ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಆಹಾರ ಮೇಳವನ್ನು ಆಯೋಜನೆ
ವಿಜಯ ದರ್ಪಣ ನ್ಯೂಸ್…. ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಆಹಾರ ಮೇಳವನ್ನು ಆಯೋಜನೆ ಶಿಡ್ಲಘಟ್ಟ : ಹಣಕಾಸಿನ ಸಾಕ್ಷರತೆ, ಮಾರುಕಟ್ಟೆಯ ವಿಶ್ಲೇಷಣೆ, ತೆರಿಗೆ, ಕಾನೂನು ಮತ್ತು ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳಿಂದ ಆಹಾರ ಮೇಳವನ್ನು ಆಯೋಜಿಸಿದ್ದೇವೆ ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎನ್. ರಾಮಾಂಜಿನಪ್ಪ ತಿಳಿಸಿದರು. ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಣಿಜ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಯಶಸ್ವಿಯಾಗಲು…
