ರಾಜೀವ್ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ
ವಿಜಯ ದರ್ಪಣ ನ್ಯೂಸ್…. ರಾಜೀವ್ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ ಶಿಡ್ಲಘಟ್ಟ : ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಪ್ರಸಕ್ತ ಸಾಲಿನ ರಾಜೀವ್ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಕೆಪಿಸಿ ಜೋಡೋ ಭಾರತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್, ಎಐಸಿಸಿ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್,…