ಫೆ.28 ಕ್ಕೆ ಮೆಳೇಕೋಟೆಯಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ- 2026
ವಿಜಯ ದರ್ಪಣ ನ್ಯೂಸ್…… ಫೆ.28 ಕ್ಕೆ ಮೆಳೇಕೋಟೆಯಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ- 2026 ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.27 : ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಿರಿಧಾನ್ಯ ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಮತ್ತು ರೈತರು ತಯಾರಿಸುವ ಸಿರಿಧಾನ್ಯದ ಉತ್ಪನ್ನಗಳ ಮೌಲ್ಯವರ್ಧಿತ ಪದಾರ್ಥಗಳ ಕುರಿತು ಜನಸಾಮಾನ್ಯರ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ-2026 ರ ಅಂಗವಾಗಿ “ಸಿರಿಧಾನ್ಯ…
