಚಾದಷ್ಟು ಅಮೃತವು ವಿಷವಾಗುತ್ತೆ, ಎನ್ನುವುದು ವಾಸ್ತವಾಂಶ ಆದ್ದರಿಂದ ಆದಷ್ಟು ಕಡಿಮೆ ಪ್ರಮಾಣದಲ್ಲಿ ಯೂರಿಯಾ ಬಳಸುವುದು ಉತ್ತಮ ಎಂದು ಕೃಷಿ ಇಲಾಖೆ ತಿಳಿಸಿದೆ. ಯೂರಿಯಾ ಗೊಬ್ಬರವು…

Read More

ವಿಜಯಪುರ ಸಾರ್ವಜನಿಕ ಆಸ್ಪತ್ರೆಗೆ ಸಿಇಓ ಭೇಟಿ

ವಿಜಯ ದರ್ಪಣ ನ್ಯೂಸ್….. ವಿಜಯಪುರ ಸಾರ್ವಜನಿಕ ಆಸ್ಪತ್ರೆಗೆ ಸಿಇಓ ಭೇಟಿ ವಿಜಯಪುರ ದೇವನಹಳ್ಳಿ ತಾಲೂಕು ಬೆಂ.ಗ್ರಾ.ಜಿಲ್ಲೆ.ಸೆಪ್ಟೆಂಬರ್ 2 : ಜಿಲ್ಲಾ ಪಂಚಾಯತ್ ಸಿಇಓ ಡಾ.ಕೆ.ಎನ್.ಅನುರಾಧ ಅವರು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಸ್ಪತ್ರೆಯ ವಾರ್ಡ್ ಗಳನ್ನು ಭೇಟಿ ಮಾಡಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಕೆಲ ರೋಗಿಗಳನ್ನು ಮಾತನಾಡಿಸಿ ವೈದ್ಯಕೀಯ ಸೇವೆ ಮತ್ತು ಸೌಲಭ್ಯಗಳು ಯಾವ ರೀತಿಯಾಗಿ ಸಿಗುತ್ತಿದೆ ಎಂದು ರೋಗಿಗಳಲ್ಲಿ ಮಾಹಿತಿ ಪಡೆದುಕೊಂಡರು ಜೊತೆಗೆ ರೋಗಿಗಳಿಗೆ…

Read More

ಖಿನ್ನತೆಯಿಂದ ಹೊರ ಬಂದರೆ ಉಲ್ಲಾಸದ ಜೀವನ

ವಿಜಯ ದರ್ಪಣ ನ್ಯೂಸ್…. ಖಿನ್ನತೆಯಿಂದ ಹೊರ ಬಂದರೆ ಉಲ್ಲಾಸದ ಜೀವನ ಲೇಖನ ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಈಗಿನ ಜೀವನ ಕಾದ ಹೆಂಚಿನ ಮೇಲೆ ನಿಂತಂತಿದೆ. ಪ್ರತಿದಿನ ಒತ್ತಡ ಆತಂಕ ಇದ್ದೇ ಇರುತ್ತದೆ. ಹೀಗಾಗಿ ನಾವೆಲ್ಲ ಬೇರೆ ಬೇರೆ ಮಾನಸಿಕ ಕಾಯಿಲೆಗಳಿಗೆ ಈಡಾಗುವುದು ಸಾಮಾನ್ಯ ಎನ್ನುವಂತಾಗಿದೆ. ಇಂದು ಲಕ್ಷಾಂತರ ಜನರು ಖಿನ್ನತೆ ಮತ್ತು ಆತಂಕದಿಂದ ಬಳಲುತ್ತಿದ್ದಾರೆ. ಅದರ ಕಾರಣಗಳು ಹಲವು ಆಗಿರಬಹುದು. ಪ್ರೀತಿಪಾತ್ರರ ಹಠಾತ್ ಕಳೆದುಕೊಳ್ಳುವಿಕೆ. ಜೀವನಶೈಲಿಯ ಬದಲಾವಣೆಗಳು ದುಃಖ, ಮಾನಸಿಕ, ದೈಹಿಕ…

Read More

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು……

ವಿಜಯ ದರ್ಪಣ ನ್ಯೂಸ್…. ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು…… ” ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ ” ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿ ಜೈನ ಮಠ ಚೆನ್ನೈ. ” ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳವನ್ನು ಅಗೆದಾಗಲೇ ಕುತಂತ್ರಿಗಳಿಗೆ ಕೇಡುಗಾಲ ಶುರುವಾಗಿದೆ ” ಭುವನ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕನಕಗಿರಿ. ” ಹೆಗ್ಗಡೆಯವರು ದೊಡ್ಡ ಪರೀಕ್ಷೆ ಎದುರಿಸಿ ಅದರಲ್ಲಿ…

Read More