ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ

ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ ರಾಜಾಜಿನಗರ: ಧರ್ಮಸ್ಥಳ ಪಾದಯಾತ್ರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ಯ , ನಿರಾಧಾರ ಅರೋಪ ವಿರುದ್ದ ಧರ್ಮ ರಕ್ಷಣೆಗಾಗಿ ಧರ್ಮದ ರಕ್ಷಣಾ ಪೂಜೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಮೋದಿ ವೃತ್ತದಿಂದ ಪಾದಯಾತ್ರೆ ಮೂಲಕ ಸಾಗಿ ಶ್ರೀ ಶನೃೆಶ್ವರ…

Read More

ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಪಶುಸಂಗೋಪನೆ ಚಟುವಟಿಕೆಗಳಿಂದ ರೈತರಿಗೆ ವರದಾನ ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ, ಆಗಸ್ಟ್,25 : ಬೀದಿ ನಾಯಿ ಹಾವಳಿಯಿಂದ ಆಗುವ ಅನಾಹುತವನ್ನು ತಪ್ಪಿಸಲು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯ ಕಚೇರಿ…

Read More

ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌

ವಿಜಯ ದರ್ಪಣ ನ್ಯೂಸ್….. ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌ ********************** ಹೃದಯದ ಸ್ನೇಹಿತ ಗಣೇಶ, ಹೇಗಿದ್ದೀಯಾ ? ನಿನ್ನ ಹೊಟ್ಟೆ ನೋಡಿದರೆ ತುಂಬಾ ಆರಾಮವಾಗಿ ಇರಲೇಬೇಕು ಅನಿಸುತ್ತಿದೆ. ನಿನಗೇನು ಕಡಿಮೆ ಗೆಳೆಯ, 100 ಕೋಟಿಗೂ ಹೆಚ್ಚು ಜನ ಪ್ರತಿನಿತ್ಯ ಭಕ್ಷ್ಯಬೋಜನಗಳನ್ನು ಉಣಬಡಿಸುತ್ತಾರೆ. ವರ್ಷಕ್ಕೊಮ್ಮೆ ನಿನ್ನನ್ನು ಹಾಡಿ ಹೊಗಳಿ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸುತ್ತಾರೆ. ನೀನು ಅದರಲ್ಲಿ ಮೈಮರೆತು ನಮ್ಮನ್ನು ಮರೆತಿರಬಹುದು. ಅದನ್ನು ನೆನಪಿಸುವ ಸಲುವಾಗಿಯೇ ಮತ್ತು ಇಲ್ಲಿನ ನಿಜ ಸ್ಥಿತಿ…

Read More

ಸಮಾಜ ಸೇವೆ ಎಂದರೇನು ?

ವಿಜಯ ದರ್ಪಣ ನ್ಯೂಸ್….. ಸಮಾಜ ಸೇವೆ ಎಂದರೇನು ? ನಿಸ್ವಾರ್ಥವೇ ? ತ್ಯಾಗವೇ ? ಸ್ವಾರ್ಥದ ಮುಖವಾಡವೇ ? ವೃತ್ತಿಯೇ ? ಹವ್ಯಾಸವೇ ? ಕರ್ತವ್ಯವೇ ? ವ್ಯಾಪಾರ ವ್ಯವಹಾರವೇ ? ಅಧಿಕಾರ ಹಣ ಪ್ರಚಾರದ ಮೋಹವೇ ? ಪಲಾಯನ ಮಾರ್ಗವೇ ? ನಾಯಕತ್ವದ ಪ್ರದರ್ಶನವೇ ? ಕೆಲಸವಿಲ್ಲದವರ ಅನಾವಶ್ಯಕ ಓಡಾಟವೇ ? ಹೊಟ್ಟೆ ಪಾಡಿನ ದಾರಿಯೇ ? ಬುದ್ದಿಯ ತೋರ್ಪಡಿಕೆಯೇ ? ಮನಸ್ಸಿನ ಅಹಂನ ತಣಿಸುವಿಕೆಯೇ ? ಜೀವನದ ಸಾಧನೆಯೇ ? ಅನುಭವದ ವಿಸ್ತರಣೆಯೇ ?…

Read More

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ವಿಜಯ ದರ್ಪಣ ನ್ಯೂಸ್….. ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಭೇಟಿ ಜಿಲ್ಲೆಯಲ್ಲಿ 202 ಕುಷ್ಠರೋಗ ಸಕ್ರಿಯ ಪ್ರಕರಣಗಳು ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆ.22 :ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು….

