ಬೆಂಕಿ ಆಕಸ್ಮಿಕಗಳಿಂದ ಉಂಟಾದ ಆಸ್ತಿಪಾಸ್ತಿ, ಪ್ರಾಣ ಹಾನಿಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು ವಯಿಸುವುದು ಸೂಕ್ತ
ವಿಜಯ ದರ್ಪಣ ನ್ಯೂಸ್…. ಬೆಂಕಿ ಆಕಸ್ಮಿಕಗಳಿಂದ ಉಂಟಾದ ಆಸ್ತಿಪಾಸ್ತಿ, ಪ್ರಾಣ ಹಾನಿಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು ವಯಿಸುವುದು ಸೂಕ್ತ ಶಿಡ್ಲಘಟ್ಟ : ಬೆಂಕಿ ಆಕಸ್ಮಿಕಗಳಿಂದ ಉಂಟಾದ ಆಸ್ತಿಪಾಸ್ತಿ, ಬೆಲೆಬಾಳುವ ಪದಾರ್ಥಗಳು, ದಾಖಲೆಗಳು ನಾಶವಾಗುವ ಜತೆಗೆ ಪ್ರಾಣ ಹಾನಿಗಳು ಸಂಭವಿಸುತ್ತವೆ ಆದ್ದರಿಂದ ಬೆಂಕಿ ಆಕಸ್ಮಿಕಗಳ ಸಂದರ್ಭದಲ್ಲಿ ನಮ್ಮ ಸೇವೆ ಪಡೆಯುವುದು ಒಂದು ಭಾಗವಾದರೆ ಮುನ್ನೆಚ್ಚರಿಕೆ ಕ್ರಮಗಳು ಹೆಚ್ಚಿನ ಪರಿಣಾಮಕಾರಿಯಾಗಲಿವೆ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಅಧಿಕಾರಿ ಮುನಿಕೃಷ್ಣ ತಿಳಿಸಿದರು. ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಕಿ ನಂದಿಸುವ…