Read More

ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಲು ಬಂದಿದ್ದೇವೆ: ಡಾ. ಆರ್ ವಿಶಾಲ್

ವಿಜಯ ದರ್ಪಣ ನ್ಯೂಸ್….. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಲು ಬಂದಿದ್ದೇವೆ: ಡಾ. ಆರ್ ವಿಶಾಲ್ ಶಿಡ್ಲಘಟ್ಟ : ಶಿಡ್ಲಘಟ್ಟವು ಹಿಂದುಳಿದ ತಾಲ್ಲೂಕು ಆಗಿದೆ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಇನ್ನೂ ಏನೇನು ಅಭಿವೃದ್ದಿ ಕಾರ್ಯಗಳು ಆಗಬೇಕಿದೆ ಮುಖ್ಯವಾಗಿ ಏನೇನು ಕೊರತೆಗಳಿವೆ ಕಳೆದ ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆಗಳು ಆಗಿವೆ ಎಂಬುದರ ಬಗ್ಗೆ ಸಂಬಂಧಿಸಿದವರಿಂದ ಮಾಹಿತಿ ಪಡೆದು ಖುದ್ದು ಪರಿಶೀಲಿಸಲು ಬಂದಿರುವುದಾಗಿ ಪ್ರೊ.ಗೋವಿಂದರಾವ್ ಸಮಿತಿ(ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ)ಯ ಸದಸ್ಯ ಕಾರ್ಯದರ್ಶಿ ಡಾ.ಆ‌ರ್.ವಿಶಾಲ್ ತಿಳಿಸಿದರು. ನಗರಕ್ಕೆ ಭೇಟಿ…

Read More

ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ

ವಿಜಯ ದರ್ಪಣ ನ್ಯೂಸ್…….. ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಆಗಸ್ಟ್,21:ಉತ್ತರಾಖಂಡ್ ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು….

Read More

ಕಳ್ಳ ಬೆಕ್ಕುಗಳು ಸಿಕ್ಕಿವೆ, ಗಂಟೆ ಕಟ್ಟೋಣ………

ವಿಜಯ ದರ್ಪಣ ನ್ಯೂಸ್…… ಕಳ್ಳ ಬೆಕ್ಕುಗಳು ಸಿಕ್ಕಿವೆ, ಗಂಟೆ ಕಟ್ಟೋಣ……… 83 ವರ್ಷಗಳ ಹಿಂದೆ…… 1942 – ಆಗಸ್ಟ್ 9, ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ…… 2024 – ಆಗಸ್ಟ್ 9, ( ಇಂದು ಆಗಸ್ಟ್ 22 ಸ್ವಲ್ಪ ತಡವಾಗಿ) ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ, ಮತಾಂಧರೇ, ಸಂವಿಧಾನ ವಿರೋಧಿಗಳೇ..‌ ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ. ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ….

Read More

ಗೆಲುವಿನ ಕೋಟೆಗೆ ಟೀಕೆಗಳೇ ಕಲ್ಲುಗಳು.

ವಿಜಯ ದರ್ಪಣ ನ್ಯೂಸ್…. ಗೆಲುವಿನ ಕೋಟೆಗೆ ಟೀಕೆಗಳೇ ಕಲ್ಲುಗಳು. ಗೆಲುವನ್ನು ಬಯಸುವವರೆ ಇಲ್ಲಿ ಎಲ್ಲ ಅಂದರೆ ತಪ್ಪೇನಿಲ್ಲ. ಎಲ್ಲರೂ ಜೀವನದಲ್ಲಿ ಗೆಲುವನ್ನು ಬಯಸದವರು ಯಾರೂ ಇಲ್ಲ. ಮೇಲಿನ ಹೇಳಿಕೆಗಳೇನೋ ಸರಿಯಾಗಿಯೇ ಇವೆ. ಆದರೆ ಈ ಹೇಳಿಕೆಗಳಂತೆ ಎಲ್ಲರೂ ಗೆಲುವನ್ನು ಸಾಧಿಸುವುದಿಲ್ಲ ಎಂಬ ಪ್ರಶ್ನೆ ಮೂಡುತ್ತದೆ ಅಲ್ಲವೇ? ಹೌದು ನಿಮಗೆ ಅನಿಸಿದ್ದು ಸರಿ. ಆದರೆ ಗೆಲುವು ಬಯಸುವವರಲ್ಲಿ ಅನೇಕರು ಅಸೂಯೆ ಪಡುವ ಜನರ ಮಾತುಗಳನ್ನು, ನಕಾರಾತ್ಮಕ ಟೀಕೆಗಳನ್ನು ಕೇಳಿ ಸೋಲುಗಳಿಗೆ ಹೆದರಿ ವಿಫಲರಾಗುತ್ತಾರೆ. ಅವರಿಗೆ ತಮ್ಮ ಗೆಲುವಿಗಿಂತ ಜನರ…

Read More

ಪ್ರೀತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಿ : ಡಿವೈಎಸ್ಪಿ ಪಿ. ಮುರಳಿಧರ್ 

ವಿಜಯ ದರ್ಪಣ ನ್ಯೂಸ್…. ಪ್ರೀತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಿ : ಡಿ.ವೈ.ಎಸ್ಪಿ.ಪಿ. ಮುರಳಿಧರ್ ಶಿಡ್ಲಘಟ್ಟ : ಭೂಮಿ ಮೇಲೆ ಬಂದ ನಂತರ ನಾವೆಲ್ಲರೂ ಮನುಷ್ಯರೆ, ಪ್ರೀತಿ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಗೌರಿ ಗಣೇಶ ಹಬ್ಬವನ್ನು ಆಚರಿಸಲು ಸಹಕರಿಸಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿ.ವೈ.ಎಸ್ಪಿ.ಪಿ. ಮುರಳಿಧರ್ ತಿಳಿಸಿದರು. ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಾಂತಿ ಸಭೆಯನ್ನ ಉದ್ದೇಶಿಸಿ…

Read More